ಭಾನುವಾರ, 18 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಉಪ್ಪು ತಿಂದವರು ನೀರು ಕುಡಿಯಲೇಬೇಕು;ನಾವು ಯಾರನ್ನೂ ರಕ್ಷಿಸುವುದಿಲ್ಲ:ಸಿದ್ದರಾಮಯ್ಯ

Lokayukta Arrest: ಮದ್ಯ ಲೈಸೆನ್ಸ್ ಲಂಚ ಪ್ರಕರಣದಲ್ಲಿ ಅಬಕಾರಿ ಅಧಿಕಾರಿಗಳ ಬಂಧನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ ಎಂದು ಮೈಸೂರುದಲ್ಲಿ ಹೇಳಿದರು.
Last Updated 18 ಜನವರಿ 2026, 7:01 IST
ಉಪ್ಪು ತಿಂದವರು ನೀರು ಕುಡಿಯಲೇಬೇಕು;ನಾವು ಯಾರನ್ನೂ ರಕ್ಷಿಸುವುದಿಲ್ಲ:ಸಿದ್ದರಾಮಯ್ಯ

2026 ಜನವರಿ 18: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Daily News Update: ರಾಜ್ಯ, ರಾಷ್ಟ್ರೀಯ, ಜಾಗತಿಕ, ಕ್ರೀಡೆ ಮತ್ತು ಮನರಂಜನೆ ಕ್ಷೇತ್ರದಲ್ಲಿ ನಡೆದ ಪ್ರಮುಖ 10 ಸುದ್ದಿಗಳಲ್ಲಿ ಸಿದ್ದರಾಮಯ್ಯ ಟೀಕೆ, ಬೃಹತ್ ಹೂಡಿಕೆ, ಐತಿಹಾಸಿಕ ಶಿಲೆ, ಖುಷಿ ಮುಖರ್ಜಿ ವಿವಾದ ಮುಂತಾದವು ಸೇರಿವೆ.
Last Updated 18 ಜನವರಿ 2026, 2:56 IST
2026 ಜನವರಿ 18: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಪ್ರಾಚೀನ ಕಾವ್ಯಕ್ಕೆ ಆಧುನಿಕ ಸ್ಪರ್ಶ:ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಡಿಜಿಟಲೀಕರಣ

Digital Literature: ಬೆಂಗಳೂರು: ನೂರಾರು ವರ್ಷಗಳ ಹಿಂದಿನ ಕನ್ನಡದ ಪ್ರಾಚೀನ ಕಾವ್ಯಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಧುನಿಕ ಸ್ಪರ್ಶ ನೀಡುತ್ತಿದೆ. ಪಂಪನ ‘ವಿಕ್ರಮಾರ್ಜುನ ವಿಜಯ’, ರನ್ನನ ‘ಗದಾಯುದ್ಧ’ ಮೊದಲಾದ ಕೃತಿಗಳು ಡಿಜಿಟಲ್ ವೇದಿಕೆಗಳ ನೆರವಿನಿಂದ ಲಭ್ಯವಾಗಲಿದೆ.
Last Updated 18 ಜನವರಿ 2026, 1:31 IST
ಪ್ರಾಚೀನ ಕಾವ್ಯಕ್ಕೆ ಆಧುನಿಕ ಸ್ಪರ್ಶ:ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಡಿಜಿಟಲೀಕರಣ

ಮಂಡ್ಯದಲ್ಲಿ ಚಿನ್ನಕ್ಕಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಿಂದ ಹುಡುಕಾಟ

KIOCL Gold Search: ಮಂಡ್ಯ ಜಿಲ್ಲೆಯ ಯಡಿಯೂರು ಬ್ಲಾಕ್‌ನಲ್ಲಿ ಚಿನ್ನಕ್ಕಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯು (ಕೆಐಒಸಿಎಲ್‌) ಅನ್ವೇಷಣೆ ನಡೆಸಲಿದೆ. ಚಿನ್ನ ಅದಿರಿನ ಶೋಧಕ್ಕಾಗಿ ಯಡಿಯೂರು ಬ್ಲಾಕ್‌ನಲ್ಲಿ ಅಸ್ತಿತ್ವದಲ್ಲಿರುವ ರಸ್ತೆಗಳನ್ನು ಬಳಸಿಕೊಂಡು ಅನ್ವೇಷಣೆ ನಡೆಸಲು ಕೋರಿದೆ.
Last Updated 18 ಜನವರಿ 2026, 1:28 IST
ಮಂಡ್ಯದಲ್ಲಿ ಚಿನ್ನಕ್ಕಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಿಂದ ಹುಡುಕಾಟ

