ಸೋಮವಾರ, 17 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ: ಸಚಿವ ಸ್ಥಾನಕ್ಕೆ ಅಹವಾಲು ಸಲ್ಲಿಸಿದ ಶಾಸಕರು

Congress Leadership Meet: ಬೆಂಗಳೂರಿನಲ್ಲಿ ಸಚಿವ ಸ್ಥಾನ ಬಯಸಿದ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಹವಾಲು ನೀಡಿದ್ದಾರೆ. ಮುಖ್ಯಮಂತ್ರಿ ಅವರು ದೆಹಲಿಗೆ ತೆರಳಿ ಪ್ರಧಾನಿ ಹಾಗೂ ಎಐಸಿಸಿ ನಾಯಕರೊಂದಿಗೆ ಭೇಟಿಯಾಗಲಿದ್ದಾರೆ.
Last Updated 17 ನವೆಂಬರ್ 2025, 8:52 IST
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ: ಸಚಿವ ಸ್ಥಾನಕ್ಕೆ ಅಹವಾಲು ಸಲ್ಲಿಸಿದ ಶಾಸಕರು

ಏನೇ ತೀರ್ಮಾನವಾದರೂ ಹೈಕಮಾಂಡ್, ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಎಂ.ಬಿ. ಪಾಟೀಲ

Karnataka politics: ಬೆಂಗಳೂರು: ‘ನಾಯಕತ್ವ ಬದಲಾವಣೆಯ ವಿಷಯವೇ ಅಪ್ರಸ್ತುತ. ಎಲ್ಲವೂ ಹೈಕಮಾಂಡ್ ನಿರ್ಧಾರ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ.
Last Updated 17 ನವೆಂಬರ್ 2025, 8:38 IST
ಏನೇ ತೀರ್ಮಾನವಾದರೂ ಹೈಕಮಾಂಡ್, ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಎಂ.ಬಿ. ಪಾಟೀಲ

ಪ್ರತಿ ಟನ್ ಕಬ್ಬಿಗೆ ₹3,300 ದರ‌ ನಿಗದಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Protest in Kalaburagi 'ರಾಜ್ಯದಲ್ಲಿ ಘೋಷಿಸಿರುವಂತೆ ಜಿಲ್ಲೆಯಲ್ಲೂ ಪ್ರತಿ ಟನ್ ಕಬ್ಬಿಗೆ ₹3300 ದರ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘಗಳ‌ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.
Last Updated 17 ನವೆಂಬರ್ 2025, 7:51 IST
ಪ್ರತಿ ಟನ್ ಕಬ್ಬಿಗೆ ₹3,300 ದರ‌ ನಿಗದಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಮೇಕೆದಾಟು: ಹಿರಿಯ ವಕೀಲ ಶ್ಯಾಮ್ ದಿವಾನ್‌ಗೆ ಡಿಕೆಶಿ ಸನ್ಮಾನ

Senior advocate Shyam Diwan ಮೇಕೆದಾಟು ಯೋಜನೆ ಕುರಿತು ಕರ್ನಾಟಕದ ಪರ ತೀರ್ಪು ಬರುವಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಸೋಮವಾರ ಸನ್ಮಾನಿಸಿದರು.
Last Updated 17 ನವೆಂಬರ್ 2025, 6:49 IST
ಮೇಕೆದಾಟು: ಹಿರಿಯ ವಕೀಲ ಶ್ಯಾಮ್ ದಿವಾನ್‌ಗೆ ಡಿಕೆಶಿ ಸನ್ಮಾನ

ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

Mini zoo incident: ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಸೋಮವಾರ ನಸುಕಿನ ಜಾವ ಒಂದು ಕೃಷ್ಣಮೃಗ ಮೃತಮೃಟ್ಟಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
Last Updated 17 ನವೆಂಬರ್ 2025, 6:24 IST
ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

ಬೆಳಗಾವಿ | 30 ಕೃಷ್ಣಮೃಗಗಳ ಸಾವು; ಬೆಂಕಿಯಲ್ಲಿ ಬೆಂದ ತುಂಟ ಕಂಗಳ ವನಗೂಸುಗಳು!

Blackbuck Deaths: ಭೂತರಾಮನ ಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 29 ಕೃಷ್ಣಮೃಗಗಳು ಉಸಿರು ಚೆಲ್ಲಿವೆ. ಎಲ್ಲರೂ ಸಾವಿಗೆ ಕಾರಣ ಹುಡುಕುತ್ತಿದ್ದಾರೆ ಹೊರತು; ಹೊಣೆ ಯಾರು ಎಂದು ನಿರ್ಧರಿಸಲು ಆಗಿಲ್ಲ
Last Updated 17 ನವೆಂಬರ್ 2025, 2:03 IST
ಬೆಳಗಾವಿ | 30 ಕೃಷ್ಣಮೃಗಗಳ ಸಾವು; ಬೆಂಕಿಯಲ್ಲಿ ಬೆಂದ ತುಂಟ ಕಂಗಳ ವನಗೂಸುಗಳು!

