ಬುಧವಾರ, 28 ಜನವರಿ 2026
×
ADVERTISEMENT

ರಾಷ್ಟ್ರೀಯ

ADVERTISEMENT

ಪಶ್ಚಿಮ ಬಂಗಾಳದಲ್ಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಘೋಷಣೆ

Kolkata Warehouse Fire: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.
Last Updated 28 ಜನವರಿ 2026, 2:49 IST
ಪಶ್ಚಿಮ ಬಂಗಾಳದಲ್ಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಘೋಷಣೆ

ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ: ದ್ರೌಪದಿ ಮುರ್ಮು

India EU Relations: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆ ಪೂರ್ಣಗೊಂಡಿರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದು, ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ ಎಂದಿದ್ದಾರೆ.
Last Updated 28 ಜನವರಿ 2026, 2:39 IST
ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ: ದ್ರೌಪದಿ ಮುರ್ಮು

ವಿಶೇಷ ಲೇಖನ: ರಾಜ್ಯಕ್ಕೆ ಶೇ 4.71ಕ್ಕಿಂತ ಹೆಚ್ಚು ತೆರಿಗೆ ಪಾಲು ಸಿಗಲೇಬೇಕು

16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ 9 ಬೇಡಿಕೆಗಳು
Last Updated 28 ಜನವರಿ 2026, 0:17 IST
ವಿಶೇಷ ಲೇಖನ: ರಾಜ್ಯಕ್ಕೆ ಶೇ 4.71ಕ್ಕಿಂತ ಹೆಚ್ಚು ತೆರಿಗೆ ಪಾಲು ಸಿಗಲೇಬೇಕು

ರಾಮ್ ಜಿ ಕಾಯ್ದೆ, SIR ಚರ್ಚೆಗೆ ವಿಪಕ್ಷ ‍ಪಟ್ಟು: ಬಜೆಟ್ ಅಧಿವೇಶನದಲ್ಲಿ ಕದನ?

All Party Meeting: ನವದೆಹಲಿ: ಮನರೇಗಾ ಬದಲು ಜಾರಿಗೊಳಿಸಿರುವ ‘ವಿಬಿ ಜಿ ರಾಮ್‌ ಜಿ’ ಕಾಯ್ದೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಕುರಿತು ಬಜೆಟ್‌ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ
Last Updated 27 ಜನವರಿ 2026, 20:25 IST
ರಾಮ್ ಜಿ ಕಾಯ್ದೆ, SIR ಚರ್ಚೆಗೆ ವಿಪಕ್ಷ ‍ಪಟ್ಟು: ಬಜೆಟ್ ಅಧಿವೇಶನದಲ್ಲಿ ಕದನ?

ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ

Global Stability: ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು(ಎಫ್‌ಟಿಎ) ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ
Last Updated 27 ಜನವರಿ 2026, 16:17 IST
ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ: ಯುಜಿಸಿ ನಿಯಮದ ವಿರುದ್ಧ ಸುಪ್ರೀಂಗೆ ಮೊರೆ

ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ ತಡೆಯಲು ಸಮಿತಿ
Last Updated 27 ಜನವರಿ 2026, 16:09 IST
ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ: ಯುಜಿಸಿ ನಿಯಮದ ವಿರುದ್ಧ ಸುಪ್ರೀಂಗೆ ಮೊರೆ

ನೇಪಾಳ ಜೈಲಿಂದ ತಪ್ಪಿಸಿಕೊಂಡಿದ್ದ ಕೈದಿ ಗುಜರಾತ್‌ನಲ್ಲಿ ಸೆರೆ

ನೇಪಾಳದಲ್ಲಿ ಕಳೆದ ವರ್ಷ ನಡೆದ ‘ಜೆನ್ ಜಿ’ ಪ್ರತಿಭಟನೆ ವೇಳೆ ಅಲ್ಲಿನ ಜೈಲಿನಿಂದ ತಪ್ಪಿಸಿಕೊಂಡಿದ್ದ ಗುಜರಾತ್‌ನ ವ್ಯಕ್ತಿ ಅಹಮದಾಬಾದ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಜನವರಿ 2026, 16:07 IST
ನೇಪಾಳ ಜೈಲಿಂದ ತಪ್ಪಿಸಿಕೊಂಡಿದ್ದ ಕೈದಿ ಗುಜರಾತ್‌ನಲ್ಲಿ ಸೆರೆ
ADVERTISEMENT

ಉಜ್ಜಯಿನಿ: ವಿಐಪಿ ದರ್ಶನವು ಧಾರ್ಮಿಕ ಆಚರಣೆ; ಸುಪ್ರೀಂ ಕೋರ್ಟ್‌

ಉಜ್ಜಯಿನಿ: ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂಬ ಅರ್ಜಿಯ ವಿಚಾರಣೆ ನಿರಾಕರಿಸಿದ ‘ಸುಪ್ರೀಂ’
Last Updated 27 ಜನವರಿ 2026, 16:05 IST
ಉಜ್ಜಯಿನಿ: ವಿಐಪಿ ದರ್ಶನವು ಧಾರ್ಮಿಕ ಆಚರಣೆ; ಸುಪ್ರೀಂ ಕೋರ್ಟ್‌

ಆತ್ಮಹತ್ಯೆ ಮಾಡಿಕೊಳ್ಳುವೆ: ನೀಟ್‌ ಆಕಾಂಕ್ಷಿ ವಿದ್ಯಾರ್ಥಿನಿ ತಂದೆ

‘ನನ್ನ ಮಗಳ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಸೂಕ್ತ ರೀತಿಯಲ್ಲಿ ನಡೆಸುತ್ತಿಲ್ಲ. ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ನ್ಯಾಯಮೂರ್ತಿ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಬೇಕು. ನಮಗೆ ನ್ಯಾಯ ಬೇಕು.
Last Updated 27 ಜನವರಿ 2026, 16:05 IST
ಆತ್ಮಹತ್ಯೆ ಮಾಡಿಕೊಳ್ಳುವೆ: ನೀಟ್‌ ಆಕಾಂಕ್ಷಿ ವಿದ್ಯಾರ್ಥಿನಿ ತಂದೆ

ಪ್ರವಾದಿಗೆ ಅವಹೇಳನ: ಪ್ರತೀಕಾರದ ಹತ್ಯೆಗೆ ಮುಂದಾದವನ ಬಂಧನ

ಪ್ರವಾದಿ ಮಹಮ್ಮದ್ ಅವರಿಗೆ ಅವಮಾನ ಮಾಡಿದ್ದರು ಎನ್ನಲಾದ ವ್ಯಕ್ತಿಗಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ 22 ವರ್ಷದ ಟೈಲರ್‌ ಒಬ್ಬರನ್ನು ಗುಜರಾತ್‌ನ ಎಟಿಎಸ್‌ ಅಧಿಕಾರಿಗಳು ಬಂಧಿಸಿದ್ದಾರೆ.
Last Updated 27 ಜನವರಿ 2026, 16:04 IST
ಪ್ರವಾದಿಗೆ ಅವಹೇಳನ: ಪ್ರತೀಕಾರದ ಹತ್ಯೆಗೆ ಮುಂದಾದವನ ಬಂಧನ
ADVERTISEMENT
ADVERTISEMENT
ADVERTISEMENT