ಭಾನುವಾರ, 22 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ: ದಿನವಿಡಿ ರಸ್ತೆ ತಡೆ

ಶಾಸಕರು, ಅಧಿಕಾರಿಗಳಿಗೂ ತಟ್ಟಿದ ಪ್ರತಿಭಟನೆಯ ಬಿಸಿ
Last Updated 22 ಫೆಬ್ರುವರಿ 2026, 19:25 IST
ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ: ದಿನವಿಡಿ ರಸ್ತೆ ತಡೆ

ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ: ಪರೀಕ್ಷೆ ಬರೆದ 20,146 ವಿದ್ಯಾರ್ಥಿಗಳು

Free Education: ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2026- 27ನೇ ಸಾಲಿಗೆ 6 ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶಕ್ಕಾಗಿ ಭಾನುವಾರ ನಡೆದ ಪ್ರವೇಶ ಪರೀಕ್ಷೆಗೆ ವಿವಿಧ ಜಿಲ್ಲೆಗಳಿಂದ 20,146 ವಿದ್ಯಾರ್ಥಿಗಳು ಹಾಜರಾದರು.
Last Updated 22 ಫೆಬ್ರುವರಿ 2026, 19:20 IST
ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ: ಪರೀಕ್ಷೆ ಬರೆದ 20,146 ವಿದ್ಯಾರ್ಥಿಗಳು

ಸ್ತನ ಕ್ಯಾನ್ಸರ್‌ ಕುರಿತು ಸಂಶೋಧನೆ: ನವಿತಾಗೆ ‘ಕ್ವೀನ್ ಎಲಿಜಬೆತ್’ ಪ್ರಶಸ್ತಿ

Breast Cancer Research: ಮಡಿಕೇರಿ: ಮಡಿಕೇರಿಯ ಡಾ.ಕನ್ನಂಡ ನವಿತಾ ಸೋಮಯ್ಯ ಅವರು ಸ್ತನ ಕ್ಯಾನ್ಸರ್‌ ಕುರಿತು ನಡೆಸಿದ ಸಂಶೋಧನೆಗಾಗಿ ಯುನೈಟೆಡ್ ಕಿಂಗ್‌ಡಮ್‌ನ ಶೈಕ್ಷಣಿಕ ಮತ್ತು ಸಂಶೋಧನಾ ವಲಯದ ಅತ್ಯುನ್ನತ ರಾಷ್ಟ್ರೀಯ ಗೌರವ ‘ಕ್ವೀನ್ ಎಲಿಜಬೆತ್’ ಪ್ರಶಸ್ತಿ ಲಭಿಸಿದೆ.
Last Updated 22 ಫೆಬ್ರುವರಿ 2026, 19:18 IST
ಸ್ತನ ಕ್ಯಾನ್ಸರ್‌ ಕುರಿತು ಸಂಶೋಧನೆ: ನವಿತಾಗೆ ‘ಕ್ವೀನ್ ಎಲಿಜಬೆತ್’ ಪ್ರಶಸ್ತಿ

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೆ ಸಿಎಂ ಅಗಬೇಕು: ಸಚಿವ ಮಹದೇವಪ್ಪ

HC Mahadevappa: ಮಡಿಕೇರಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರು ಮುಖ್ಯಮಂತ್ರಿ ಆಗಬೇಕು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Last Updated 22 ಫೆಬ್ರುವರಿ 2026, 19:15 IST
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೆ ಸಿಎಂ ಅಗಬೇಕು: ಸಚಿವ ಮಹದೇವಪ್ಪ

ಸವಣೂರು | ಸಿಗದ ವರ್ಗಾವಣೆ: ಕೆಎಸ್‌ಆರ್‌ಟಿಸಿ ನೌಕರ ಆತ್ಮಹತ್ಯೆ

KSRTC Staff Death: ಸವಣೂರು (ಹಾವೇರಿ ಜಿಲ್ಲೆ): ಕೆಎಸ್‌ಆರ್‌ಟಿಸಿ ನೌಕರ ಮಹದೇವಪ್ಪ ಪಕೀರಪ್ಪ ಎರೇಸೀಮಿ (49) ಭಾನುವಾರ ಇಲ್ಲಿನ ಬಸ್‌ನಿಲ್ದಾಣದ ಆವರಣದ ಇಂಧನ ಶಾಖೆಯ ಕೊಠಡಿಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 22 ಫೆಬ್ರುವರಿ 2026, 19:11 IST
ಸವಣೂರು | ಸಿಗದ ವರ್ಗಾವಣೆ: ಕೆಎಸ್‌ಆರ್‌ಟಿಸಿ ನೌಕರ ಆತ್ಮಹತ್ಯೆ

