ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಎಂದು ನಂಬಿಸಿ ಟೆಕಿಗೆ ₹ 93 ಲಕ್ಷ ವಂಚನೆ

Online Scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸಂದೇಶ ನಂಬಿದ ಮಹಿಳಾ ಟೆಕಿಯೊಬ್ಬರು ₹ 93 ಲಕ್ಷ ಕಳೆದುಕೊಂಡಿದ್ದಾರೆ.
Last Updated 14 ಫೆಬ್ರುವರಿ 2026, 18:44 IST
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಎಂದು ನಂಬಿಸಿ ಟೆಕಿಗೆ ₹ 93 ಲಕ್ಷ ವಂಚನೆ

₹40,000 ಲಂಚಕ್ಕೆ ಬೇಡಿಕೆ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಕಾರಿನ ಬಾಡಿಗೆ ಪಾವತಿಸಲು ₹40,000 ಲಂಚಕ್ಕೆ ಬೇಡಿಕೆ; ವಿಶೇಷ ಭೂ ಸ್ವಾಧೀನಾಧಿಕಾರಿ ಸೇರಿ ಇಬ್ಬರ ಬಂಧನ
Last Updated 14 ಫೆಬ್ರುವರಿ 2026, 18:41 IST
₹40,000 ಲಂಚಕ್ಕೆ ಬೇಡಿಕೆ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ವಿಧಾನಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ | ಸಮಯ ಬಂದಾಗ ಚರ್ಚೆ: ಎಚ್‌ಡಿಕೆ

HD Kumaraswamy: ‘ವಿಧಾನಸಭೆ ಚುನಾವಣೆಗೆ ಇನ್ನೂ 2 ವರ್ಷಗಳು ಇವೆ. ಈಗಲೇ ಮೈತ್ರಿಯ ಮಾತೇಕೆ? ಆ ಬಗ್ಗೆ ನಾವೂ ಮಾತನಾಡಿಲ್ಲ, ಅವರೂ ಮಾತನಾಡಿಲ್ಲ. ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ. ಸಮಯ ಬಂದಾಗ ಆ ಚರ್ಚೆ ಮಾಡುತ್ತೇವೆ’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Last Updated 14 ಫೆಬ್ರುವರಿ 2026, 16:13 IST
ವಿಧಾನಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ | ಸಮಯ ಬಂದಾಗ ಚರ್ಚೆ: ಎಚ್‌ಡಿಕೆ

ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

Bank Gold Theft: ಗಿರಿನಗರದ ಬ್ಯಾಂಕ್‌ವೊಂದರಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ₹4 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಸಹಾಯಕ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿನೊ ಸಾಲ ತೀರಿಸಲು ಈ ಕೃತ್ಯ ಎಸಗಿದ್ದಾರೆ.
Last Updated 14 ಫೆಬ್ರುವರಿ 2026, 16:00 IST
ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

ನಕಲಿ ಪ್ರಮಾಣಪತ್ರ ಸಲ್ಲಿಸಿ ನೀರಾವರಿ ಇಲಾಖೆಯಿಂದ ₹1,324 ಕೋಟಿ ದುರ್ಬಳಕೆ: ಬಿವೈವಿ

BY Vijayendra: ಬೆಂಗಳೂರು: ‘ರಾಜ್ಯದ ವಿವಿಧ ನೀರಾವರಿ ನಿಗಮಗಳಿಗೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದ ₹1,324 ಕೋಟಿ ವಿಶೇಷ ಅನುದಾನದ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು, ನಕಲಿ ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಸಿದೆ’ ಎಂದು ಬಿವೈವಿ ಆರೋಪಿಸಿದರು.
Last Updated 14 ಫೆಬ್ರುವರಿ 2026, 15:59 IST
ನಕಲಿ ಪ್ರಮಾಣಪತ್ರ ಸಲ್ಲಿಸಿ ನೀರಾವರಿ ಇಲಾಖೆಯಿಂದ ₹1,324 ಕೋಟಿ ದುರ್ಬಳಕೆ: ಬಿವೈವಿ

