ಬುಧವಾರ, 18 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

AI ಶೃಂಗದಲ್ಲಿ ಲೋಪ: ವಿಪಕ್ಷಗಳ ಟೀಕೆ; ಕ್ಷಮೆ ಕೇಳಿದ ಐಟಿ ಸಚಿವ ಅಶ್ವಿನಿ ವೈಷ್ಣವ್

AI Summit Controversy: ಭಾರತ ಮಂಟಪದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗದಲ್ಲಿ ದಟ್ಟಣೆ ಹಾಗೂ ನಿರ್ವಹಣಾ ಲೋಪಗಳ ಹಿನ್ನೆಲೆ ಸಚಿವ ಅಶ್ವಿನಿ ವೈಷ್ಣವ್ ಕ್ಷಮೆ ಕೋರಿದ್ದಾರೆ; ವಿಪಕ್ಷಗಳು ತೀವ್ರ ಟೀಕೆ ವ್ಯಕ್ತಪಡಿಸಿವೆ.
Last Updated 18 ಫೆಬ್ರುವರಿ 2026, 6:43 IST
AI ಶೃಂಗದಲ್ಲಿ ಲೋಪ: ವಿಪಕ್ಷಗಳ ಟೀಕೆ; ಕ್ಷಮೆ ಕೇಳಿದ ಐಟಿ ಸಚಿವ ಅಶ್ವಿನಿ ವೈಷ್ಣವ್

Rajya Sabha Election:10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ; ವೇಳಾಪಟ್ಟಿ ಪ್ರಕಟ

Election Commission: ರಾಜ್ಯಸಭೆಯ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ 2026ರ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ಮತದಾನ ನಡೆಯಲಿದೆ.
Last Updated 18 ಫೆಬ್ರುವರಿ 2026, 6:23 IST
Rajya Sabha Election:10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ; ವೇಳಾಪಟ್ಟಿ ಪ್ರಕಟ

ಮಹಾರಾಷ್ಟ್ರ: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ರದ್ದು; ಸರ್ಕಾರ ಆದೇಶ

Minority Reservation Policy: ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ 5ರಷ್ಟು ಮೀಸಲಾತಿಯನ್ನು ನ್ಯಾಯಾಲಯದ ಮಧ್ಯಂತರ ತಡೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ರದ್ದುಪಡಿಸಿದೆ.
Last Updated 18 ಫೆಬ್ರುವರಿ 2026, 6:23 IST
ಮಹಾರಾಷ್ಟ್ರ: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ  ಮೀಸಲಾತಿ ರದ್ದು; ಸರ್ಕಾರ ಆದೇಶ

ಮಧ್ಯಪ್ರದೇಶ | 2ನೇ ಬಾರಿಗೆ ತಾಯಿಯಾದ 'ಗಾಮಿನಿ' ಚೀತಾ: ಮೂರು ಮರಿಗಳ ಜನನ

Project Cheetah: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿನ ಚೀತಾ 'ಗಾಮಿನಿ' ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಬುಧವಾರ ತಿಳಿಸಿದ್ದಾರೆ.
Last Updated 18 ಫೆಬ್ರುವರಿ 2026, 4:44 IST
ಮಧ್ಯಪ್ರದೇಶ | 2ನೇ ಬಾರಿಗೆ ತಾಯಿಯಾದ 'ಗಾಮಿನಿ' ಚೀತಾ: ಮೂರು ಮರಿಗಳ ಜನನ

ಭೋಜಶಾಲಾ ವಿವಾದ: MP ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಿಂದ ವಿಚಾರಣೆ

Madhya Pradesh High Court: ಧಾರ್‌ ಜಿಲ್ಲೆಯಲ್ಲಿರುವ ಭೋಜಶಾಲಾ– ಕಮಲಾ ಮೌಲಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.
Last Updated 18 ಫೆಬ್ರುವರಿ 2026, 4:02 IST
ಭೋಜಶಾಲಾ ವಿವಾದ: MP ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಿಂದ ವಿಚಾರಣೆ

2026ರ ಫೆಬ್ರುವರಿ 18: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Daily News Highlights: ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 18 ಫೆಬ್ರುವರಿ 2026, 3:07 IST
2026ರ ಫೆಬ್ರುವರಿ 18: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

5 ರಾಜ್ಯ: ಏಪ್ರಿಲ್‌ನಲ್ಲಿ ಚುನಾವಣೆ?

ಮುಖ್ಯ ಚುನಾವಣಾ ಆಯುಕ್ತರ ತಂಡ ಅಸ್ಸಾಂಗೆ ಭೇಟಿ
Last Updated 18 ಫೆಬ್ರುವರಿ 2026, 1:03 IST
5 ರಾಜ್ಯ: ಏಪ್ರಿಲ್‌ನಲ್ಲಿ ಚುನಾವಣೆ?
ADVERTISEMENT

ಸಹಕಾರ ವೃದ್ಧಿಗೆ ಶಪಥ: ವ್ಯಾಪಾರ, ರಕ್ಷಣಾ ಕ್ಷೇತ್ರದ ಬಗ್ಗೆ ಮೋದಿ–ಮ್ಯಾಕ್ರನ್ ಮಾತು

Modi Macron Talks: ವ್ಯಾಪಾರ, ರಕ್ಷಣಾ ಸಹಕಾರ, ಇಂಧನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ–ಫ್ರಾನ್ಸ್ ಸಂಬಂಧ ವೃದ್ಧಿಗೆ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ಒತ್ತಾಯಿಸಿದರು.
Last Updated 17 ಫೆಬ್ರುವರಿ 2026, 22:30 IST
ಸಹಕಾರ ವೃದ್ಧಿಗೆ ಶಪಥ: ವ್ಯಾಪಾರ, ರಕ್ಷಣಾ ಕ್ಷೇತ್ರದ ಬಗ್ಗೆ ಮೋದಿ–ಮ್ಯಾಕ್ರನ್ ಮಾತು

ಓಬಳಾಪುರಂ ಗಣಿ ಅಕ್ರಮ:ಮಹಿಳಾ ಐಎಎಸ್ ಅಧಿಕಾರಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Supreme Court Verdict: ಓಬಳಾಪುರಂ ಗಣಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ವೈ ಶ್ರೀಲಕ್ಷ್ಮಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ವಿಚಾರಣೆಗೆ ದಾರಿ ತೆರೆದಿದೆ.
Last Updated 17 ಫೆಬ್ರುವರಿ 2026, 22:30 IST
ಓಬಳಾಪುರಂ ಗಣಿ ಅಕ್ರಮ:ಮಹಿಳಾ ಐಎಎಸ್ ಅಧಿಕಾರಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಶಾಂತಕುಮಾರ್‌ಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

KIIT Bhubaneswar Award: ಕಳಿಂಗ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ನಡೆದ ಸಮಾರಂಭದಲ್ಲಿ ‘ದಿ ಪ್ರಿಂಟರ್ಸ್‌ ಮೈಸೂರು ಲಿಮಿಟೆಡ್‌’ನ ನಿರ್ದೇಶಕ ಕೆ ಎನ್ ಶಾಂತಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನಿಸಲಾಯಿತು.
Last Updated 17 ಫೆಬ್ರುವರಿ 2026, 18:38 IST
ಶಾಂತಕುಮಾರ್‌ಗೆ ‘ಜೀವಮಾನ ಸಾಧನೆ’ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT