ಇಂಡಿಯನ್ ಬ್ಯಾಂಕ್ ಸಂಸ್ಥಾಪಕ ದಿನದ ಪ್ರಯುಕ್ತ ಜಯನಗರ ಸರ್ಕಾರಿ ಶಾಲೆ ದತ್ತು ಪಡೆದಿರುವ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಮಕ್ಕಳಿಗೆ ಉಚಿತವಾಗಿ ಪುಸ್ತಕ, ಬ್ಯಾಗ್, ಜಾಮೇಟ್ರಿ ಬಾಕ್ಸ್, ಇನ್ನಿತರ ವಸ್ತುಗಳನ್ನು ಹಂಚಿದರು.
ಈ ಸಂದರ್ಭದಲ್ಲಿ ಇಂಡಿಯನ್ ಬ್ಯಾಂಕಿನ ಫೀಲ್ಡ್ ಜನರಲ್ ಮ್ಯಾನೇಜರ್ ಶ್ರೀಯುತ ಸುಧೀರ್ ಗುಪ್ತ , ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರವಿಕುಮಾರ್, ಚೀಫ್ ಮ್ಯಾನೇಜರ್ ಸುಂದರ್ ಬಾಬು, ಪ್ರಗತಿ ಚಾರಿಟೇಬಲ್ ಟ್ರಸ್ಟಿನ ವಿರೂಪಾಕ್ಷಪ್ಪ ಹಾಗೂ ಮನೀಶ್ ಸೂರ್ಯ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.