ಮಂಗಳವಾರ, 3 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಇಸ್ರೇಲ್–ಇರಾನ್‌ ಸಂಘರ್ಷ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Daily News Wrap: ಇರಾನ್‌ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇರಾನ್‌ನ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ತಡೆಯಲು ಅಮೆರಿಕದ ಮಿತ್ರರಾಷ್ಟ್ರಗಳು ಕೈಜೋಡಿಸಿವೆ.
Last Updated 3 ಮಾರ್ಚ್ 2026, 14:32 IST
ಇಸ್ರೇಲ್–ಇರಾನ್‌ ಸಂಘರ್ಷ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ತಿರುಪರನ್‌ಕುಂದ್ರಂ ಪ್ರಕರಣ: ಮದ್ರಾಸ್‌ ಹೈಕೋರ್ಟ್‌ನ ಮದುರೆ ಪೀಠ ಸಲಹೆ

Thiruparankundram Temple: ನ್ಯಾಯಾಲಯ ಸೂಚಿಸುವ ಐದು ಜನರು ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ತೆರಳಿ, ಅಲ್ಲಿನ ದೀಪದ ಸ್ತಂಭದ ಬಳಿ ಸಾಂಕೇತಿಕವಾಗಿ 15 ನಿಮಿಷ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮದುರೆ ಜಿಲ್ಲಾಡಳಿತಕ್ಕೆ ಮದ್ರಾಸ್‌ ಹೈಕೋರ್ಟ್‌ ಸಲಹೆ ನೀಡಿದೆ.
Last Updated 3 ಮಾರ್ಚ್ 2026, 13:56 IST
ತಿರುಪರನ್‌ಕುಂದ್ರಂ ಪ್ರಕರಣ: ಮದ್ರಾಸ್‌ ಹೈಕೋರ್ಟ್‌ನ ಮದುರೆ ಪೀಠ ಸಲಹೆ

ತೆಲಂಗಾಣದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಮೃತದೇಹ ಕಚ್ಚಿತಿಂದ ನಾಯಿ!

Dead Body Mutilated: ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಾಯಿಯೊಂದು ವ್ಯಕ್ತಿಯೊಬ್ಬರ ದೇಹದ ಭಾಗವನ್ನು ಕಚ್ಚಿ ಎಳೆದಾಡಿದೆ. ಆಘಾತಕಾರಿ ಘಟನೆಗೆ ಕಾರಣರಾದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
Last Updated 3 ಮಾರ್ಚ್ 2026, 13:00 IST
ತೆಲಂಗಾಣದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಮೃತದೇಹ ಕಚ್ಚಿತಿಂದ ನಾಯಿ!

ತಮಿಳುನಾಡು ಚುನಾವಣೆ: ಸೀಟು ಹಂಚಿಕೆ ಬಗ್ಗೆ ಸ್ಟಾಲಿನ್‌, ಚಿದಂಬರಂ ಚರ್ಚೆ

ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಂಬಂಧ ಡಿಎಂಕೆ–ಕಾಂಗ್ರೆಸ್‌ ನಡುವೆ ಬಿಕ್ಕಟ್ಟು ಎದುರಾಗಿರುವ ಹೊತ್ತಿನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರೊಂದಿಗೆ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಮತ್ತು ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಸೆಲ್ವಪೆರುಂತಗೈ ಮಹತ್ವದ ಮಾತುಕತೆ ನಡೆಸಿದ್ದಾರೆ.
Last Updated 3 ಮಾರ್ಚ್ 2026, 11:08 IST
ತಮಿಳುನಾಡು ಚುನಾವಣೆ: ಸೀಟು ಹಂಚಿಕೆ ಬಗ್ಗೆ ಸ್ಟಾಲಿನ್‌, ಚಿದಂಬರಂ ಚರ್ಚೆ

