ಬುಧವಾರ, 3 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

Karnataka politics | ಕ್ರಾಂತಿ ಬಗ್ಗೆ ಸಂಕ್ರಾಂತಿ ಬಳಿಕ ಮಾತನಾಡೋಣ: ಹರಿಪ್ರಸಾದ್

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆ.ಸಿ.ವೇಣುಗೋಪಾಲ್ ನಡುವೆ ಇಂದು ರಾಜಕಾರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಕ್ರಾಂತಿ, ಕ್ರಾಂತಿ ಎಂದು ಮಾಧ್ಯಮದವರೇ ಹೇಳಿದ್ದು. ಸಂಕ್ರಾಂತಿಯೂ ಆಗಲಿ ಆಮೇಲೆ ಈ ಬಗ್ಗೆ ಮಾತನಾಡೋಣ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.
Last Updated 3 ಡಿಸೆಂಬರ್ 2025, 16:37 IST
Karnataka politics | ಕ್ರಾಂತಿ ಬಗ್ಗೆ ಸಂಕ್ರಾಂತಿ ಬಳಿಕ ಮಾತನಾಡೋಣ: ಹರಿಪ್ರಸಾದ್

ಪ್ರಕರಣಗಳ ತ್ವರಿತ ಇತ್ಯರ್ಥ: ಸಿ.ಎಸ್‌ಗೆ ಪ್ರಿಯಾಂಕ್‌ ಪತ್ರ

Legal Reform: ಕರ್ನಾಟಕ ಹೈಕೋರ್ಟ್‌ ಮುಂದೆ ಬಾಕಿ ಇರುವ ಸರ್ಕಾರದ ನೇಮಕಾತಿ, ಬಡ್ತಿ ಸೇರಿದಂತೆ ಸೇವಾ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಮುಖ್ಯ ಕಾರ್ಯದರ್ಶಿಗೆ ಕ್ರಮಕೈಗೊಳ್ಳುವಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ
Last Updated 3 ಡಿಸೆಂಬರ್ 2025, 16:03 IST
ಪ್ರಕರಣಗಳ ತ್ವರಿತ ಇತ್ಯರ್ಥ: ಸಿ.ಎಸ್‌ಗೆ ಪ್ರಿಯಾಂಕ್‌ ಪತ್ರ

ವೇಣುಗೋಪಾಲ್‌ ಹೈಕಮಾಂಡ್‌ ಏಜೆಂಟ್‌: ಅಶೋಕ

Congress Protest: ‘ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಏಜೆಂಟ್‌’ ಎಂದು ಆರ್‌.ಅಶೋಕ ಟೀಕಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಭೇಟಿ ಕುರಿತಂತೆ ಟೀಕೆ ವ್ಯಕ್ತಪಡಿಸಿದ್ದಾರೆ.
Last Updated 3 ಡಿಸೆಂಬರ್ 2025, 16:02 IST
ವೇಣುಗೋಪಾಲ್‌ ಹೈಕಮಾಂಡ್‌ ಏಜೆಂಟ್‌: ಅಶೋಕ

ಜೆಡಿಎಸ್‌ನ ಜಿಲ್ಲಾ ಅಧ್ಯಕ್ಷರು ಬದಲು: ಕೃಷ್ಣಾರೆಡ್ಡಿ

JDS Party Update: ಜೆಡಿಎಸ್‌ನಲ್ಲಿ ನಿಷ್ಕ್ರಿಯವಾಗಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷದ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
Last Updated 3 ಡಿಸೆಂಬರ್ 2025, 15:57 IST
ಜೆಡಿಎಸ್‌ನ ಜಿಲ್ಲಾ ಅಧ್ಯಕ್ಷರು ಬದಲು: ಕೃಷ್ಣಾರೆಡ್ಡಿ

ಅಡಿಕೆ: ಆಮದು ಹೆಚ್ಚಳ, ರಫ್ತು ಕುಸಿತ

Areca Nut Export Decline: ದೇಶದಲ್ಲಿ ಕಳೆದೊಂದು ದಶಕದಲ್ಲಿ ಅಡಿಕೆ ಆಮದು ಪ್ರಮಾಣ ಹೆಚ್ಚಳ ಆಗಿದ್ದರೆ, ರಫ್ತು ಪ್ರಮಾಣ ನಿರಂ ತರವಾಗಿ ಕಡಿಮೆಯಾಗುತ್ತಾ ಬಂದಿದೆ.
Last Updated 3 ಡಿಸೆಂಬರ್ 2025, 15:47 IST
ಅಡಿಕೆ: ಆಮದು ಹೆಚ್ಚಳ, ರಫ್ತು ಕುಸಿತ

