ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಕರೂರು ಕಾಲ್ತುಳಿತ: ಸಿಬಿಐನಿಂದ ವಿಜಯ್ ಎರಡನೇ ಸುತ್ತಿನ ವಿಚಾರಣೆ
Karur Stampede Case: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸೋಮವಾರ ಇಲ್ಲಿನ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜನವರಿ 2026, 7:48 IST
ಟಿಎಂಸಿಯನ್ನು ಮಣಿಸಲು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ಸಿಪಿಎಂ
West Bengal Election: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಸಿಪಿಐ (ಎಂ) ಹೇಳಿದೆ. ಅಲ್ಲದೆ ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ.
Last Updated 19 ಜನವರಿ 2026, 7:06 IST
ವಾಯುಮಾಲಿನ್ಯ; ನಿಧಾನವಾಗಿ ವಿಷಪ್ರಾಶನವಾಗುತ್ತಿದೆ ಎಂದ ಚೆಸ್ ಆಟಗಾರ ವಿದಿತ್
Delhi Air Quality: ನವದೆಹಲಿ: ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಎಂದೇ ಖ್ಯಾತಿ ಗಳಿಸಿರುವ ವಿದಿತ್ ಎಸ್.ಗುಜರಾತಿ ಅವರು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 19 ಜನವರಿ 2026, 6:36 IST
ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು; ಹೊಸಬರು ಅಧಿಕಾರ ವಹಿಸಿಕೊಳ್ಳಬೇಕು: ಗಡ್ಕರಿ
Nitin Gadkari statement: ‘ಹೊಸ ಪೀಳಿಗೆಯವರು ಅಧಿಕಾರ ವಹಿಸಿಕೊಳ್ಳಬೇಕು. ಎಲ್ಲವೂ ಸುಗಮವಾಗಿ ಸಾಗುವ ಹಂತದಲ್ಲಿ ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು’ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
Last Updated 19 ಜನವರಿ 2026, 5:43 IST
ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026
Karnataka News: ಒಂದು ಗ್ರಾಮ ಪಂಚಾಯತ್ ಒಂದು ಚುನಾವಣೆ, ಗಾಜಾ ಶಾಂತಿ ಸಭೆಗೆ ಮೋದಿಗೆ ಆಹ್ವಾನ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತಕ್ಕೆ ಸೊಲು ಸೇರಿದಂತೆ ಈ ದಿನದ ಬೆಳಗಿನ ಪ್ರಮುಖ ಸುದ್ದಿಗಳು ಇಲ್ಲಿವೆ.
Last Updated 19 ಜನವರಿ 2026, 3:06 IST
ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು
Rajouri Attack: 45 ವರ್ಷದ ಮಹಿಳೆಯನ್ನು ಹಗ್ಗದಿಂದ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಟ್ಟ ಘಟನೆ ರಜೌರಿ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೀಲದಲ್ಲಿದ್ದ ಅಜೀಂ ಅಖ್ತರ್ ಎನ್ನುವ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.
Last Updated 19 ಜನವರಿ 2026, 2:39 IST
‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...
ಡಾ.ಉಮರ್ ಆಹ್ವಾನ ತಿರಸ್ಕರಿಸುವಂತೆ ಮಾಡಿದ ಸೇಬು ಕೊಯ್ಲು ಸುಗ್ಗಿ
Last Updated 18 ಜನವರಿ 2026, 23:50 IST
ADVERTISEMENT
ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್
ಸಾಹಿತ್ಯ ಪ್ರಶಸ್ತಿಯಲ್ಲೂ ರಾಜಕೀಯ ಹಸ್ತಕ್ಷೇಪ ಕಳವಳಕಾರಿ: ತಮಿಳುನಾಡು ಸಿ.ಎಂ ಟೀಕೆ
Last Updated 18 ಜನವರಿ 2026, 23:30 IST
ಜೈಪುರ ಸಾಹಿತ್ಯ ಉತ್ಸವ: ಗಿಗ್ ಕಾರ್ಮಿಕರ ಸಮಸ್ಯೆಗಳ ಪ್ರತಿಧ್ವನಿ
ನಾಲ್ಕನೇ ದಿನ ಹಲವು ಗಂಭೀರ ಚರ್ಚೆ
Last Updated 18 ಜನವರಿ 2026, 23:30 IST
ಉಗ್ರರಿಗೆ ಹಣ: ‘ಕ್ರಿಪ್ಟೊ ಹವಾಲಾ’ ಜಾಲ ಸಕ್ರಿಯ
ಜಮ್ಮು–ಕಾಶ್ಮೀರ: ಪ್ರತ್ಯೇಕತಾವಾದಿಗಳಿಗೆ ಮರುಜೀವ ನೀಡಿದ ಹೊಸ ಮಾರ್ಗ
Last Updated 18 ಜನವರಿ 2026, 22:30 IST
ADVERTISEMENT
<
1
2
...
1000
>
ADVERTISEMENT
ADVERTISEMENT