ಗುರುವಾರ, 12 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಭಾರತ್ ಬಂದ್: ಉತ್ಪಾದನೆ ಸ್ಥಗಿತಗೊಳಿಸಿ ಕಾರ್ಮಿಕರ ಮುಷ್ಕರ

Labour Strike: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಗುರುವಾರ ನಡೆಸಿದ ಮುಷ್ಕರದಿಂದಾಗಿ ರಾಜ್ಯದ ವಿವಿಧ ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿತು.
Last Updated 12 ಫೆಬ್ರುವರಿ 2026, 16:07 IST
ಭಾರತ್ ಬಂದ್: ಉತ್ಪಾದನೆ ಸ್ಥಗಿತಗೊಳಿಸಿ ಕಾರ್ಮಿಕರ ಮುಷ್ಕರ

ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕ ಸಲ್ಲ: ಎಎಬಿ

Allahabad High Court Appointment: ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕದಿಂದ ಯುವ ಪ್ರತಿಭೆಗಳಿಗೆ ಅವಕಾಶ ಕಡಿಮೆಯಾಗಬಹುದು ಎಂದು ಬೆಂಗಳೂರು ವಕೀಲರ ಸಂಘ ಆತಂಕ ವ್ಯಕ್ತಪಡಿಸಿದೆ.
Last Updated 12 ಫೆಬ್ರುವರಿ 2026, 15:51 IST
ನಿವೃತ್ತ ನ್ಯಾಯಮೂರ್ತಿಗಳ ಮರು ನೇಮಕ ಸಲ್ಲ: ಎಎಬಿ

ಸಚಿವ ಜಮೀರ್‌ ಅಹಮದ್‌ ಆಪ್ತ ಕಾರ್ಯದರ್ಶಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Lokayukta Investigation: ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ವಿರುದ್ಧ ಆದಾಯ ಮೀರಿ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
Last Updated 12 ಫೆಬ್ರುವರಿ 2026, 15:50 IST
ಸಚಿವ ಜಮೀರ್‌ ಅಹಮದ್‌ ಆಪ್ತ ಕಾರ್ಯದರ್ಶಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಎಟಿಎಂ ವ್ಯಾನ್‌ನಿಂದ ₹7.11 ಕೋಟಿ ದರೋಡೆ ಪ್ರಕರಣ: ಐಷಾರಾಮಿ ಜೀವನಕ್ಕಾಗಿ ಕೃತ್ಯ

Bengaluru Crime: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ₹7.11 ಕೋಟಿ ದರೋಡೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 56ನೇ ಸಿಸಿಎಚ್ ನ್ಯಾಯಾಲಯಕ್ಕೆ 1,328 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Last Updated 12 ಫೆಬ್ರುವರಿ 2026, 15:45 IST
ಎಟಿಎಂ ವ್ಯಾನ್‌ನಿಂದ ₹7.11 ಕೋಟಿ ದರೋಡೆ ಪ್ರಕರಣ: ಐಷಾರಾಮಿ ಜೀವನಕ್ಕಾಗಿ ಕೃತ್ಯ

ಭದ್ರಾ ಮೇಲ್ದಂಡೆಗೆ ಅನುದಾನ: ಪ್ರಧಾನಿಗೆ ಸಂಸದ ಗೋವಿಂದ ಕಾರಜೋಳ ಮನವಿ

Bhadra Upper Canal Project: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿತ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸಂಸದ ಗೋವಿಂದ ಕಾರಜೋಳ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
Last Updated 12 ಫೆಬ್ರುವರಿ 2026, 15:44 IST
ಭದ್ರಾ ಮೇಲ್ದಂಡೆಗೆ ಅನುದಾನ: ಪ್ರಧಾನಿಗೆ ಸಂಸದ ಗೋವಿಂದ ಕಾರಜೋಳ ಮನವಿ

ಶಾಸಕ ವೀರೇಂದ್ರ ಜಾಮೀನು ರದ್ದು ಕೋರಿ ಇ.ಡಿ ಅರ್ಜಿ

PMLA Case: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಶಾಸಕ ಕೆ.ಸಿ.ವೀರೇಂದ್ರ ಅವರ ಜಾಮೀನು ರದ್ದುಪಡಿಸಬೇಕು ಎಂದು ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 12 ಫೆಬ್ರುವರಿ 2026, 15:38 IST
ಶಾಸಕ ವೀರೇಂದ್ರ ಜಾಮೀನು ರದ್ದು ಕೋರಿ ಇ.ಡಿ ಅರ್ಜಿ

ರಾಹುಲ್‌ ಗಾಂಧಿ ನಿರ್ಧಾರದ ಮೇಲೆ ಡಿಕೆಶಿ ಭವಿಷ್ಯ: ಆಗುತ್ತಾ ಅಧಿಕಾರ ಹಸ್ತಾಂತರ?