ಸಂಸತ್ ಅಧಿವೇಶನದಲ್ಲಿ ಬ್ಯುಸಿ; ಹೈಕಮಾಂಡ್‌ ನಾಯಕರ ಭೇಟಿ ಇಲ್ಲ: ಡಿ.ಕೆ. ಶಿವಕುಮಾರ್

Karnataka Politics: ‘ಈಗ ನಮ್ಮ ನಾಯಕರು ಸಂಸತ್ ಅಧಿವೇಶನದಲ್ಲಿ ಬ್ಯುಸಿ ಇದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ತೊಂದರೆ ಕೊಡಲು ಹಾಗೂ ಮುಜುಗರ ಉಂಟು ಮಾಡಲು ಬಯಸುವುದಿಲ್ಲ‘ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 3 ಡಿಸೆಂಬರ್ 2025, 15:37 IST
ಸಂಸತ್ ಅಧಿವೇಶನದಲ್ಲಿ ಬ್ಯುಸಿ; ಹೈಕಮಾಂಡ್‌ ನಾಯಕರ ಭೇಟಿ ಇಲ್ಲ: ಡಿ.ಕೆ. ಶಿವಕುಮಾರ್

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ಶಿಕ್ಷೆ ಅಮಾನತಿಗೆ ಹೈಕೋರ್ಟ್‌ ನಕಾರ

Criminal Appeal Rejected: ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ, ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ಸ್ಪಷ್ಟವಾಗಿ ನಿರಾಕರಿಸಿದೆ.
Last Updated 3 ಡಿಸೆಂಬರ್ 2025, 15:30 IST
ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ಶಿಕ್ಷೆ ಅಮಾನತಿಗೆ ಹೈಕೋರ್ಟ್‌ ನಕಾರ
ADVERTISEMENT

ಮತಕಳವು | ಪ್ರತಿ ಜಿಲ್ಲೆಯಿಂದ 300 ಜನ ದೆಹಲಿಗೆ: ಡಿ.ಕೆ. ಶಿವಕುಮಾರ್

Delhi Rally: ‘ಮತಕಳವು ವಿರುದ್ಧ ಇದೇ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದುಕೊಂಡು ಹೋಗಬೇಕಿದೆ. ಈ ಬಗ್ಗೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 3 ಡಿಸೆಂಬರ್ 2025, 15:19 IST
ಮತಕಳವು | ಪ್ರತಿ ಜಿಲ್ಲೆಯಿಂದ 300 ಜನ ದೆಹಲಿಗೆ: ಡಿ.ಕೆ. ಶಿವಕುಮಾರ್

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಅಂಗನವಾಡಿ ನೌಕರರಿಂದ ಮನವಿ

ASHA Workers Protest: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಪ್ರಮುಖರ ಜತೆಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ಮಾತುಕತೆ ನಡೆಸಿದರು.
Last Updated 3 ಡಿಸೆಂಬರ್ 2025, 14:36 IST
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಅಂಗನವಾಡಿ ನೌಕರರಿಂದ ಮನವಿ

3,187 ಕಿ.ಮೀ. ಹೆದ್ದಾರಿಗೆ ಮಂಜೂರಾತಿ: ನಿತಿನ್‌ ಗಡ್ಕರಿ

Highway Approval: ಕಳೆದ ಐದು ಹಣಕಾಸು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಎಕ್ಸ್‌ಪ್ರೆಸ್‌ವೇಗಳು ಮತ್ತು ಆರ್ಥಿಕ ಕಾರಿಡಾರ್‌ಗಳು ಸೇರಿದಂತೆ 3,187 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದರು.
Last Updated 3 ಡಿಸೆಂಬರ್ 2025, 14:32 IST
3,187 ಕಿ.ಮೀ. ಹೆದ್ದಾರಿಗೆ ಮಂಜೂರಾತಿ: ನಿತಿನ್‌ ಗಡ್ಕರಿ
ADVERTISEMENT
ADVERTISEMENT
ADVERTISEMENT