ಗಾಂಧಿ ಜಯಂತಿ ಪ್ರಯುಕ್ತ ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ ಬೊಳುವಾರು ಮಹಮದ್ ಕುಂಞಿ ಅವರ ಕಥೆ ಆಧಾರಿತ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕಥೆ’ ರಂಗ ರೂಪಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದ ಈ ಕಾರ್ಯಕ್ರಮಕ್ಕೆ ಎನ್.ಆರ್. ವಿಶುಕುಮಾರ್ ಪರಿಕಲ್ಪನೆ ಇದೆ. ಡಾ.ಶ್ರೀಪಾದ ಭಟ್ ನಿರ್ದೇಶಿಸಿದ್ದಾರೆ.
ಲೈವ್ ಇಲ್ಲಿ ನೋಡಿ
ಗಾಂಧಿ ಜಯಂತಿಂಗವಾಗಿ ಇಂದು(ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.