ಸೋಮವಾರ, 12 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸಿನಿಮಾ ಜಗತ್ತು
ADVERTISEMENT
Sandalwood: ‘ರಾಮ್ ರಹೀಮ್’ ಶೀಘ್ರದಲ್ಲಿ ತೆರೆಗೆ
Kannada Movie:ಋಷಿ ನಿರ್ಮಿಸಿ, ನಿರ್ದೇಶಿಸಿರುವ ‘ರಾಮ್ ರಹೀಮ್’ ಚಿತ್ರ ಫೆಬ್ರುವರಿಯಲ್ಲಿ ತೆರೆಗೆ ಬರಲಿದೆ. ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಶೋರೀಲ್ ಬಿಡುಗಡೆಗೊಳಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ.
Last Updated 12 ಜನವರಿ 2026, 0:30 IST
Kannada Movies: ರತುನಿಯ ಹಿಂದೆ ಹೋದ ‘ಕರಿಕಾಡ’
Karikaada Song: ನಟರಾಜ್ ಹಾಗೂ ನಿರೀಕ್ಷಾ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ಕರಿಕಾಡ’ ಚಿತ್ರದ ‘ರತುನಿ, ರತುನಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಗಿಲ್ಲಿ ವೆಂಕಟೇಶ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರ ಫೆಬ್ರುವರಿ 6ರಂದು ತೆರೆಗೆ ಬರಲಿದೆ.
Last Updated 12 ಜನವರಿ 2026, 0:30 IST
New Movie: ‘ಹಲ್ಕಾ ಡಾನ್’ ಎಂದ ಪ್ರಮೋದ್
Halkaa Don Movie: ‘ರತ್ನನ್ಪ್ರಪಂಚ’ ಖ್ಯಾತಿಯ ನಟ ಪ್ರಮೋದ್ ನಟನೆಯ ‘ಹಲ್ಕಾ ಡಾನ್’ ಚಿತ್ರ ಎರಡು ಹಂತಗಳ ಚಿತ್ರೀಕರಣ ಪೂರ್ಣಗೊಳಿಸಿದೆ. ಛಲಾ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರಮೋದ್ಗೆ ಅಮೃತಾ ಅಯ್ಯಂಗಾರ್ ಜೋಡಿಯಾಗಿದ್ದಾರೆ.ಶ್ರೀ
Last Updated 12 ಜನವರಿ 2026, 0:30 IST
ಗುಜರಾತಿನ ಗೋಶಾಲೆಗೆ ₹22 ಲಕ್ಷ ದೇಣಿಗೆ ನೀಡಿದ ನಟ ಸೋನು ಸೂದ್
Sonu Sood Charity: ಬಹುಭಾಷಾ ನಟ ಸೋನು ಸೂದ್ ಅವರು ಗುಜರಾತ್ನ ವಾರಾಹಿ ಗ್ರಾಮದಲ್ಲಿರುವ ಗೋಶಾಲೆಗೆ ₹22 ಲಕ್ಷ ಹಣಕಾಸು ನೆರವು ನೀಡಿದ್ದು, ಗಾಯಗೊಂಡ, ವಯಸ್ಸಾದ ಹಾಗೂ ರಕ್ಷಿತ ಹಸುಗಳ ಆರೈಕೆಗೆ ಈ ಸಹಾಯ ಬಳಸಲಾಗುತ್ತಿದೆ.
Last Updated 11 ಜನವರಿ 2026, 13:54 IST
ಮಮ್ಮುಟ್ಟಿ ಸಿನಿಮಾ, ಇಮ್ರಾನ್ ಹಶ್ಮಿ ವೆಬ್ ಸರಣಿ: ಈ ವಾರ OTTಯಲ್ಲಿ ಇದನ್ನು ನೋಡಿ
Weekly OTT Releases: ಕನ್ನಡ, ತೆಲುಗು, ತಮಿಳು, ಮಲಯಾಳ, ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಈ ವಾರ (ಜ.11 – ಜ.17) ಒಟಿಟಿಯಲ್ಲಿ ಪ್ರಸಾರವಾಗಲಿರುವ ಸಿನಿಮಾ ಹಾಗೂ ವೆಬ್ಸರಣಿಗಳ ಕುರಿತ ಮಾಹಿತಿ ಇಲ್ಲಿದೆ.
