ಸೋಮವಾರ, 1 ಡಿಸೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಬಿಳಿಗೆರೆ: 14 ವರ್ಷಗಳ ಬಳಿಕ ಬಸವೇಶ್ವರ ಸ್ವಾಮಿ ದೇಗುಲಕ್ಕೆ ದಲಿತರ ಪ್ರವೇಶ, ಪೂಜೆ
Social Harmony: After 14 years, Dalits were allowed to enter the Basaveshwara Swamy temple in Biligere village, marking a significant moment of peace between the Kuruba and Dalit communities in the area.
Last Updated 1 ಡಿಸೆಂಬರ್ 2025, 17:56 IST
Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ: ಬಿ.ವೈ.ವಿಜಯೇಂದ್ರ
‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾದಾಟವಿದ್ದರೂ ಬಿಜೆಪಿಗೆ ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ. ವಿರೋಧ ಪಕ್ಷವಾಗಿ ಇದ್ದುಕೊಂಡೇ ಆಡಳಿತ ಪಕ್ಷದ ಕಿವಿ ಹಿಂಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
Last Updated 1 ಡಿಸೆಂಬರ್ 2025, 17:47 IST
ಚಿತ್ತಾಪುರ: ‘ಭೀಮ ನಡೆ’ ಯಶಸ್ವಿ, ಶಾಂತಿಯುತ
ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸೋಮವಾರ ಇಲ್ಲಿ ನಡೆದ ‘ಭೀಮನಡೆ’ ಮೆರವಣಿಗೆ ಹಾಗೂ ಸಂವಿಧಾನ ಸಮಾವೇಶ ಶಾಂತಿಯುತವಾಗಿ ಜರುಗಿತು.
Last Updated 1 ಡಿಸೆಂಬರ್ 2025, 17:42 IST
ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ: ವಿಜಯೇಂದ್ರ
Karnataka politics: ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು ಸುದ್ದಿಗಾರರ ಜತೆ ಮಾತನಾಡಿದ ಅವರು
Last Updated 1 ಡಿಸೆಂಬರ್ 2025, 16:16 IST
ಎಲ್ಕೆಜಿ ಮಕ್ಕಳಿಗೂ ಮಧ್ಯಾಹ್ನದ ಊಟ
Karnataka Govt Scheme: ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಿರುವ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. 2019–20ನೇ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ವಿಭಾಗಗಳನ್ನು ಆರಂಭಿಸಲಾಗಿತ್ತು.
Last Updated 1 ಡಿಸೆಂಬರ್ 2025, 16:14 IST
ಇಂದಿರಾ ಕಿಟ್ ವಿತರಣೆಗೆ ಕ್ಯೂಆರ್ ಕೋಡ್: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Indira Kit QR Code: ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶ ಅಳವಡಿಸಿ,ಅದರ ಆಧಾರದಲ್ಲಿ ಪಡಿತರ ಚೀಟಿದಾರರಿಗೆ ‘ಇಂದಿರಾ’ ಆಹಾರ ಕಿಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ
Last Updated 1 ಡಿಸೆಂಬರ್ 2025, 16:00 IST
ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ
Government Job Delay: ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಹಂಚಿಕೆಯಾದ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ 10 ತಿಂಗಳಿನಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ.
Last Updated 1 ಡಿಸೆಂಬರ್ 2025, 15:53 IST
ADVERTISEMENT
ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ
ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಂಗಳವಾರ (ಡಿ.2) ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 1 ಡಿಸೆಂಬರ್ 2025, 15:51 IST
ವೇತನ ಹೆಚ್ಚಿಸಿ.. ಅಂಗನವಾಡಿ, ಆಶಾ, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ
ಬೆಂಗಳೂರು ನಗರದಲ್ಲಿ ಅಂಗನವಾಡಿ, ಆಶಾ ಮತ್ತು ಬಿಸಿಯೂಟ ನೌಕರರು ವೇತನ ಹೆಚ್ಚಳ, ಕೆಲಸದ ಭದ್ರತೆ, ಮತ್ತು ವಿವಿಧ ಬೇಡಿಕೆಗಳನ್ನು ಮಂಡಿಸಿ ಧರಣಿ ಆರಂಭಿಸಿದ್ದಾರೆ.
Last Updated 1 ಡಿಸೆಂಬರ್ 2025, 15:42 IST
5 ಲಕ್ಷ ಟನ್ ಮೆಕ್ಕೆಜೋಳ ಖರೀದಿಸಿ: ಪಶು, ಕೋಳಿ ಆಹಾರ ಉತ್ಪಾದಕರಿಗೆ ಸಿಎಂ ಸೂಚನೆ
Maize Purchase: ‘ಕೇಂದ್ರ ಸರ್ಕಾರ ನಿಗದಿಪಡಿಸಿರುವ ₹ 2,400 ಕನಿಷ್ಠ ಬೆಂಬಲ ಬೆಲೆಯಲ್ಲಿ ಪಶು ಹಾಗೂ ಕೋಳಿ ಆಹಾರ ಉತ್ಪಾದಕರು ರೈತರಿಂದ ಮೆಕ್ಕೆಜೋಳ ಖರೀದಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 1 ಡಿಸೆಂಬರ್ 2025, 15:41 IST
ADVERTISEMENT
<
1
2
...
1000
>
ADVERTISEMENT
ADVERTISEMENT