ದ್ವಿತೀಯ ಪಿಯು ವಿದ್ಯಾರ್ಥಿಗಳೇ, ಗಮನಿಸಿ! ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ
ಧಾರವಾಡದ ಸಾಯಿ ಪಿಯು ಕಾಲೇಜಿನ ಪ್ರಾಂಶುಪಾಲರಾದ
ಪ್ರೊ.ನಾಗರಾಜ್ ಶಿರೂರು ಅವರು ಅಕೌಂಟೆನ್ಸಿ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಟಿಪ್ಸ್ ನೀಡಲಿದ್ದಾರೆ.
ಸಂಯೋಜನೆ: AIDSO ಕರ್ನಾಟಕ ರಾಜ್ಯ ಸಮಿತಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.