Congress Power Struggle: ಆಡಳಿತರೂಢ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವದ ಹಗ್ಗಜಗ್ಗಾಟ ಆರು ತಿಂಗಳಿನಿಂದ ಜೋರಾಗಿ ನಡೆಯುತ್ತಲೇ ಇದೆ. ಎರಡೂವರೆ ವರ್ಷದ ಬಳಿಕ ಅಧಿಕಾರ ಹಸ್ತಾಂತರದ ಬಗ್ಗೆ ಒಪ್ಪಂದವಾಗಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಪಾದಿಸಿದ್ದರೆ.
Last Updated 12 ಫೆಬ್ರುವರಿ 2026, 15:38 IST
ರಾಹುಲ್‌ ಗಾಂಧಿ ನಿರ್ಧಾರದ ಮೇಲೆ ಡಿಕೆಶಿ ಭವಿಷ್ಯ: ಆಗುತ್ತಾ ಅಧಿಕಾರ ಹಸ್ತಾಂತರ?
ADVERTISEMENT

ದೇಶದಲ್ಲೇ ಮೊದಲ ಶ್ರೇಷ್ಠತಾ ಕೇಂದ್ರ ಆರಂಭ: ಸಚಿವ ಎಂ.ಸಿ.ಸುಧಾಕರ್‌

Green Skills AI Centre: ಎಸ್ ಜೆ ಪಾಲಿಟೆಕ್ನಿಕ್‌ನಲ್ಲಿ ಹಸಿರು ಕೌಶಲ ಮತ್ತು ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಆರಂಭವಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 30,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
Last Updated 12 ಫೆಬ್ರುವರಿ 2026, 15:37 IST
ದೇಶದಲ್ಲೇ ಮೊದಲ ಶ್ರೇಷ್ಠತಾ ಕೇಂದ್ರ ಆರಂಭ: ಸಚಿವ ಎಂ.ಸಿ.ಸುಧಾಕರ್‌

ಕನ್ನಡ ಸಾಹಿತ್ಯ ಪರಿಷತ್: 46 ಸಿಬ್ಬಂದಿಯಲ್ಲಿ 24 ಮಂದಿಗೆ ವೇತನ

KASAPA Salary: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯಲ್ಲಿ 24 ಮಂದಿಗೆ ವೇತನ ನೀಡಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪರಿಷತ್ತಿನಲ್ಲಿ ಒಟ್ಟು 46 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
Last Updated 12 ಫೆಬ್ರುವರಿ 2026, 15:36 IST
ಕನ್ನಡ ಸಾಹಿತ್ಯ ಪರಿಷತ್: 46 ಸಿಬ್ಬಂದಿಯಲ್ಲಿ 24 ಮಂದಿಗೆ ವೇತನ

400 ಪಶು ವೈದ್ಯಾಧಿಕಾರಿಗಳ ಹುದ್ದೆ: ಅರ್ಹತೆ ಪಡೆದ 621 ಅಭ್ಯರ್ಥಿಗಳ ಪಟ್ಟಿ ಪ್ರಕಟ

KPSC Recruitment: ಪಶು ವೈದ್ಯಾಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 621 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಗ್ರೂಪ್ ಎ ವೃಂದದ 400 ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಪಟ್ಟಿ ಪ್ರಕಟಿಸಿದೆ.
Last Updated 12 ಫೆಬ್ರುವರಿ 2026, 15:35 IST
 400 ಪಶು ವೈದ್ಯಾಧಿಕಾರಿಗಳ ಹುದ್ದೆ: ಅರ್ಹತೆ ಪಡೆದ 621 ಅಭ್ಯರ್ಥಿಗಳ ಪಟ್ಟಿ ಪ್ರಕಟ
ADVERTISEMENT
ADVERTISEMENT
ADVERTISEMENT