ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಲೈಂಗಿಕ ದೌ‌ರ್ಜನ್ಯ ಪ್ರಕರಣ: ಮಲಯಾಳ ನಟ ದಿಲೀಪ್ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ

Malayalam Actor Dileep: ಭಾರಿ ವಿವಾದಕ್ಕೆ ಕಾರಣವಾಗಿದ್ದ 2017ರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳ ಚಿತ್ರನಟ ದಿಲೀಪ್ ಹಾಗೂ ಇನ್ನಿತರರನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಕೇರಳ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
Last Updated 27 ಫೆಬ್ರುವರಿ 2026, 12:14 IST
ಲೈಂಗಿಕ ದೌ‌ರ್ಜನ್ಯ ಪ್ರಕರಣ: ಮಲಯಾಳ ನಟ ದಿಲೀಪ್ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಸಿಬಿಐ ಮೇಲ್ಮನವಿ

Arvind Kejriwal: ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 21 ಮಂದಿಯನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
Last Updated 27 ಫೆಬ್ರುವರಿ 2026, 11:58 IST
ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಸಿಬಿಐ ಮೇಲ್ಮನವಿ

ದೆಹಲಿ ಮೃಗಾಲಯದಲ್ಲಿ ಒಂದು ದಿನಕ್ಕೂ ಪ್ರಾಣಿಗಳನ್ನು ದತ್ತು ಪಡೆಯಲು ಅವಕಾಶ..

Animal Adoption: ಇಲ್ಲಿಯ ಪ್ರಸಿದ್ಧ ರಾಷ್ಟ್ರೀಯ ವನ್ಯಜೀವಿ ಪಾರ್ಕ್ ವಿನೂತನ ಆಲೋಚನೆಯೊಂದಿಗೆ ಒಂದು ದಿನಕ್ಕೂ ಪ್ರಾಣಿಗಳ ದತ್ತು ಪಡೆಯಲು ಅವಕಾಶ ಕಲ್ಪಿಸಿದೆ.
Last Updated 27 ಫೆಬ್ರುವರಿ 2026, 11:43 IST
ದೆಹಲಿ ಮೃಗಾಲಯದಲ್ಲಿ ಒಂದು ದಿನಕ್ಕೂ ಪ್ರಾಣಿಗಳನ್ನು ದತ್ತು ಪಡೆಯಲು ಅವಕಾಶ..

ಕೇರಳ ಸ್ಟೋರಿ–2 ಚಿತ್ರಕ್ಕಿದ್ದ ತಡೆ ತೆರವುಗೊಳಿಸಿದ ಕೇರಳ ಹೈಕೋರ್ಟ್‌ ವಿಭಾಗೀಯ ಪೀಠ

The Kerala Story 2 Verdict: ವಿವಾದಿತ ‘ದಿ ಕೇರಳ ಸ್ಟೋರಿ–2’ ಚಿತ್ರ ಬಿಡುಗಡೆಗೆ ಏಕ ಸದಸ್ಯ ಪೀಠ ನೀಡಿದ್ದ ತಡೆಯನ್ನು ಕೇರಳ ಹೈಕೋರ್ಟ್‌ ಶುಕ್ರವಾರ ತೆರವುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಸ್‌.ಎ. ಧರ್ಮಾಧಿಕಾರಿ ಹಾಗೂ ಪಿ.ವಿ ಬಾಲಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ತಡೆ ತೆರವುಗೊಳಿಸಿತು.
Last Updated 27 ಫೆಬ್ರುವರಿ 2026, 11:42 IST
ಕೇರಳ ಸ್ಟೋರಿ–2 ಚಿತ್ರಕ್ಕಿದ್ದ ತಡೆ ತೆರವುಗೊಳಿಸಿದ ಕೇರಳ ಹೈಕೋರ್ಟ್‌ ವಿಭಾಗೀಯ ಪೀಠ

ನಾನು ಭ್ರಷ್ಟ ಅಲ್ಲ, ಪ್ರಾಮಾಣಿಕ ಎಂದು ಬಿಕ್ಕಿ ಬಿಕ್ಕಿ ಅತ್ತ ಅರವಿಂದ ಕೇಜ್ರಿವಾಲ್‌

Delhi Excise Policy Case: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯ ಖುಲಾಸೆ ನೀಡಿದ ಬಳಿಕ ಅರವಿಂದ ಕೇಜ್ರಿವಾಲ್ ಭಾವೋದ್ರಿಕ್ತರಾಗಿ ಮಾತನಾಡಿ, ತಾವು ಮತ್ತು ಮನೀಶ್ ಸಿಸೋಡಿಯಾ ಪ್ರಾಮಾಣಿಕರು ಎಂದು ಹೇಳಿದರು.
Last Updated 27 ಫೆಬ್ರುವರಿ 2026, 10:55 IST
ನಾನು ಭ್ರಷ್ಟ ಅಲ್ಲ, ಪ್ರಾಮಾಣಿಕ ಎಂದು ಬಿಕ್ಕಿ ಬಿಕ್ಕಿ ಅತ್ತ ಅರವಿಂದ ಕೇಜ್ರಿವಾಲ್‌

ಅಬಕಾರಿ ಹಗರಣ: ಕೇಜ್ರಿವಾಲ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಲಿರುವ ಸಿಬಿಐ