ರೌಡಿ ಶೀಟರ್ ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜ ವಿರುದ್ಧ ಷಡ್ಯಂತ್ರ: ಅಶೋಕ ಟೀಕೆ

R Ashok Visit: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಬೈರತಿ ಬಸವರಾಜ ಅವರ ಮನೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಭೇಟಿ ನೀಡಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರು ಮತ್ತು ಬಿಜೆಪಿ ಮುಖಂಡರೊಂದಿಗೆ ಚರ್ಚೆ ನಡೆಸಿದರು.
Last Updated 14 ಫೆಬ್ರುವರಿ 2026, 15:55 IST
ರೌಡಿ ಶೀಟರ್ ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜ ವಿರುದ್ಧ ಷಡ್ಯಂತ್ರ: ಅಶೋಕ ಟೀಕೆ

ಅಮೆರಿಕದಲ್ಲಿ ಕನ್ನಡಿಗ ಸಾಕೇತ್ ನಾಪತ್ತೆ: ವಿದೇಶಾಂಗ ಸಚಿವಾಲಯಕ್ಕೆ ಸಿ.ಎಸ್‌ ಪತ್ರ

US Student Saketh: ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿರುವ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಪತ್ತೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೆರವು ಕೋರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪತ್ರ ಬರೆದಿದ್ದಾರೆ.
Last Updated 14 ಫೆಬ್ರುವರಿ 2026, 15:50 IST
ಅಮೆರಿಕದಲ್ಲಿ ಕನ್ನಡಿಗ ಸಾಕೇತ್ ನಾಪತ್ತೆ: ವಿದೇಶಾಂಗ ಸಚಿವಾಲಯಕ್ಕೆ ಸಿ.ಎಸ್‌ ಪತ್ರ
ADVERTISEMENT

ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟನೆಗೆ ಭೂಪೇಂದ್ರ ಯಾದವ್‌: ಬಿ.ವೈ.ವಿಜಯೇಂದ್ರ

Bhupender Yadav: ಇದೇ 19ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ನಡೆಯಲಿದೆ.
Last Updated 14 ಫೆಬ್ರುವರಿ 2026, 15:50 IST
ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟನೆಗೆ ಭೂಪೇಂದ್ರ ಯಾದವ್‌: ಬಿ.ವೈ.ವಿಜಯೇಂದ್ರ

ರಾಜ್ಯದ ಮುಂದಿನ ಮುಖ್ಯಮಂತ್ರಿ ದಲಿತರಾಗಲಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ

Vijayapura Politics: ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಆಶಯ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದರು.
Last Updated 14 ಫೆಬ್ರುವರಿ 2026, 15:39 IST
ರಾಜ್ಯದ ಮುಂದಿನ ಮುಖ್ಯಮಂತ್ರಿ ದಲಿತರಾಗಲಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ

ಸೊಸೈಟಿ ಠೇವಣಿದಾರರಿಗೆ ವಂಚನೆ ಪ್ರಕರಣ: ₹17 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ED Property Seizure: ಬೆಂಗಳೂರು: ಠೇವಣಿದಾರರ ₹65 ಕೋಟಿಯನ್ನು ವಂಚಿಸಿದ ಪ್ರಕರಣದಲ್ಲಿ ಸಿರಿವೈಭವ ಸೌಹಾರ್ದ ಪತ್ತಿನ ಸಹಕಾರ ಸೊಸೈಟಿಯ ಅಧ್ಯಕ್ಷೆ ಬಿ.ಎಸ್. ನಾಗವಲ್ಲಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಆರ್‌. ರಾಜೇಶ್‌ ದಂಪತಿಗೆ ಸೇರಿದ ₹17 ಕೋಟಿ ಸ್ವತ್ತು ಜಪ್ತಿ.
Last Updated 14 ಫೆಬ್ರುವರಿ 2026, 15:34 IST
ಸೊಸೈಟಿ ಠೇವಣಿದಾರರಿಗೆ ವಂಚನೆ ಪ್ರಕರಣ: ₹17 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ADVERTISEMENT
ADVERTISEMENT
ADVERTISEMENT