ಚೆನ್ನೈ ಪುಸ್ತಕ ಮೇಳ | ಡಿಜಿಟಲೀಕರಣದಿಂದ ಭಾಷೆಗೆ ಸಾವಿಲ್ಲ: ಪ್ರತಿಭಾ ನಂದಕುಮಾರ್

Digital Literature: ‘ಡಿಜಿಟಲೀಕರಣದಿಂದ ಭಾಷೆಗೆ ಭವಿಷ್ಯವಿದೆಯೇ, ಎಐ ಬಂದಮೇಲೆ ಸಾಹಿತ್ಯ ಸೃಷ್ಟಿಯೂ ಸರಳವಾಗುವುದೇ, ಲೇಖಕರು ತಮ್ಮ ಅನುಭವವನ್ನು ತಮ್ಮ ಭಾಷೆಯಲ್ಲಿ ಬರೆಯಬೇಕೇ ಅಥವಾ ಇಂಗ್ಲಿಷಿನಲ್ಲಿ ಬರೆದರೆ ಜಾಗತಿಕ ಮನ್ನಣೆ ಪಡೆಯಬಹುದೇ? ದ್ರಾವಿಡ ಭಾಷೆಗಳದ್ದು ಪಿಸುಮಾತೋ, ಗಟ್ಟಿ ಧ್ವನಿಯೋ…?
Last Updated 18 ಜನವರಿ 2026, 1:07 IST
ಚೆನ್ನೈ ಪುಸ್ತಕ ಮೇಳ | ಡಿಜಿಟಲೀಕರಣದಿಂದ ಭಾಷೆಗೆ ಸಾವಿಲ್ಲ: ಪ್ರತಿಭಾ ನಂದಕುಮಾರ್

Global Investors Summit | 11 ತಿಂಗಳಲ್ಲಿ ₹1.53 ಲಕ್ಷ ಕೋಟಿ ಹೂಡಿಕೆ: ಎಂಬಿಪಾ

Global Investors Meet: 2025ರ ಫೆಬ್ರುವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ರಾಜ್ಯಕ್ಕೆ ಹೊಸದಾಗಿ ₹1.53 ಲಕ್ಷ ಕೋಟಿಯಷ್ಟು ಹೂಡಿಕೆ ಹರಿದುಬಂದಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದರು.
Last Updated 18 ಜನವರಿ 2026, 1:01 IST
Global Investors Summit | 11 ತಿಂಗಳಲ್ಲಿ ₹1.53 ಲಕ್ಷ ಕೋಟಿ ಹೂಡಿಕೆ: ಎಂಬಿಪಾ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಆರಂಭ

KSOU Admissions: ಮಲ್ಲೇಶ್ವರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(ಕರಾಮುವಿ) ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ 2025–26ರ ಸಾಲಿನ ಜನವರಿ ಆವೃತ್ತಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಬಿ.ಎ., ಬಿ.ಕಾಂ., ಬಿ.ಎಸ್.ಡಬ್ಲ್ಯೂ ಅರ್ಜಿ ಆಹ್ವಾನಿಸಲಾಗಿದೆ.
Last Updated 17 ಜನವರಿ 2026, 18:34 IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಆರಂಭ
ADVERTISEMENT

ಈಡೇರದ ಬೇಡಿಕೆ: ಸಾರಿಗೆ ನೌಕರರ ಬೆಂಗಳೂರು ಚಲೋ 29ಕ್ಕೆ

KSRTC Bus Strike: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಬೇಡಿಕೆ ಈಡೇರಿಸದೇ ಇರುವುದನ್ನು ಖಂಡಿಸಿ ಜ.29ರಂದು ಬೆಂಗಳೂರು ಚಲೋ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
Last Updated 17 ಜನವರಿ 2026, 17:37 IST
ಈಡೇರದ ಬೇಡಿಕೆ: ಸಾರಿಗೆ ನೌಕರರ ಬೆಂಗಳೂರು ಚಲೋ 29ಕ್ಕೆ

ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕ ಅಂತಿಮ ಹಂತಕ್ಕೆ: ಉನ್ನತ ಶಿಕ್ಷಣ ಸಚಿವ ಸುಧಾಕರ್

Guest Lecturers Appointment: ಹುಬ್ಬಳ್ಳಿ: ‘ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಲ್ಲಿ ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12 ಸಾವಿರ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ.
Last Updated 17 ಜನವರಿ 2026, 17:11 IST
ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕ ಅಂತಿಮ ಹಂತಕ್ಕೆ: ಉನ್ನತ ಶಿಕ್ಷಣ ಸಚಿವ ಸುಧಾಕರ್

ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

Ancient Artifacts: ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದಿರುವ ಉತ್ಖನನದ ವೇಳೆ ಶನಿವಾರ ಪ್ರಾಚೀನ ಕಾಲದ ಶಿಲೆ ಪತ್ತೆಯಾಗಿದ್ದು, ಅರ್ಧದಷ್ಟು ಗೋಚರಿಸಿದೆ. ಉತ್ಖನನ ಇನ್ನಷ್ಟು ಆಳಕ್ಕೆ ಇಳಿದರೆ ನಿಖರ ಮಾಹಿತಿ ಲಭ್ಯವಾಗಲಿದೆ.
Last Updated 17 ಜನವರಿ 2026, 16:25 IST
ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ
ADVERTISEMENT
ADVERTISEMENT
ADVERTISEMENT