ಬಾಗಲಕೋಟೆ | ಕಲ್ಲು ತೂರಾಟ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಶ್ರೀರಾಮುಲು

Karnataka BJP: ಬಾಗಲಕೋಟೆ: ‘ಕಲ್ಲು ತೂರಾಟ ಮಾಡಿದವರು, ಅವರಿಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು. ಅದು ಬಿಟ್ಟು, ಹಿಂದೂ ಕಾರ್ಯಕರ್ತರ ಬಂಧನ ಏಕೆ’ ಎಂದು ಮಾಜಿ ಸಚಿವ ಶ್ರೀರಾಮುಲು ಪ್ರಶ್ನಿಸಿದ್ದಾರೆ.
Last Updated 22 ಫೆಬ್ರುವರಿ 2026, 19:06 IST
ಬಾಗಲಕೋಟೆ | ಕಲ್ಲು ತೂರಾಟ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಶ್ರೀರಾಮುಲು

ಬಾಲಕಿಯ ಮೈಮುಟ್ಟಿ ದೌರ್ಜನ್ಯ ಎಸಗಿದ ಆರೋಪ: ಕಮಲಾಕರ ಭಟ್ ವಿರುದ್ಧ ಪೋಕ್ಸೊ ಪ್ರಕರಣ

Last Updated 22 ಫೆಬ್ರುವರಿ 2026, 19:02 IST
ಬಾಲಕಿಯ ಮೈಮುಟ್ಟಿ ದೌರ್ಜನ್ಯ ಎಸಗಿದ ಆರೋಪ: ಕಮಲಾಕರ ಭಟ್ ವಿರುದ್ಧ ಪೋಕ್ಸೊ ಪ್ರಕರಣ
ADVERTISEMENT

AI ಶೃಂಗಸಭೆಯ ‘ಎಕ್ಸ್‌ ಪೋ’ದಲ್ಲಿ ಗಲಾಟೆ| ಕಾಂಗ್ರೆಸ್ ನಾಯಕರು ಕ್ಷಮೆ ಕೇಳಲಿ: ಜೋಶಿ

Pralhad Joshi: ಧಾರವಾಡ: ‘ನವದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆಯ ‘ಎಕ್ಸ್‌ ಪೋ’ ದಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಮಾಡಿದ ಗಲಾಟೆಯಿಂದ ದೇಶ ತಲೆ ತಗ್ಗಿಸುವಂತಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
Last Updated 22 ಫೆಬ್ರುವರಿ 2026, 19:00 IST
AI ಶೃಂಗಸಭೆಯ ‘ಎಕ್ಸ್‌ ಪೋ’ದಲ್ಲಿ ಗಲಾಟೆ| ಕಾಂಗ್ರೆಸ್ ನಾಯಕರು ಕ್ಷಮೆ ಕೇಳಲಿ: ಜೋಶಿ

ಎಚ್.ಡಿ. ಕುಮಾರಸ್ವಾಮಿ–ಪರಮೇಶ್ವರ ರಹಸ್ಯ ಚರ್ಚೆ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ರಹಸ್ಯವಾಗಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ತಾಜ್‌ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಶನಿವಾರ ಬೆಳಿಗ್ಗೆ ಭೇಟಿಯಾಗಿದ್ದರು.
Last Updated 22 ಫೆಬ್ರುವರಿ 2026, 18:46 IST
ಎಚ್.ಡಿ. ಕುಮಾರಸ್ವಾಮಿ–ಪರಮೇಶ್ವರ ರಹಸ್ಯ ಚರ್ಚೆ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಹಾವೇರಿ: ಅಕ್ಷರದ ಸಾಮಾನ್ಯ ಜ್ಞಾನದ ಪರೀಕ್ಷೆ ಬರೆದ 8,725 ಅನಕ್ಷರಸ್ಥರು

Adult Education: ಹಾವೇರಿ: ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಭಾನುವಾರ ಹಮ್ಮಿಕೊಂಡಿದ್ದ ಅಕ್ಷರದ ಸಾಮಾನ್ಯ ಜ್ಞಾನದ ಪರೀಕ್ಷೆಗೆ 8,725 ಅನಕ್ಷರಸ್ಥರು ಹಾಜರಾದರು.
Last Updated 22 ಫೆಬ್ರುವರಿ 2026, 18:40 IST
ಹಾವೇರಿ: ಅಕ್ಷರದ ಸಾಮಾನ್ಯ ಜ್ಞಾನದ ಪರೀಕ್ಷೆ ಬರೆದ 8,725 ಅನಕ್ಷರಸ್ಥರು
ADVERTISEMENT
ADVERTISEMENT
ADVERTISEMENT