ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಸಾಮಾಜಿಕ ಮಾಧ್ಯಮದಲ್ಲಿ ಆರೋಪ, ಅಭಿಯಾನ: ಮನನೊಂದು ಜೀವಬಿಟ್ಟ ವ್ಯಕ್ತಿ!
Kerala Suicide Case: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂಬ ಆರೋಪಕ್ಕೆ ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
Last Updated 19 ಜನವರಿ 2026, 15:00 IST
ಮೋದಿ ಸರ್ಕಾರ ನಿರ್ಧರಿಸಿದಂತೆ ‘ಜಿ ರಾಮ್ ಜಿ’ ‘ರೇವಡಿ’ಯಾಗಲಿದೆ: ಖರ್ಗೆ
MGNREGA- ದೇಶದ ಗ್ರಾಮೀಣ ಜನರಿಗೆ ಕೆಲಸವು ಇನ್ನು ಮುಂದೆ ಹಕ್ಕಾಗಿ ಉಳಿಯುವುದಿಲ್ಲ. ಬದಲಿಗೆ ಮೋದಿ ಸರ್ಕಾರ ನಿರ್ಧರಿಸಿದಂತೆ ವಿತರಿಸಬೇಕಾದ ‘ರೇವಡಿ’ (ಉಚಿತ ಕೊಡುಗೆಗಳು/ಭಿಕ್ಷೆ) ಆಗಿ ಬದಲಾಗಲಿದೆ’ ಎಂದು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಟೀಕಿಸಿದ್ದಾರೆ.
Last Updated 19 ಜನವರಿ 2026, 14:38 IST
ಅವರದ್ದು ಅಧಿಕಾರ ಕೇಂದ್ರೀಕರಣ, ನಮ್ಮದು ವಿಕೇಂದ್ರಿಕರಣ: ರಾಹುಲ್ ಗಾಂಧಿ
ವಿಕೇಂದ್ರಿಕರಣದ ಮೇಲೆ ಕಾಂಗ್ರೆಸ್ ನಂಬಿಕೆ: ರಾಹುಲ್ ಗಾಂಧಿ
Last Updated 19 ಜನವರಿ 2026, 14:32 IST
ಉನ್ನಾವ್ ಅತ್ಯಾಚಾರ: ಕುಲದೀಪ್ ಸೆಂಗರ್ ಶಿಕ್ಷೆ ಅಮಾನತಿಗೆ ದೆಹಲಿ ಹೈಕೋರ್ಟ್ ನಕಾರ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ
Last Updated 19 ಜನವರಿ 2026, 14:00 IST
ಹೈದರಾಬಾದ್ನಲ್ಲಿ ಕರ್ನಾಟಕದ ಅಕ್ಕಸಾಲಿಗನ ಕೊಲೆ
Goldsmith from Karnataka stabbed to death ಕರ್ನಾಟಕದ ಅಕ್ಕಸಾಲಿಗರೊಬ್ಬರನ್ನು ಅವರ ಸ್ನೇಹಿತನೇ ಸಾರ್ವಜನಿಕ ಸ್ಥಳದಲ್ಲಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್ನ ಶಮ್ಶೀರ್ಗಂಜ್ ರಸ್ತೆಯಲ್ಲಿ ನಡೆದಿದೆ.
Last Updated 19 ಜನವರಿ 2026, 13:52 IST
ಕರೂರು ಕಾಲ್ತುಳಿತ ಪ್ರಕರಣ: ಸತತ 6 ಗಂಟೆ ವಿಚಾರಣೆ ಎದುರಿಸಿದ ನಟ ವಿಜಯ್
Karur: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ ನಟ ವಿಜಯ್ ಇಂದು (ಸೋಮವಾರ) ಭಾಗಿಯಾಗಿದ್ದು, ಸತತ 6 ಗಂಟೆಗಳ ಕಾಲ ವಿಚಾರಣೆಗೆ ಒಳಗಾಗಿದ್ದಾರೆ.
