ಪರಿಸರ ಮಾಲಿನ್ಯ ಖಂಡಿಸಿ ಇಂದು ಕೊಪ್ಪಳ ಬಂದ್: ಮುಚ್ಚಿದ ಅಂಗಡಿಗಳು, ಬಾರದ ಬಸ್ಗಳು
Koppal Pollution Protest: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾವೇದಿಕೆ ಮಂಗಳವಾರ ಕೊಪ್ಪಳ ಹಾಗೂ ಭಾಗ್ಯನಗರ ಬಂದ್ ಕರೆ ನೀಡಿದ್ದು ಅಂಗಡಿಗಳು ಮುಚ್ಚಿದ್ದವು.Last Updated 24 ಫೆಬ್ರುವರಿ 2026, 4:42 IST