ಉಪ ಲೋಕಾಯುಕ್ತರು ನಿಮಗೆ ಹೇಳಬೇಕಾ? ಎಪಿಎಂಸಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ತರಾಟೆ
Minister Shivanna Warning: ರೈತರಿಗೆ ಮೂಲಸೌಕರ್ಯ ಕಲ್ಪಿಸುವ ಜವಾಬ್ದಾರಿಯನ್ನು ಎಪಿಎಂಸಿ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಟೀಕಿಸಿ, ಶಿಸ್ತು ಕ್ರಮ ಎಚ್ಚರಿಕೆ ನೀಡಿದ್ದಾರೆ.Last Updated 20 ಜನವರಿ 2026, 14:42 IST