ಶುಕ್ರವಾರ, 9 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸಿನಿಮಾ ಜಗತ್ತು
ADVERTISEMENT
ದುನಿಯಾ ವಿಜಯ್ ನಟನೆಯ ಲ್ಯಾಂಡ್ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ
Duniya Vijay Movie: ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್ಲಾರ್ಡ್’ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ನಿನ್ನೆ (ಜ.8ರಂದು) ಸಂಜೆ ಧಾರವಾಡದಲ್ಲಿ ‘ರೋಮಾಂಚಕ‘ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
Last Updated 9 ಜನವರಿ 2026, 7:34 IST
‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Jan Naayagan: ‘ಇಂತಹ ದೂರುಗಳನ್ನು ಸ್ವೀಕರಿಸುವುದು ಅಪಾಯಕಾರಿ ಪ್ರವೃತ್ತಿಗೆ ಕಾರಣವಾಗುತ್ತದೆ’ ಎಂದು ಹೇಳಿರುವ ಮದ್ರಾಸ್ ಹೈಕೋರ್ಟ್, ನಟ ದಳಪತಿ ವಿಜಯ್ ಅವರ 'ಜನ ನಾಯಗನ್' ಚಿತ್ರಕ್ಕೆ 'ಯು/ಎ' ಪ್ರಮಾಣಪತ್ರ ನೀಡುವಂತೆ ಸಿಬಿಎಫ್ಸಿಗೆ ಶುಕ್ರವಾರ ನಿರ್ದೇಶನ ನೀಡಿದೆ.
Last Updated 9 ಜನವರಿ 2026, 6:58 IST
ಕಿರಣ್ ರಾಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಒಟಿಟಿಗೆ ಲಗ್ಗೆಯಿಟ್ಟ ರಾನಿ ಸಿನಿಮಾ
Kiran Raj Ronny Movie: ‘ಬಡ್ಡೀಸ್’ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟ ಕಿರಣ್ ರಾಜ್ ಅಭಿನಯದ ‘ರಾನಿ’ ಸಿನಿಮಾ ಇದೀಗ ಒಟಿಟಿಗೆ ಲಗ್ಗೆ ಇಟ್ಟಿದೆ. ‘ಕನ್ನಡತಿ’ ಧಾರಾವಾಹಿ ನಂತರ ಗುರುತೇಜ್ ಶೆಟ್ಟಿ ನಿರ್ದೇಶಿಸಿರುವ ‘ರಾನಿ’ ಸಿನಿಮಾದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸಿದ್ದರು.
Last Updated 9 ಜನವರಿ 2026, 6:34 IST
ಆಸ್ಕರ್ ಅಂಗಳಕ್ಕೆ ಲಗ್ಗೆಯಿಟ್ಟ ಕಾಂತಾರ ಅಧ್ಯಾಯ 1
Oscar Awards 2026: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಅಧ್ಯಾಯ 1' ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ಜೊತೆಗೆ ‘ಅತ್ಯುತ್ತಮ ಚಿತ್ರ’ ಸ್ಪರ್ಧೆಯ ರೇಸ್ಗೆ ಪ್ರವೇಶ ಪಡೆದಿದೆ.
Last Updated 9 ಜನವರಿ 2026, 6:15 IST
Toxic: ಒಂದೇ ದಿನಕ್ಕೆ ದಾಖಲೆಯ ವೀಕ್ಷಣೆ ಪಡೆದ ‘ರಾಯ’ನ ವಿಡಿಯೊ
Yash Toxic Movie: ಯಶ್ ಟಾಕ್ಸಿಕ್ನಲ್ಲಿ ನಟಿಸಿರುವ ಪಾತ್ರವನ್ನು ಅನಾವರಣಗೊಳಿಸುವ ಮೂಲಕ ಸಿನಿಮಾನವನ್ನು ಹಾಲಿವುಡ್ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಒಂದೇ ದಿನಕ್ಕೆ ಟಾಕ್ಸಿಕ್ ವಿಡಿಯೊ ದಾಖಲೆಯ ವೀಕ್ಷಣೆ ಪಡೆದುಕೊಂಡು ಮುನ್ನುಗ್ಗುತ್ತಿದೆ.
