ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Top News Today: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 14 ಜನವರಿ 2026, 2:26 IST
2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಪ್ರಯಾಗ್‌ರಾಜ್‌: ಮಾಘ ಮೇಳದಲ್ಲಿ ಅಗ್ನಿ ಆಕಸ್ಮಿಕ

Magh Mela Fire: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಾಘ ಮೇಳ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಹಲವು ಟೆಂಟ್‌ಗಳು ಅಂಗಡಿಗಳು ಸುಟ್ಟು ಭಸ್ಮವಾಗಿದೆ ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ
Last Updated 13 ಜನವರಿ 2026, 17:33 IST
ಪ್ರಯಾಗ್‌ರಾಜ್‌: ಮಾಘ ಮೇಳದಲ್ಲಿ ಅಗ್ನಿ ಆಕಸ್ಮಿಕ

ಉದಕಮಂಡಲ: ಪೊಂಗಲ್‌ ಖಾದ್ಯ ತಯಾರಿಸಿದ ರಾಹುಲ್‌ ಗಾಂಧಿ

Pongal Celebration: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಭಾಗವಹಿಸಿ ಸಂಭ್ರಮಿಸಿದರು. ಶಾಲೆಗೆ ಬಂದ ರಾಹುಲ್‌ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಅವರು ಸಾಂಪ್ರದಾಯಿಕ ನೃತ್ಯವನ್ನೂ ಮಾಡಿದರು.
Last Updated 13 ಜನವರಿ 2026, 16:05 IST
ಉದಕಮಂಡಲ: ಪೊಂಗಲ್‌ ಖಾದ್ಯ ತಯಾರಿಸಿದ ರಾಹುಲ್‌ ಗಾಂಧಿ

₹300 ಕೋಟಿಗೂ ಹೆಚ್ಚು ನಷ್ಟ: ನಾಯ್ಡು ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿದ ಸಿಐಡಿ 

Skill Development Case: ವೈಎಸ್‌ಆರ್‌ಸಿಪಿ ಅವಧಿಯಲ್ಲಿ ವಿರೋಧ ಪಕ್ಷದ ಮುಖಂಡರಾಗಿದ್ದ ನಾಯ್ಡು ಅವರನ್ನು ‘ಕೌಶಲ ಅಭಿವೃದ್ಧಿ ಹಗರಣದಲ್ಲಿ ಆರೋಪಿಯನ್ನಾಗಿ ಮಾಡಿ, 2023ರ ಸೆಪ್ಟೆಂಬರ್‌ 9ರಂದು ಬಂಧಿಸಲಾಗಿತ್ತು. 5
Last Updated 13 ಜನವರಿ 2026, 16:02 IST
₹300 ಕೋಟಿಗೂ ಹೆಚ್ಚು ನಷ್ಟ: ನಾಯ್ಡು ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿದ ಸಿಐಡಿ 

‘ಸತ್ತ’ ಮತದಾರರನ್ನು ರ್‍ಯಾಲಿಗೆ ಕರೆತಂದ ಟಿಎಂಸಿ ಸಂಸದ

TMC Protest: ಚುನಾವಣಾ ಅಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್‌) ಹೆಸರಿನಲ್ಲಿ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಆರೋಪಿಸಿದರು.
Last Updated 13 ಜನವರಿ 2026, 15:56 IST
‘ಸತ್ತ’ ಮತದಾರರನ್ನು ರ್‍ಯಾಲಿಗೆ ಕರೆತಂದ ಟಿಎಂಸಿ ಸಂಸದ

ಕರೂರು ಕಾಲ್ತುಳಿತ: ವಿಜಯ್‌ಗೆ ಸಿಬಿಐ ಸಮನ್ಸ್‌

Karur Stampede: ಕರೂರು ಕಾಲ್ತುಳಿತಕ್ಕೆ ಸಂಬಂಧಿಸಿ ಜ.19ರಂದು ಎರಡನೇ ಸುತ್ತಿನ ಪ್ರಶ್ನೋತ್ತರಕ್ಕೆ ಹಾಜರಾಗುವಂತೆ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದೆ.
Last Updated 13 ಜನವರಿ 2026, 15:44 IST
ಕರೂರು ಕಾಲ್ತುಳಿತ: ವಿಜಯ್‌ಗೆ ಸಿಬಿಐ ಸಮನ್ಸ್‌

