ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಅಜಿತ್ ಪವಾರ್ ವಿಮಾನ ದುರಂತ ಕುರಿತು ಮತ್ತಷ್ಟು ವಿವರ ಬಹಿರಂಗಪಡಿಸುತ್ತೇವೆ: ರೋಹಿತ್

VSR Ventures: ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ದುರಂತದ ಕುರಿತು ಮತ್ತಷ್ಟು ವಿವರಗಳನ್ನು ಬಹಿರಂಗಪಡಿಸುತ್ತೇವೆ ಎಂದು ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್‌ ಪವಾರ್ ಹೇಳಿದ್ದಾರೆ.
Last Updated 25 ಫೆಬ್ರುವರಿ 2026, 6:48 IST
ಅಜಿತ್ ಪವಾರ್ ವಿಮಾನ ದುರಂತ ಕುರಿತು ಮತ್ತಷ್ಟು ವಿವರ ಬಹಿರಂಗಪಡಿಸುತ್ತೇವೆ: ರೋಹಿತ್

9 ವರ್ಷಗಳ ಬಳಿಕ ಎರಡನೇ ಬಾರಿಗೆ ಇಸ್ರೇಲ್‌ಗೆ ಮೋದಿ ಭೇಟಿ: ನೆತನ್ಯಾಹು ಜತೆ ಮಾತುಕತೆ

Narendra Modi Benjamin Netanyahu: ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಬಳಿಕ ಎರಡನೇ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿದ್ದು, ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
Last Updated 25 ಫೆಬ್ರುವರಿ 2026, 4:53 IST
9 ವರ್ಷಗಳ ಬಳಿಕ ಎರಡನೇ ಬಾರಿಗೆ ಇಸ್ರೇಲ್‌ಗೆ ಮೋದಿ ಭೇಟಿ: ನೆತನ್ಯಾಹು ಜತೆ ಮಾತುಕತೆ

2026ರ ಫೆಬ್ರುವರಿ 25: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

Job Protest: ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ
Last Updated 25 ಫೆಬ್ರುವರಿ 2026, 4:19 IST
2026ರ ಫೆಬ್ರುವರಿ 25: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಮಾನಸಿಕ ಒತ್ತಡಕ್ಕೆ ಒಳಗಾಗಿ ತನ್ನ 2 ತಿಂಗಳ ಮಗುವನ್ನೇ ಕೊಂದ ತಾಯಿ!

Hyderabad Infant Death: ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಎರಡು ತಿಂಗಳ ಮಗುವನ್ನು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
Last Updated 25 ಫೆಬ್ರುವರಿ 2026, 3:57 IST
ಮಾನಸಿಕ ಒತ್ತಡಕ್ಕೆ ಒಳಗಾಗಿ ತನ್ನ 2 ತಿಂಗಳ ಮಗುವನ್ನೇ ಕೊಂದ ತಾಯಿ!

ಕೇರಳದಲ್ಲಿನ್ನು ಹೊಸ ಶಾಲೆ, ಕಾಲೇಜುಗಳಿಗೆ ಧರ್ಮ ಆಧಾರಿತ ಹೆಸರಿಡುವಂತಿಲ್ಲ

Kerala Education Pinarayi Vijayan: ಹೊಸ ಸರ್ಕಾರಿ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ಧರ್ಮ ಆಧಾರಿತ ಹೆಸರುಗಳನ್ನು ಇಡುವಂತಿಲ್ಲ ಎಂದು ಕೇರಳ ಸರ್ಕಾರ ಆದೇಶಿಸಿದೆ.
Last Updated 25 ಫೆಬ್ರುವರಿ 2026, 3:15 IST
ಕೇರಳದಲ್ಲಿನ್ನು ಹೊಸ ಶಾಲೆ, ಕಾಲೇಜುಗಳಿಗೆ ಧರ್ಮ ಆಧಾರಿತ ಹೆಸರಿಡುವಂತಿಲ್ಲ