Last Updated 11 ಜನವರಿ 2026, 12:53 IST
‘ಇಂಡಿಯನ್ ಐಡಲ್’ನ 3ನೇ ಆವೃತಿಯ ವಿನ್ನರ್, ಗಾಯಕ ಪ್ರಶಾಂತ್ ತಮಾಂಗ್ ನಿಧನ
Prashant Tamang Death: ಹಿಂದಿಯ ಪ್ರಮುಖ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಮೂರನೇ ಆವೃತಿಯಲ್ಲಿ ಗೆದ್ದು ಮನೆಮಾತಾಗಿದ್ದ ಗಾಯಕ ಹಾಗೂ ನಟ ಪ್ರಶಾಂತ್ ತಮಾಂಗ್ ಭಾನುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಪಾರ್ಶ್ವವಾಯುವಿನಿಂದ ಅವರು ಮೃತಪಟ್ಟಿದ್ದಾರೆ.
Last Updated 11 ಜನವರಿ 2026, 10:33 IST
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ರಾಮಮೂರ್ತಿ ಎಂ.ಜಿ ಅಧ್ಯಕ್ಷ
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಹಿರಿಯ ನಿರ್ಮಾಪಕ ರಾಮಮೂರ್ತಿ ಎಂ.ಜಿ ಆಯ್ಕೆಯಾಗಿದ್ದಾರೆ.
Last Updated 11 ಜನವರಿ 2026, 3:05 IST
ADVERTISEMENT
ಕಲ್ಟ್ ಚಿತ್ರದ ‘ಹೃದಯವೂ ಕೇಳದೆ’ ಹಾಡಿಗೆ ಪಂಜಾಬಿ ಗಾಯಕ ಜಸ್ಕರಣ್ ಸಿಂಗ್ ಮೆಚ್ಚುಗೆ
Jaskaran Singh: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಟನೆಯ 'ಕಲ್ಟ್' ಚಿತ್ರದ ‘ಹೃದಯವೂ ಕೇಳದೆ’ ಹಾಡಿಗೆ ‘ದ್ವಾಪರ...’ ಹಾಡಿನ ಮೂಲಕ ಕನ್ನಡಿಗರ ಮನ ಗೆದ್ದಿರುವ ಪಂಜಾಬಿ ಗಾಯಕ ಜಸ್ಕರಣ್ ಸಿಂಗ್ ಮೆಚ್ಚುಗೆ ಸೂಚಿಸಿದ್ದಾರೆ.
Last Updated 10 ಜನವರಿ 2026, 12:19 IST
ದೂದ್ ಪೇಡಾ ದಿಗಂತ್ಗೆ ಹೆಂಡತಿಯಾದ ಸಮಂತಾ; ‘ಮಾ ಇಂಟಿ ಬಂಗಾರಂ’ ಟ್ರೇಲರ್ ಬಿಡುಗಡೆ
Ma Inti Bangaram Teaser: ಎರಡು ವರ್ಷಗಳ ವಿರಾಮದ ಬಳಿಕ ನಟಿ ಸಮಂತಾ ರುತ್ ಪ್ರಭು ಮತ್ತೆ ನಟನೆಗೆ ಮರಳಿದ್ದಾರೆ. ಕನ್ನಡದ ನಟ ದೂದ್ ಪೇಡಾ ದಿಗಂತ್ ಮಂಚಾಲೆ ಹಾಗೂ ಸಮಂತಾ ನಟನೆಯಲ್ಲಿ ಮೂಡಿಬರುತ್ತಿರುವ ‘ಮಾ ಇಂಟಿ ಬಂಗಾರಂ’ ಸಿನಿಮಾದ ಟ್ರೇಲರ್ ನಿನ್ನೆ (ಜ.9) ಶುಕ್ರವಾರದಂದು ಬಿಡುಗಡೆಯಾಗಿದೆ.
Last Updated 10 ಜನವರಿ 2026, 11:44 IST
ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್ ಕನಸು: ಕಿಚ್ಚನಿಂದ ಸಿಕ್ತು ಚಪ್ಪಾಳೆ
Kiccha Sudeep: ಕಿಚ್ಚ ಸುದೀಪ್ ಅವರು ವಾರದ ಪಂಜಾಯಿತಿ ನಡೆಸಲು ಬಿಗ್ಬಾಸ್ ವೇದಿಕೆಗೆ ಬಂದಿದ್ದಾರೆ. ಜೊತೆಗೆ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ಅಶ್ವಿನಿ ಗೌಡ ಹಾಗೂ ಧ್ರುವಂತ್ಗೆ ಸುದೀಪ್ ಅವರು ಅಚ್ಚರಿ ಮೂಡಿಸಿದ್ದಾರೆ.
Last Updated 10 ಜನವರಿ 2026, 11:08 IST
ADVERTISEMENT
<
1
2
...
1000
>
ADVERTISEMENT
ADVERTISEMENT