ಚೇಳೂರು: ಇಂದಿನಿಂದ ಆರಂಭವಾಗಿರುವ 6 ರಿಂದ 9 ನೇ ತರಗತಿ ವರೆಗಿನ ಮಕ್ಕಳು ಶಾಲೆಗೆ ಬಂದಾಗ ಚೇಳೂರಿನ ಭಾರತ್ ಪಬ್ಲಿಕ್ ಮತ್ತು ವೀನಸ್ ಶಾಲೆಯಲ್ಲಿ ಮಕ್ಕಳ ಮೇಲೆ ಹೂ ಹಾಕಿ ಗುಲಾಬಿ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ನಟರಾಜು, ಶಿಕ್ಷಕರಾದ ಜಯಲಕ್ಷ್ಮಿ, ಲೋಕೇಶ್, ಪ್ರದೀಪ್, ಜೈಕುಮಾರ್, ಸೈಯದ್ ಅಂಜುಮ್ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.