ವಿಶ್ವಶ್ರೇಣಿ ವ್ಯಾಖ್ಯಾನಿಸಲು ಖಮೇನಿ ಹತ್ಯೆಯನ್ನು ಮೋದಿ ಬೆಂಬಲಿಸುತ್ತಾರಾ?:ರಾಹುಲ್

Iran Airstrike Row: ಇರಾನ್ ಮೇಲೆ ನಡೆದ ದಾಳಿಯಲ್ಲಿ ಖಮೇನಿ ಹತ್ಯೆ ಹಿನ್ನೆಲೆ ಮೋದಿ ನಿಲುವು ಏನು ಎಂದು ರಾಹುಲ್ ಪ್ರಶ್ನಿಸಿದರು. ಏಕಪಕ್ಷೀಯ ದಾಳಿಗಳನ್ನು ಖಂಡಿಸಿ ಮಾತುಕತೆ ಅಗತ್ಯವೆಂದರು.
Last Updated 3 ಮಾರ್ಚ್ 2026, 10:44 IST
ವಿಶ್ವಶ್ರೇಣಿ ವ್ಯಾಖ್ಯಾನಿಸಲು ಖಮೇನಿ ಹತ್ಯೆಯನ್ನು ಮೋದಿ ಬೆಂಬಲಿಸುತ್ತಾರಾ?:ರಾಹುಲ್

ರಾಜ್ಯಸಭಾ ಚುನಾವಣೆ: BJP ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್ ಬಿಹಾರದಿಂದ ಕಣಕ್ಕೆ

BJP Candidates List: ಮುಂಬರುವ ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್ ಅವರು ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
Last Updated 3 ಮಾರ್ಚ್ 2026, 10:29 IST
ರಾಜ್ಯಸಭಾ ಚುನಾವಣೆ: BJP ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್ ಬಿಹಾರದಿಂದ ಕಣಕ್ಕೆ

ಖಮೇನಿ ಹತ್ಯೆಗೆ ಖಂಡನೆ: ಸುಳ್ಳು ಮಾಹಿತಿ ಹಂಚಿಕೊಂಡ ವ್ಯಕ್ತಿಗಳ ವಿರುದ್ಧ FIR

Fake News FIR: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಅಶಾಂತಿಯನ್ನು ಪ್ರಚೋದಿಸುವ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 3 ಮಾರ್ಚ್ 2026, 9:55 IST
ಖಮೇನಿ ಹತ್ಯೆಗೆ ಖಂಡನೆ: ಸುಳ್ಳು ಮಾಹಿತಿ ಹಂಚಿಕೊಂಡ ವ್ಯಕ್ತಿಗಳ ವಿರುದ್ಧ FIR
ADVERTISEMENT

ಬಿಹಾರ ಸಿಎಂ ನಿತೀಶ್ ಪುತ್ರನ ರಾಜಕೀಯ ಪ್ರವೇಶ ಖಚಿತ: ಶೀಘ್ರ ಘೋಷಣೆ

Bihar Politics Update: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವುದು ಖಚಿತವಾಗಿದ್ದು, ಶೀಘ್ರದಲ್ಲೇ ಜೆಡಿಯು ಅಧಿಕೃತ ಘೋಷಣೆ ಮಾಡಲಿದೆ ಎಂದು ಸಚಿವ ಶರ್ವಣ್ ಕುಮಾರ್ ತಿಳಿಸಿದ್ದಾರೆ.
Last Updated 3 ಮಾರ್ಚ್ 2026, 7:55 IST
ಬಿಹಾರ ಸಿಎಂ ನಿತೀಶ್ ಪುತ್ರನ ರಾಜಕೀಯ ಪ್ರವೇಶ ಖಚಿತ: ಶೀಘ್ರ ಘೋಷಣೆ

ಖಮೇನಿ ಸಾವಿಗೆ ಮೋದಿ ಸರ್ಕಾರದ ಮೌನ ತಟಸ್ಥ ಧೋರಣೆಯಲ್ಲ, ತಿರಸ್ಕಾರ: ಸೋನಿಯಾ

Sonia Gandhi: ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ನರೇಂದ್ರ ಮೋದಿ ಸರ್ಕಾರದ ಮೌನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ತೀವ್ರವಾಗಿ ಟೀಕಿಸಿದ್ದಾರೆ.
Last Updated 3 ಮಾರ್ಚ್ 2026, 6:14 IST
ಖಮೇನಿ ಸಾವಿಗೆ ಮೋದಿ ಸರ್ಕಾರದ ಮೌನ ತಟಸ್ಥ ಧೋರಣೆಯಲ್ಲ, ತಿರಸ್ಕಾರ: ಸೋನಿಯಾ

ಮುಂದುವರಿದ ಇಸ್ರೇಲ್–ಇರಾನ್‌ ಸಂಘರ್ಷ: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

West Asia Tension: ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 3 ಮಾರ್ಚ್ 2026, 2:58 IST
ಮುಂದುವರಿದ ಇಸ್ರೇಲ್–ಇರಾನ್‌ ಸಂಘರ್ಷ: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ADVERTISEMENT
ADVERTISEMENT
ADVERTISEMENT