Last Updated 9 ಜನವರಿ 2026, 5:38 IST
ಅಪ್ಪು ಜೀವನವನ್ನು ಅರಿತು ಯುವಕರು ನಟನೆ ಆರಂಭಿಸಬೇಕು: ನಟ ಅವಿನಾಶ್
Appu Simplicity: ಅಶ್ವಿನಿ ಪುನೀತ್ ರಾಜ್ಕುಮಾರ್ ಒಡೆತನದ ಪಿಆರ್ಕೆ ಆ್ಯಪ್ ಸಂದರ್ಶನದಲ್ಲಿ ಮಾತನಾಡಿರುವ ಕನ್ನಡದ ಹಿರಿಯ ನಟಿ ಅವಿನಾಶ್, ಅಪ್ಪು ಜತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಶಿವಣ್ಣನ ಜೊತೆ ಚಿಗುರಿದ ಕನಸು ಚಿತ್ರ ಮಾಡುವಾಗ ಅಪ್ಪು ಪರಿಚಯ ಆಗಿತ್ತು.
Last Updated 9 ಜನವರಿ 2026, 5:36 IST
Kannada Movie: ರಾಜ್ ಬಿ.ಶೆಟ್ಟಿ ಒಪ್ಪಿದ ಕಥೆ ‘ರಕ್ಕಸಪುರದೋಳ್’
Raj B Shetty Movie: ನಟ ರಾಜ್ ಬಿ.ಶೆಟ್ಟಿ ನಟನೆಯ, ರವಿ ಸಾರಂಗ ನಿರ್ದೇಶನದ ‘ರಕ್ಕಸಪುರದೋಳ್’ ಸಿನಿಮಾ ಫೆ.6ರಂದು ತೆರೆಕಾಣಲಿದ್ದು, ಈ ಸಿನಿಮಾ ಮೂಲಕ ಸಾಹಸ ನಿರ್ದೇಶಕ ಕೆ.ರವಿವರ್ಮಾ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ.
Last Updated 8 ಜನವರಿ 2026, 23:30 IST
ADVERTISEMENT
ಸಂದರ್ಶನ | ನಾನು ಅಮೀರ್ ಖಾನ್ ರೀತಿ ಆಗಬೇಕು: ಝೈದ್ ಖಾನ್
Actor Perspective: ‘ಬನಾರಸ್’ ಮೂಲಕ ನಟನ ವೃತ್ತಿಜೀವನ ಆರಂಭಿಸಿದ್ದ ಝೈದ್ ಖಾನ್, ಹೊಸ ಸಿನಿಮಾ ‘ಕಲ್ಟ್’ನ ಮೂಲಕ ವಿಭಿನ್ನ ಶೈಲಿಯಲ್ಲಿ ಮರಳುತ್ತಿದ್ದಾರೆ. ‘ಅಮೀರ್ ಖಾನ್ ರೀತಿ ನಟನಾಗಿ ಗುರುತಿಸಿಕೊಳ್ಳಬೇಕು’ ಎನ್ನುವುದು ಅವರ ಗುರಿ.
Last Updated 8 ಜನವರಿ 2026, 23:30 IST
Movies Update: ಸಂಕ್ರಾಂತಿಗಿಲ್ಲ ಕನ್ನಡ ಸಿನಿಮಾ
Sankranti Movie Clash: ಈ ಬಾರಿ ಸಂಕ್ರಾಂತಿಯ ಹೊತ್ತಿಗೆ ಕನ್ನಡ ಚಿತ್ರಗಳಿಲ್ಲ. ಸುದೀಪ್ ಅಕ್ಕನ ಮಗ ಸಂಚಿತ್ ಅಭಿನಯದ ‘ಮ್ಯಾಂಗೋ ಪಚ್ಚ’ ಮುಂದೂಡಿಕೆಯಾದರೆ, ಪರಭಾಷಾ ಸಿನಿಮಾಗಳು ತೆರೆಗೆ ಬರಲಿವೆ ಎಂಬುದು ಚಿತ್ರರಂಗದ ಗಮನಾರ್ಹ ವಿಷಯ.
Last Updated 8 ಜನವರಿ 2026, 23:30 IST
Kannada Movie: ‘ಲಕ್ಷ್ಮೀಪುತ್ರ’ನಿಗೆ ಜೋಡಿಯಾದ ವಂದಿತಾ
Kannada Film Update: ‘ಉಪಾಧ್ಯಕ್ಷ’ ಸಿನಿಮಾ ಮೂಲಕ ನಾಯಕನಾಗಿ ತೆರೆ ಮೇಲೆ ಮಿಂಚಿದ ನಟ ಚಿಕ್ಕಣ್ಣ ನಟನೆಯ ಹೊಸ ಸಿನಿಮಾ ‘ಲಕ್ಷ್ಮೀಪುತ್ರ’ ನಾಯಕಿಯನ್ನು ಚಿತ್ರತಂಡ ಭಿನ್ನವಾಗಿ ಘೋಷಿಸಿದೆ.
Last Updated 8 ಜನವರಿ 2026, 23:30 IST
ADVERTISEMENT
<
1
2
...
1000
>
ADVERTISEMENT
ADVERTISEMENT