ಶಬರಿಮಲೆ ಮಕರವಿಳಕ್ಕು: ವ್ಯಾಪಕ ಭದ್ರತೆ

Makaravilakku Festival: ಶಬರಿಮಲೆ ಅಯ್ಯಪ್ಪ ದೇವಾಲಯದ ವಾರ್ಷಿಕ ಮಕರವಿಳಕ್ಕು ಉತ್ಸವ ಬುಧವಾರ ನಡೆಯಲಿದ್ದು, ಪೂರ್ವಭಾವಿಯಾಗಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.
Last Updated 13 ಜನವರಿ 2026, 15:43 IST
ಶಬರಿಮಲೆ ಮಕರವಿಳಕ್ಕು: ವ್ಯಾಪಕ ಭದ್ರತೆ
ADVERTISEMENT

ಸೆಕ್ಷನ್‌ 17ಎ: ಭಿನ್ನಮತದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

Corruption Act: ಭ್ರಷ್ಟಾಚಾರ ತಡೆ (ತಿದ್ದುಪಡಿ) ಕಾಯ್ದೆ–2018ರ ಸಾಂವಿಧಾನಿಕ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಭಿನ್ನಮತದ ತೀರ್ಪು ಪ್ರಕಟಿಸಿದೆ.
Last Updated 13 ಜನವರಿ 2026, 15:27 IST
ಸೆಕ್ಷನ್‌ 17ಎ: ಭಿನ್ನಮತದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

ಬೀದಿ ನಾಯಿ ಕಡಿತದಿಂದ ಗಾಯ–ಸಾವು ಸಂಭವಿಸಿದರೆ, ಸರ್ಕಾರ ಭಾರಿ ಪರಿಹಾರ ನೀಡಬೇಕು: SC

Stray Dog Attack Compensation: ಬೀದಿ ನಾಯಿಗಳ ಹಾವಳಿ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರವೂ ವಿಚಾರಣೆ ಮುಂದುವರಿದಿದೆ. ನಾಯಿಗಳ ಕಡಿತದಿಂದ ಜನರಿಗೆ ಗಾಯ ಅಥವಾ ಸಾವು ಸಂಭವಿಸಿದರೆ, ರಾಜ್ಯ ಸರ್ಕಾರ ಭಾರಿ ಪರಿಹಾರವನ್ನು ನೀಡಬೇಕಾಗುತ್ತದೆ ಎಂದು ನ್ಯಾಯಾಧೀಶರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
Last Updated 13 ಜನವರಿ 2026, 15:22 IST
ಬೀದಿ ನಾಯಿ ಕಡಿತದಿಂದ ಗಾಯ–ಸಾವು ಸಂಭವಿಸಿದರೆ, ಸರ್ಕಾರ ಭಾರಿ ಪರಿಹಾರ ನೀಡಬೇಕು: SC

Gangsters Act Case: ಅಬ್ಬಾಸ್‌ ಅನ್ಸಾರಿ ಮಧ್ಯಂತರ ಜಾಮೀನು ದೃಢ

Supreme Court: ಮಾಜಿ ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿ ಅವರ ಪುತ್ರ ಉತ್ತರ ಪ್ರದೇಶದ ಮಾಜಿ ಶಾಸಕ ಅಬ್ಬಾಸ್‌ ಅನ್ಸಾರಿ ಅವರಿಗೆ ಗ್ಯಾಂಗ್‌ಸ್ಟರ್‌ ಕಾಯ್ದೆ ಪ್ರಕರಣದಲ್ಲಿ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ದೃಢಪಡಿಸಿದೆ.
Last Updated 13 ಜನವರಿ 2026, 14:44 IST
Gangsters Act Case: ಅಬ್ಬಾಸ್‌ ಅನ್ಸಾರಿ ಮಧ್ಯಂತರ ಜಾಮೀನು ದೃಢ
ADVERTISEMENT
ADVERTISEMENT
ADVERTISEMENT