CBI Appeal: ನವದೆಹಲಿ: ಅಬಕಾರಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಖುಲಾಸೆಗೊಳಿಸಿರುವ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು.
Last Updated 27 ಫೆಬ್ರುವರಿ 2026, 10:53 IST
ಅಬಕಾರಿ ಹಗರಣ: ಕೇಜ್ರಿವಾಲ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಲಿರುವ ಸಿಬಿಐ

ಸುಳ್ಳು ಸುದ್ದಿಯ ಹೊಣೆಗಾರಿಕೆಯನ್ನು ಡಿಜಿಟಲ್ ವೇದಿಕೆಗಳೇ ಹೊರಬೇಕು: ಸಚಿವ ವೈಷ್ಣವ್

Ashwini Vaishnaw: ಡಿಜಿಟಲ್ ವೇದಿಕೆಗಳಲ್ಲಿರುವ ವಿಷಯಗಳ ಹೊಣೆಗಾರಿಕೆಯನ್ನು ಅವುಗಳೇ ಹೊರಬೇಕು. ಮಕ್ಕಳು ಹಾಗೂ ಡಿಜಿಟಲ್ ಬಳಕೆದಾರರ ಸುರಕ್ಷತೆಯು ಕೂಡ ಅವರದೇ ಹೊಣೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Last Updated 27 ಫೆಬ್ರುವರಿ 2026, 10:50 IST
ಸುಳ್ಳು ಸುದ್ದಿಯ ಹೊಣೆಗಾರಿಕೆಯನ್ನು ಡಿಜಿಟಲ್ ವೇದಿಕೆಗಳೇ ಹೊರಬೇಕು: ಸಚಿವ ವೈಷ್ಣವ್
ADVERTISEMENT

ಟಿಕೆಟ್‌ ಹಣ ವಾಪಾಸ್ ಮಾಡಿ, ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಂಡ ‘ಕೇರಳ ಸ್ಟೋರಿ’

Kerala High Court: ದಿ ಕೇರಳ ಸ್ಟೋರಿ 2 ಸಿನಿಮಾ ಬಿಡುಗಡೆಯಾಗಿಲ್ಲ. ಬುಕ್ಕಿಂಗ್‌ ಆಗಿದ್ದ ಟಿಕೆಟ್ ಹಣವನ್ನು ಕೂಡ ವಾಪಾಸ್ ಮಾಡಲಾಗಿದೆ ಎಂದು ಸಿನಿಮಾ ಬಿಡುಗಡೆಯನ್ನು ವಿರೋಧಿಸಿದ್ದ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
Last Updated 27 ಫೆಬ್ರುವರಿ 2026, 10:44 IST
ಟಿಕೆಟ್‌ ಹಣ ವಾಪಾಸ್ ಮಾಡಿ, ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಂಡ ‘ಕೇರಳ ಸ್ಟೋರಿ’

ದಿ ಕೇರಳ ಸ್ಟೋರಿ: ಶಾಂತಿ, ಪ್ರೀತಿ ಉತ್ತೇಜಿಸುವ ಚಿತ್ರಗಳು ಬರಲಿ; ಪ್ರಿಯಾಂಕ ಗಾಂಧಿ

Kerala Story 2 Controversy: ‘ದಿ ಕೇರಳ ಸ್ಟೋರಿ–2’ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ ಗಾಂಧಿ, ದ್ವೇಷಕ್ಕಿಂತ ಶಾಂತಿ, ಪ್ರೀತಿ ಮತ್ತು ಜನರ ಕಲ್ಯಾಣವನ್ನು ಉತ್ತೇಜಿಸುವ ಸೃಜನಾತ್ಮಕ ಸಿನಿಮಾಗಳು ಬರಬೇಕೆಂದು ಅಭಿಪ್ರಾಯಪಟ್ಟರು.
Last Updated 27 ಫೆಬ್ರುವರಿ 2026, 9:50 IST
ದಿ ಕೇರಳ ಸ್ಟೋರಿ: ಶಾಂತಿ, ಪ್ರೀತಿ ಉತ್ತೇಜಿಸುವ ಚಿತ್ರಗಳು ಬರಲಿ; ಪ್ರಿಯಾಂಕ ಗಾಂಧಿ

ಬಾಂಗ್ಲಾದೇಶದಲ್ಲಿ 5.4 ತೀವ್ರತೆಯ ಭೂಕಂಪ: ಕೋಲ್ಕತ್ತದಲ್ಲೂ ಕಂಪನದ ಅನುಭವ

Dhaka Earthquake: ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಶುಕ್ರವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಶ್ಚಿಮ ಬಂಗಾಳದ ಕೋಲ್ಕತ್ತ ಸೇರಿದಂತೆ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
Last Updated 27 ಫೆಬ್ರುವರಿ 2026, 9:23 IST
ಬಾಂಗ್ಲಾದೇಶದಲ್ಲಿ 5.4 ತೀವ್ರತೆಯ ಭೂಕಂಪ: ಕೋಲ್ಕತ್ತದಲ್ಲೂ ಕಂಪನದ ಅನುಭವ
ADVERTISEMENT
ADVERTISEMENT
ADVERTISEMENT