ಸುಂಕದ ವಿಷಯದಲ್ಲಿ ಸ್ಪಷ್ಟತೆ ಸಿಕ್ಕ ಬಳಿಕ ಅಮೆರಿಕ–ಭಾರತ ಒಪ್ಪಂದ ಪುನರಾರಂಭ:ಪಿಯೂಷ್

Piyush Goyal: ಅಮೆರಿಕ ವಿಧಿಸಿರುವ ಸುಂಕದ ವಿಷಯದಲ್ಲಿ ಸ್ಪಷ್ಟತೆ ಬಂದ ಬಳಿಕ ಭಾರತವು ತನ್ನ ವ್ಯಾಪಾರ ಮಾತುಕತೆಯನ್ನು ಪುನರಾರಂಭಿಸಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
Last Updated 25 ಫೆಬ್ರುವರಿ 2026, 2:43 IST
ಸುಂಕದ ವಿಷಯದಲ್ಲಿ ಸ್ಪಷ್ಟತೆ ಸಿಕ್ಕ ಬಳಿಕ ಅಮೆರಿಕ–ಭಾರತ ಒಪ್ಪಂದ ಪುನರಾರಂಭ:ಪಿಯೂಷ್

ರಾಹುಲ್ ಗಾಂಧಿ ದೇಶ ವಿರೋಧಿ ಶಕ್ತಿಗಳ ‘ರಾಷ್ಟ್ರೀಯ ವಕ್ತಾರ’: UP ಡಿಸಿಎಂ ಬ್ರಜೇಶ್

Rahul Gandhi: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶ ವಿರೋಧಿ ಶಕ್ತಿಗಳ ‘ರಾಷ್ಟ್ರೀಯ ವಕ್ತಾರ’ ಆಗಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್‌ ಟೀಕಿಸಿದ್ದಾರೆ.
Last Updated 25 ಫೆಬ್ರುವರಿ 2026, 2:29 IST
ರಾಹುಲ್ ಗಾಂಧಿ ದೇಶ ವಿರೋಧಿ ಶಕ್ತಿಗಳ ‘ರಾಷ್ಟ್ರೀಯ ವಕ್ತಾರ’: UP ಡಿಸಿಎಂ ಬ್ರಜೇಶ್
ADVERTISEMENT

ದೇಗುಲದ ಮುಂಬದಿಯ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

Religious Intolerance: ಉತ್ತರಾಖಂಡದಲ್ಲಿ ದೇವಾಲಯ ಮುಂಭಾಗದ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ಕಾರಣಕ್ಕೆ ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಕೆಲವರು ಹಲ್ಲೆ ನಡೆಸಿ, ಧಾರ್ಮಿಕ ಮಂತ್ರಗಳನ್ನು ಪಠಿಸುವಂತೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 25 ಫೆಬ್ರುವರಿ 2026, 2:28 IST
ದೇಗುಲದ ಮುಂಬದಿಯ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಪ್ರತಿಕೂಲ ಹವಾಮಾನ: ನಾಗ್ಪುರದಲ್ಲಿ ಇಳಿದ ಬ್ರಿಟಿಷ್ ಏರ್‌ವೇಸ್‌ ವಿಮಾನ

Flight Diversion: ಲಂಡನ್‌ನಿಂದ ಹೈದರಾಬಾದ್‌ಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಇಳಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಇಳಿಸಲಾಗಿದೆ.
Last Updated 25 ಫೆಬ್ರುವರಿ 2026, 0:42 IST
ಪ್ರತಿಕೂಲ ಹವಾಮಾನ: ನಾಗ್ಪುರದಲ್ಲಿ ಇಳಿದ ಬ್ರಿಟಿಷ್ ಏರ್‌ವೇಸ್‌ ವಿಮಾನ

ಇಂದು ಇಸ್ರೇಲ್‌ಗೆ ಪ್ರಧಾನಿ ಮೋದಿ ಭೇಟಿ: ದ್ವಿಪಕ್ಷೀಯ ಸಭೆ

ದ್ವಿಪಕ್ಷೀಯ ವ್ಯಾಪಾರ ಮತ್ತು ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ಎರಡು ದಿನ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ. ಅಮೆರಿಕ ಮತ್ತು ಇರಾನ್‌ ನಡುವಿನ ಸಂಬಂಧ ಹದಗೆಡುತ್ತಿರುವುದು ಸೇರಿದಂತೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ ಭೇಟಿ ನೀಡಿದ್ದಾರೆ.
Last Updated 24 ಫೆಬ್ರುವರಿ 2026, 23:30 IST
ಇಂದು ಇಸ್ರೇಲ್‌ಗೆ ಪ್ರಧಾನಿ ಮೋದಿ ಭೇಟಿ: ದ್ವಿಪಕ್ಷೀಯ ಸಭೆ
ADVERTISEMENT
ADVERTISEMENT
ADVERTISEMENT