ಕೇರಳವನ್ನು ‘ಕೇರಳಂ’ ಮಾಡಿದಂತೆ ಆಂಧ್ರವನ್ನು ‘ತೆಲುಗು ನಾಡು’ ಎಂದು ಘೋಷಿಸಿ: ರಾವ್
Andhra Pradesh Renaming: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಒಪ್ಪಿಗೆ ನೀಡಿದಂತೆ ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಮರುನಾಮಕರಣ ಮಾಡಬೇಕು ಎಂದು ಖ್ಯಾತ ತೆಲುಗು ವಿದ್ವಾಂಸ ಗರಿಕಾಪತಿ ನರಸಿಂಹ ರಾವ್ ಒತ್ತಾಯಿಸಿದ್ದಾರೆ. Last Updated 2 ಮಾರ್ಚ್ 2026, 9:47 IST