ಅರಣ್ಯ ದುರ್ಬಳಕೆ: ಪವನ ವಿದ್ಯುತ್‌ ಕಂಪನಿಗಳಿಗೆ ದಂಡ

Wind Power Violation: ಚಿತ್ರದುರ್ಗದ ಜೋಗಿಮಟ್ಟಿ ಹಾಗೂ ಮಾರಿಕಣಿವೆ ಮೀಸಲು ಅರಣ್ಯ ಪ್ರದೇಶದಲ್ಲಿ ಪವನ ವಿದ್ಯುತ್‌ ಘಟಕ ಸ್ಥಾಪನೆಗೆ ನಿಯಮ ಉಲ್ಲಂಘಿಸಿ ಹೆಚ್ಚುವರಿ ಭೂಮಿ ಬಳಸಿರುವ ಪ್ರಕರಣದಲ್ಲಿ ಖಾಸಗಿ ವಿದ್ಯುತ್‌ ಕಂಪನಿಗಳಿಂದ ಕರ್ನಾಟಕ ಅರಣ್ಯ ಇಲಾಖೆ ದಂಡ ವಸೂಲಿ ಪ್ರಕ್ರಿಯೆ ಆರಂಭಿಸಿದೆ.
Last Updated 17 ನವೆಂಬರ್ 2025, 0:30 IST
ಅರಣ್ಯ ದುರ್ಬಳಕೆ: ಪವನ ವಿದ್ಯುತ್‌ ಕಂಪನಿಗಳಿಗೆ ದಂಡ
ADVERTISEMENT

ರಾಜ್ಯ ರಾಜಕಾರಣದ ಚರ್ಚೆಯಾಗಿಲ್ಲ: ಸತೀಶ ಜಾರಕಿಹೊಳಿ

Karnataka Politics: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಸುನೀಲ ಹನುಮಣ್ಣವರ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದಿಸಲು ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಭೇಟಿಯಾಗಿದ್ದೇವೆಯೇ ಹೊರತು, ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಿಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 17 ನವೆಂಬರ್ 2025, 0:25 IST
ರಾಜ್ಯ ರಾಜಕಾರಣದ ಚರ್ಚೆಯಾಗಿಲ್ಲ: ಸತೀಶ ಜಾರಕಿಹೊಳಿ

ಎ.ಸಿ ಕೋರ್ಟ್ ಪ್ರಕರಣ ವಾಪಸ್: ವರದಿ ನೀಡುವಂತೆ ಡಿಸಿಗಳಿಗೆ ಕೃಷ್ಣ ಬೈರೇಗೌಡ ಸೂಚನೆ

Revenue Department:ರಾಜ್ಯದ ಕೆಲವು ಉಪ ವಿಭಾಗಾಧಿಕಾರಿಗಳು ಅರೆ ನ್ಯಾಯಿಕ ನ್ಯಾಯಾಲಯಗಳಲ್ಲಿ (ಎ.ಸಿ ಕೋರ್ಟ್) ದಾಖಲಾಗಿರುವ ಭೂ ಸಂಬಂಧಿ ತಕರಾರು ಪ್ರಕರಣಗಳನ್ನು ತಮ್ಮ ಹಂತದಲ್ಲಿಯೇ ಇತ್ಯರ್ಥಗೊಳಿಸದೆ, ಮರು ವಿಚಾರಣೆ ನಡೆಸಲು ತಹಶೀಲ್ದಾರ್‌ಗಳಿಗೆ ಹಿಂದಿರುಗಿಸುತ್ತಿದ್ದಾರೆ.
Last Updated 16 ನವೆಂಬರ್ 2025, 23:47 IST
ಎ.ಸಿ ಕೋರ್ಟ್ ಪ್ರಕರಣ ವಾಪಸ್: ವರದಿ ನೀಡುವಂತೆ ಡಿಸಿಗಳಿಗೆ ಕೃಷ್ಣ ಬೈರೇಗೌಡ ಸೂಚನೆ

ಪುಟವಾರು ದರ ಪರಿಷ್ಕರಣೆ ಕಗ್ಗಂಟು

Book Price Revision: ರಾಜ್ಯ ಸರ್ಕಾರವು ಎಂಟು ವರ್ಷಗಳ ಬಳಿಕ ಪುಸ್ತಕಗಳ ಪುಟವಾರು ದರ ಪರಿಷ್ಕರಣೆಗೆ ಕ್ರಮ ಕೈಗೊಂಡಿದೆ.
Last Updated 16 ನವೆಂಬರ್ 2025, 23:30 IST
ಪುಟವಾರು ದರ ಪರಿಷ್ಕರಣೆ ಕಗ್ಗಂಟು
ADVERTISEMENT
ADVERTISEMENT
ADVERTISEMENT