Last Updated 19 ಜನವರಿ 2026, 13:34 IST
ಚಿಂದಿ ಬಟ್ಟೆಯಲ್ಲಿರುವ ಈತ ಸಿರಿವಂತ ಭಿಕ್ಷುಕ!
Indore Beggar: ಮಧ್ಯಪ್ರದೇಶದ ಇಂದೋರ್ನಲ್ಲಿ ಭಿಕ್ಷಾಟನೆ ವಿರೋಧಿ ಕಾರ್ಯಾಚರಣೆಯ ವೇಳೆ, ಕುಷ್ಠರೋಗದಿಂದ ಬಳಲುತ್ತಿದ್ದ ಭಿಕ್ಷುಕನೊಬ್ಬನ ಬಳಿ ಮೂರು ಮಹಡಿ ಮನೆಗಳು, ಒಂದು ಕಾರು ಹಾಗೂ ಮೂರು ಆಟೋ ರಿಕ್ಷಾಗಳಿರುವುದು ಬೆಳಕಿಗೆ ಬಂದಿದೆ.
Last Updated 19 ಜನವರಿ 2026, 13:08 IST
ADVERTISEMENT
ಈ ರಾಜ್ಯದ ಗ್ರಾಮದಲ್ಲಿ ಮನೆಗಳಿಗೆ ಬೀಗವಿಲ್ಲ.. ಅಂಗಡಿಗಳಲ್ಲಿ ಮಾಲೀಕರೂ ಇರುವುದಿಲ್ಲ
Nagaland Tourism: ನಾಗಾಲ್ಯಾಂಡ್ನ ಖೋನೋಮಾ ಗ್ರಾಮ ‘ಹಸಿರು ಗ್ರಾಮ’ವೆಂದೆ ಪ್ರಸಿದ್ಧಿ ಪಡೆದಿದ್ದು, ಇಲ್ಲಿನ ಮನೆಗಳು ಮತ್ತು ಅಂಗಡಿಗಳಿಗೆ ಬೀಗವಿಲ್ಲ. ಇಲ್ಲಿನ ಜನರು ಪರಸ್ಪರ ನಂಬಿಕೆಯಿಂದ ಬದುಕುತ್ತಿರುವುದು ವಿಶೇಷ.
Last Updated 19 ಜನವರಿ 2026, 12:21 IST
ಅಜಂತಾ–ಎಲ್ಲೋರಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಇಳಯರಾಜಗೆ ಪದ್ಮಪಾಣಿ ಪ್ರಶಸ್ತಿ
International Film Festival: ಛತ್ರಪತಿ ಸಂಭಾಜಿನಗರದಲ್ಲಿ ಜನವರಿ 28 ರಿಂದ ಫೆಬ್ರವರಿ 4ರ ವರೆಗೆ ನಡೆಯಲಿರುವ ಅಜಂತಾ–ಎಲ್ಲೋರಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಸಿದ್ಧ ಸಂಗೀತ ಸಂಯೋಜಕ ಇಳಯರಾಜಅವರಿಗೆ ಪದ್ಮಪಾಣಿ ಪ್ರಶಸ್ತಿ ನೀಡಲಾಗುವುದು.
Last Updated 19 ಜನವರಿ 2026, 11:21 IST
35 ವರ್ಷದ ಸಹಜೀವನ ಸಂಗಾತಿಯನ್ನು ಕೊಂದು, ಸುಟ್ಟುಹಾಕಿದ ಇಬ್ಬರು ಪತ್ನಿಯರ ಗಂಡ
Crime News: ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ರಾಮ್ ಸಿಂಗ್ ಎಂಬಾತ ತನ್ನ 35 ವರ್ಷದ ಸಹಜೀವನ ಸಂಗಾತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಪೆಟ್ಟಿಗೆಯಲ್ಲಿಟ್ಟು ಸುಟ್ಟುಹಾಕಿದ್ದಾನೆ.
Last Updated 19 ಜನವರಿ 2026, 11:12 IST
ADVERTISEMENT
<
1
2
...
1000
>
ADVERTISEMENT
ADVERTISEMENT