ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

ಕರೂರು ಕಾಲ್ತುಳಿತ: ಸಿಬಿಐನಿಂದ ವಿಜಯ್‌ ಎರಡನೇ ಸುತ್ತಿನ ವಿಚಾರಣೆ

Karur Stampede Case: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸೋಮವಾರ ಇಲ್ಲಿನ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜನವರಿ 2026, 7:48 IST
ಕರೂರು ಕಾಲ್ತುಳಿತ: ಸಿಬಿಐನಿಂದ ವಿಜಯ್‌ ಎರಡನೇ ಸುತ್ತಿನ ವಿಚಾರಣೆ

ಟಿಎಂಸಿಯನ್ನು ಮಣಿಸಲು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ಸಿಪಿಎಂ

West Bengal Election: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಸಿಪಿಐ (ಎಂ) ಹೇಳಿದೆ. ಅಲ್ಲದೆ ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ.
Last Updated 19 ಜನವರಿ 2026, 7:06 IST
ಟಿಎಂಸಿಯನ್ನು ಮಣಿಸಲು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ಸಿಪಿಎಂ

ವಾಯುಮಾಲಿನ್ಯ; ನಿಧಾನವಾಗಿ ವಿಷಪ್ರಾಶನವಾಗುತ್ತಿದೆ ಎಂದ ಚೆಸ್ ಆಟಗಾರ ವಿದಿತ್

Delhi Air Quality: ನವದೆಹಲಿ: ಭಾರತದ ಚೆಸ್‌ ಗ್ರ್ಯಾಂಡ್‌ ಮಾಸ್ಟರ್‌ ಎಂದೇ ಖ್ಯಾತಿ ಗಳಿಸಿರುವ ವಿದಿತ್ ಎಸ್‌.ಗುಜರಾತಿ ಅವರು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 19 ಜನವರಿ 2026, 6:36 IST
ವಾಯುಮಾಲಿನ್ಯ; ನಿಧಾನವಾಗಿ ವಿಷಪ್ರಾಶನವಾಗುತ್ತಿದೆ ಎಂದ ಚೆಸ್ ಆಟಗಾರ ವಿದಿತ್

ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು; ಹೊಸಬರು ಅಧಿಕಾರ ವಹಿಸಿಕೊಳ್ಳಬೇಕು: ಗಡ್ಕರಿ

Nitin Gadkari statement: ‘ಹೊಸ ಪೀಳಿಗೆಯವರು ಅಧಿಕಾರ ವಹಿಸಿಕೊಳ್ಳಬೇಕು. ಎಲ್ಲವೂ ಸುಗಮವಾಗಿ ಸಾಗುವ ಹಂತದಲ್ಲಿ ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು’ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
Last Updated 19 ಜನವರಿ 2026, 5:43 IST
ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು; ಹೊಸಬರು ಅಧಿಕಾರ ವಹಿಸಿಕೊಳ್ಳಬೇಕು: ಗಡ್ಕರಿ

ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

Karnataka News: ಒಂದು ಗ್ರಾಮ ಪಂಚಾಯತ್ ಒಂದು ಚುನಾವಣೆ, ಗಾಜಾ ಶಾಂತಿ ಸಭೆಗೆ ಮೋದಿಗೆ ಆಹ್ವಾನ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತಕ್ಕೆ ಸೊಲು ಸೇರಿದಂತೆ ಈ ದಿನದ ಬೆಳಗಿನ ಪ್ರಮುಖ ಸುದ್ದಿಗಳು ಇಲ್ಲಿವೆ.
Last Updated 19 ಜನವರಿ 2026, 3:06 IST
ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

Rajouri Attack: 45 ವರ್ಷದ ಮಹಿಳೆಯನ್ನು ಹಗ್ಗದಿಂದ ಕಟ್ಟಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಟ್ಟ ಘಟನೆ ರಜೌರಿ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೀಲದಲ್ಲಿದ್ದ ಅಜೀಂ ಅಖ್ತರ್ ಎನ್ನುವ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.
Last Updated 19 ಜನವರಿ 2026, 2:39 IST
ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಡಾ.ಉಮರ್ ಆಹ್ವಾನ ತಿರಸ್ಕರಿಸುವಂತೆ ಮಾಡಿದ ಸೇಬು ಕೊಯ್ಲು ಸುಗ್ಗಿ
Last Updated 18 ಜನವರಿ 2026, 23:50 IST
‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...
ADVERTISEMENT

ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಸಾಹಿತ್ಯ ಪ್ರಶಸ್ತಿಯಲ್ಲೂ ರಾಜಕೀಯ ಹಸ್ತಕ್ಷೇಪ ಕಳವಳಕಾರಿ: ತಮಿಳುನಾಡು ಸಿ.ಎಂ ಟೀಕೆ
Last Updated 18 ಜನವರಿ 2026, 23:30 IST
ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ

ನಾಲ್ಕನೇ ದಿನ ಹಲವು ಗಂಭೀರ ಚರ್ಚೆ
Last Updated 18 ಜನವರಿ 2026, 23:30 IST
ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ

ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ

ಜಮ್ಮು–ಕಾಶ್ಮೀರ: ಪ್ರತ್ಯೇಕತಾವಾದಿಗಳಿಗೆ ಮರುಜೀವ ನೀಡಿದ ಹೊಸ ಮಾರ್ಗ
Last Updated 18 ಜನವರಿ 2026, 22:30 IST
ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ
ADVERTISEMENT
ADVERTISEMENT
ADVERTISEMENT