ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್‌ ಕಾಂಗ್ರೆಸ್‌ ತೊರೆದು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇತ್ತಿಚೆಗಷ್ಟೆ ಸಾವಿತ್ರಿ ಅವರ ಪುತ್ರ ಉದ್ಯಮಿ ನವೀನ್‌ ಜಿಂದಾಲ್‌ ಅವರು ಕೂಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು.
Last Updated 28 ಮಾರ್ಚ್ 2024, 10:12 IST
ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ AAP ಗೋವಾ ಘಟಕದ ಮುಖ್ಯಸ್ಥ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ಹಾಗೂ ಇತರ ಮೂವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Last Updated 28 ಮಾರ್ಚ್ 2024, 10:04 IST
ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ AAP ಗೋವಾ ಘಟಕದ ಮುಖ್ಯಸ್ಥ

ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆ ‘ರಾಜಕೀಯ ಪಿತೂರಿ’ ಎಂದ ಕೇಜ್ರಿವಾಲ್‌

‘ಜೈಲಿನಿಂದ ಸರ್ಕಾರ ಮುನ್ನೆಡಸಲು ಸಾಧ್ಯವಿಲ್ಲ’ ಎಂಬ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌, ‘ಇದೊಂದು ರಾಜಕೀಯ ಪಿತೂರಿ’ ಎಂದು ಹೇಳಿದ್ದಾರೆ.
Last Updated 28 ಮಾರ್ಚ್ 2024, 10:03 IST
ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆ ‘ರಾಜಕೀಯ ಪಿತೂರಿ’ ಎಂದ ಕೇಜ್ರಿವಾಲ್‌

ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವ ಪಿಐಎಲ್‌ ಅರ್ಜಿ ವಜಾ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.
Last Updated 28 ಮಾರ್ಚ್ 2024, 9:39 IST
ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವ ಪಿಐಎಲ್‌ ಅರ್ಜಿ ವಜಾ

ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೌಟುಂಬಿಕ ಹಿನ್ನೆಲೆ ಅಣಕಿಸಿದ್ದಾರೆ ಎನ್ನುವ ಆರೋಪದ ಮೇಲೆ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ವಿರುದ್ಧ ದುರ್ಗಾಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 28 ಮಾರ್ಚ್ 2024, 9:30 IST
ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR

ಹೆಣ್ಣು ಮಗುವಿಗೆ ಜನ್ಮ ನೀಡಿದ ಪಂಜಾಬ್ ಸಿಎಂ ಭಗವಂತ ಮಾನ್ ಪತ್ನಿ

ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಪತ್ನಿ ಗುರ್ಪ್ರೀತ್ ಕೌರ್ ಗುರುವಾರ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Last Updated 28 ಮಾರ್ಚ್ 2024, 9:26 IST
ಹೆಣ್ಣು ಮಗುವಿಗೆ ಜನ್ಮ ನೀಡಿದ ಪಂಜಾಬ್ ಸಿಎಂ ಭಗವಂತ ಮಾನ್ ಪತ್ನಿ

Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ

ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ 8ನೇ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ರಾತ್ರಿ ಪ್ರಕಟಿಸಿದೆ. ಆದರೆ, ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಈವರೆಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.
Last Updated 28 ಮಾರ್ಚ್ 2024, 8:05 IST
Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ
ADVERTISEMENT

SSLC ಪರೀಕ್ಷೆ ವೇಳೆ ಉತ್ತರ ಪತ್ರಿಕೆ ತೋರಿಸಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ

ಎಸ್‌ಎಸ್ಎಲ್‌ಸಿ ಲಿಖಿತ ಪರೀಕ್ಷೆಯ ಸಮಯದಲ್ಲಿ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿಸಿದ ಕಾರಣದಿಂದಾಗಿ ತಮ್ಮ ಸಹಪಾಠಿಯನ್ನೇ ಮೂವರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 7:57 IST
SSLC ಪರೀಕ್ಷೆ  ವೇಳೆ ಉತ್ತರ ಪತ್ರಿಕೆ ತೋರಿಸಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ

ಉತ್ತರಾಖಂಡ | ಗುಂಡಿಕ್ಕಿ ಕರಸೇವಾ ಪ್ರಮುಖ್‌ ಹತ್ಯೆ

ಮುಸುಕುಧಾರಿ ದುಷ್ಕರ್ಮಿಗಳು ಉತ್ತರಾಖಂಡದ ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್‌ ಬಾಬಾ ತಾರ್ಸೆಮ್ ಸಿಂಗ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.
Last Updated 28 ಮಾರ್ಚ್ 2024, 7:55 IST
ಉತ್ತರಾಖಂಡ | ಗುಂಡಿಕ್ಕಿ ಕರಸೇವಾ ಪ್ರಮುಖ್‌ ಹತ್ಯೆ

ಹರಿಯಾಣ: ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 28 ಮಾರ್ಚ್ 2024, 7:29 IST
ಹರಿಯಾಣ: ಕಾಂಗ್ರೆಸ್‌ ತೊರೆದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್
ADVERTISEMENT