ಮಂಗಳವಾರ, 9 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ವೈದ್ಯಕೀಯ ಸೀಟು ಮಿತಿ ಜಾರಿ ಮುಂದೂಡಿಕೆ: ನಡ್ಡಾ

ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ (ಎನ್‌ಎಂಸಿ) ಎಂಬಿಬಿಎಸ್‌ ಸೀಟುಗಳಿಗೆ ಮಿತಿ ಹೇರುವ ಮಾರ್ಗಸೂಚಿ ಜಾರಿಯನ್ನು 2024–25 ಮತ್ತು 2025–26ನೇ ಶೈಕ್ಷಣಿಕ ವರ್ಷಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 16:36 IST
ವೈದ್ಯಕೀಯ ಸೀಟು ಮಿತಿ ಜಾರಿ ಮುಂದೂಡಿಕೆ: ನಡ್ಡಾ

ಶಾಲೆಗಳಲ್ಲಿ ‘ವಂದೇ ಮಾತರಂ’ಗೀತೆ ಕಡ್ಡಾಯಗೊಳಿಸಿ: ಸುಧಾಮೂರ್ತಿ

ದೇಶದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸರ್ಕಾರವನ್ನು ಒತ್ತಾಯಿಸಿದರು.
Last Updated 9 ಡಿಸೆಂಬರ್ 2025, 16:34 IST
ಶಾಲೆಗಳಲ್ಲಿ ‘ವಂದೇ ಮಾತರಂ’ಗೀತೆ ಕಡ್ಡಾಯಗೊಳಿಸಿ: ಸುಧಾಮೂರ್ತಿ

ದೆಹಲಿ ಕಾರು ಸ್ಪೋಟ: ಎಂಟನೇ ಆರೋಪಿ ಬಂಧನ

NIA arrests 8th accused Bilal Naseer Mallan in the Delhi car blast case. He provided shelter and assistance to Umar Nabi, the main accused in the explosion.
Last Updated 9 ಡಿಸೆಂಬರ್ 2025, 16:24 IST
ದೆಹಲಿ ಕಾರು ಸ್ಪೋಟ: ಎಂಟನೇ ಆರೋಪಿ ಬಂಧನ

ಜನಗಣತಿ: ಅಧಿಕಾರಿಗಳನ್ನು ನೇಮಿಸಲು ನಿರ್ದೇಶನ

ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜನವರಿ 15ರೊಳಗಾಗಿ ಪೂರ್ಣಗೊಳಿಸುವಂತೆ ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು(ಆರ್‌ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
Last Updated 9 ಡಿಸೆಂಬರ್ 2025, 16:15 IST
ಜನಗಣತಿ: ಅಧಿಕಾರಿಗಳನ್ನು ನೇಮಿಸಲು ನಿರ್ದೇಶನ

ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ: ತಿವಾರಿ

Election Reform Debate: ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಅಧಿಕಾರವು ಚುನಾವಣಾ ಆಯೋಗಕ್ಕೆ ಇಲ್ಲ. ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ಸಂಸದ ಮನೀಶ್‌ ತಿವಾರಿ ಆಗ್ರಹಿಸಿದರು.
Last Updated 9 ಡಿಸೆಂಬರ್ 2025, 15:29 IST
ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ: ತಿವಾರಿ

ಚಿರತೆ ದಾಳಿ ತಡೆಯಲು ಕಾಡಿಗೆ ಆಡು ಬಿಡಿ: ಮಹಾರಾಷ್ಟ್ರ ಅರಣ್ಯ ಸಚಿವ

ವಸತಿ ಪ್ರದೇಶಗಳಿಗೆ ಬರುವುದನ್ನು ನಿಯಂತ್ರಿಸಲು ಅರಣ್ಯ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಡುಗಳನ್ನು ಬಿಡುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯಕ್ ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 15:16 IST
ಚಿರತೆ ದಾಳಿ ತಡೆಯಲು ಕಾಡಿಗೆ ಆಡು ಬಿಡಿ: ಮಹಾರಾಷ್ಟ್ರ ಅರಣ್ಯ ಸಚಿವ

ಗೋವಾ ಅಗ್ನಿ ದುರಂತ: ಆರೋಪಿಗಳ ಬಂಧನಕ್ಕೆ ಬ್ಲ್ಯೂಕಾರ್ನರ್ ನೋಟಿಸ್‌

ಬೆಂಕಿ ಅವಘಡದಲ್ಲಿ 25 ಜನರ ಸಾವಿಗೆ ಕಾರಣವಾದ ಉತ್ತರ ಗೋವಾದ ಅರ್ಪೊರಾ ಗ್ರಾಮದಲ್ಲಿರುವ ‘ಬರ್ಚ್‌ ಬೈ ರೋಮಿಯೊ ಲೇನ್‌’ ನೈಟ್‌ ಕ್ಲಬ್‌ ಕಟ್ಟಡವನ್ನು ಕೆಡವಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
Last Updated 9 ಡಿಸೆಂಬರ್ 2025, 15:15 IST
ಗೋವಾ ಅಗ್ನಿ ದುರಂತ: ಆರೋಪಿಗಳ ಬಂಧನಕ್ಕೆ ಬ್ಲ್ಯೂಕಾರ್ನರ್ ನೋಟಿಸ್‌
ADVERTISEMENT

ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

Blackmail Arrest: ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 14:21 IST
ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

ಗೋವಾ ಪಬ್‌ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್‌ ಕೂಡಾ ನೆಲಸಮ

Goa Club Demolition: 25 ಜನರ ಸಾವಿಗೆ ಕಾರಣವಾದ ಗೋವಾದ ರೋಮಿಯೊ ಲೇನ್‌ನ ನೈಟ್‌ಕ್ಲಬ್‌ ಅಗ್ನಿ ದುರಂತದ ನಂತರ ಲೂತ್ರಾ ಸೋದರರಿಗೆ ಸೇರಿದ 2ನೇ ಕ್ಲಬ್ ಅನ್ನು ಗೋವಾ ಸರ್ಕಾರ ನೆಲಸಮಗೊಳಿಸಿದೆ.
Last Updated 9 ಡಿಸೆಂಬರ್ 2025, 14:15 IST
ಗೋವಾ ಪಬ್‌ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್‌ ಕೂಡಾ ನೆಲಸಮ

AI ವಿಸ್ತರಣೆಗೆ ಬೆಂಬಲ: ಭಾರತದಲ್ಲಿ ₹1.58 ಲಕ್ಷ ಕೋಟಿ ಹೂಡಿಕೆ; ಸತ್ಯ ನಾದೆಲ್ಲಾ

Microsoft India: ‘ಭಾರತದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಸಾಮರ್ಥ್ಯದ ವಿಸ್ತರಣೆಗಾಗಿ ₹1.58 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು’ ಎಂದು ಮೈಕ್ರೊಸಾಫ್ಟ್‌ ಸಿಇಒ ಸತ್ಯ ನಾದೆಲ್ಲಾ ಹೇಳಿದ್ದಾರೆ.
Last Updated 9 ಡಿಸೆಂಬರ್ 2025, 13:56 IST
AI ವಿಸ್ತರಣೆಗೆ ಬೆಂಬಲ: ಭಾರತದಲ್ಲಿ ₹1.58 ಲಕ್ಷ ಕೋಟಿ ಹೂಡಿಕೆ; ಸತ್ಯ ನಾದೆಲ್ಲಾ
ADVERTISEMENT
ADVERTISEMENT
ADVERTISEMENT