ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

25 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Today News Roundup: ರಾಜ್ಯ, ರಾಷ್ಟ್ರೀಯ, ವಿದೇಶ ಹಾಗೂ ಕ್ರೀಡೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ವಿವರಗಳನ್ನು ಇಲ್ಲಿ ನೀಡಲಾಗಿದೆ.
Last Updated 25 ಫೆಬ್ರುವರಿ 2026, 13:22 IST
25 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಕೆಲ ಶಾಸಕರಿಂದ ‘ಪರ್ಸೆಂಟೇಜ್‌ ದೌರ್ಜನ್ಯ': ಗುತ್ತಿಗೆದಾರರ ಸಂಘದ ಅಧ್ಯಕ್ಷ

ಮುಖ್ಯಮಂತ್ರಿ ಕೇಳಿದರೆ ಪಟ್ಟಿ ಬಿಡುಗಡೆ ಮಾಡಲು ಸಿದ್ಧ: ಆರ್.ಮಂಜುನಾಥ್
Last Updated 25 ಫೆಬ್ರುವರಿ 2026, 12:46 IST
ಕೆಲ ಶಾಸಕರಿಂದ ‘ಪರ್ಸೆಂಟೇಜ್‌ ದೌರ್ಜನ್ಯ': ಗುತ್ತಿಗೆದಾರರ ಸಂಘದ ಅಧ್ಯಕ್ಷ

ನಟ ರಾಜ್‌ಕುಮಾರ್ ಅಪಹರಣ: 9 ಆರೋಪಿಗಳ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

Rajkumar Kidnapping Case: ಕನ್ನಡದ ಹಿರಿಯ ನಟ ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
Last Updated 25 ಫೆಬ್ರುವರಿ 2026, 11:11 IST
ನಟ ರಾಜ್‌ಕುಮಾರ್ ಅಪಹರಣ: 9 ಆರೋಪಿಗಳ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಬಿಜೆಪಿಯಲ್ಲಿ ಹೊಸ ಹುರುಪು ತಂದ 'ಕೇರಳಂ'; ಏನಿದೆ ರಾಜಕೀಯ ಲೆಕ್ಕಾಚಾರ?

Kerala Name Change: ರಾಜಕೀಯ ಲೆಕ್ಕಾಚಾರ ಆರಂಭ. ತಿರುವನಂತಪುರ: ಕೇರಳದ ಹೆಸರನ್ನು 'ಕೇರಳಂ' ಎಂದು ಮರುನಾಮಕರಣ ಮಾಡಬೇಕೆಂಬ ಬಹುದಿನಗಳ ಆಗ್ರಹಕ್ಕೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಇದರೊಂದಿಗೆ, ರಾಜಕೀಯ ಲಾಭದ ಲೆಕ್ಕಾಚಾರಗಳು ಶುರುವಾಗಿವೆ.
Last Updated 25 ಫೆಬ್ರುವರಿ 2026, 6:46 IST
ಬಿಜೆಪಿಯಲ್ಲಿ ಹೊಸ ಹುರುಪು ತಂದ 'ಕೇರಳಂ';  ಏನಿದೆ ರಾಜಕೀಯ ಲೆಕ್ಕಾಚಾರ?

ಶಿವಮೊಗ್ಗ | ಗುಂಪು ಹಲ್ಲೆ; ವಿದ್ಯಾರ್ಥಿ ಸಾವು: 7 ಬಾಲಕರು ವಶಕ್ಕೆ

Student Murder: ಶಿವಮೊಗ್ಗ: ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ಸಹಪಾಠಿ ಜೊತೆ ಗುಂಪೊಂದು ಜಗಳಕ್ಕೆ ಬಂದಾಗ ಬಿಡಿಸಲು ಹೋದ ಸಂಕೇತ್‌ (15) ಎಂಬ ಹತ್ತನೇ ತರಗತಿ ವಿದ್ಯಾರ್ಥಿ ಹಲ್ಲೆಗೊಳಗಾಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಊರಗಡೂರಿನಲ್ಲಿ ನಡೆದಿದೆ.
Last Updated 25 ಫೆಬ್ರುವರಿ 2026, 4:44 IST
ಶಿವಮೊಗ್ಗ | ಗುಂಪು ಹಲ್ಲೆ; ವಿದ್ಯಾರ್ಥಿ ಸಾವು: 7 ಬಾಲಕರು ವಶಕ್ಕೆ

ಪದವಿ ಪಾಸಾದವರಿಗೆ ಪ್ಯಾರಾಮಿಲಿಟರಿ ಪಡೆಗಳಲ್ಲಿ 349 ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆ

ಯಾವುದೇ ಪದವಿ ಪಾಸಾದವರಿಗೆ ಪ್ಯಾರಾ ಮಿಲಿಟರಿ ಪಡೆಗಳಲ್ಲಿ 349 ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳು
Last Updated 25 ಫೆಬ್ರುವರಿ 2026, 1:01 IST
ಪದವಿ ಪಾಸಾದವರಿಗೆ ಪ್ಯಾರಾಮಿಲಿಟರಿ ಪಡೆಗಳಲ್ಲಿ 349 ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆ

karnataka Budget | ಬಜೆಟ್‌ ನಿರೀಕ್ಷೆ: ಅಭಿವೃದ್ಧಿಗೆ ಒತ್ತು ನೀಡಿ..

Budget Expectations:: ಮಾರ್ಚ್ 6ರಂದು ಮಂಡನೆಯಾಗುವ ರಾಜ್ಯ ಬಜೆಟ್‌ನಲ್ಲಿ ಮೆಟ್ರೊ, ರಸ್ತೆ, ಮೇಲ್ಸೇತುವೆ, ಪಾದಚಾರಿ ಮಾರ್ಗ ಸೇರಿದಂತೆ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವಂತೆ ನಾಗರಿಕರು ತಮ್ಮ ನಿರೀಕ್ಷೆಗಳನ್ನು ಹಂಚಿಕೊಳ್ಳಬಹುದು.
Last Updated 24 ಫೆಬ್ರುವರಿ 2026, 23:30 IST
karnataka Budget | ಬಜೆಟ್‌ ನಿರೀಕ್ಷೆ: ಅಭಿವೃದ್ಧಿಗೆ ಒತ್ತು ನೀಡಿ..
ADVERTISEMENT

ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ

67.16 ಟಿಎಂಸಿ ಅಡಿ ನೀರು ಸಂಗ್ರಹ: ಡಿಪಿಆರ್‌ ‍ಪರಿಶೀಲಿಸಿದ ಕೇಂದ್ರ ಜಲ ಆಯೋಗ
Last Updated 24 ಫೆಬ್ರುವರಿ 2026, 23:30 IST
ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ

ಭಟ್ಕಳ | ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಏಳು ಬಾಲಕರ ಬಂಧನ

Communal Tension: ಮುರುಡೇಶ್ವರ–ಬೈಲೂರು ಮಾರ್ಗದ ತೆಂಗಾರ ರಸ್ತೆಯ ಅಕ್ಕಪಕ್ಕದ ಕೆಲ ಹಿಂದೂ ಮನೆಗಳ ಮೇಲೆ ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ 7 ಮಂದಿ ಮುಸ್ಲಿಂ ಬಾಲಕರು ಕಲ್ಲುತೂರಾಟ ನಡೆಸಿದರು. ಇದರಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Last Updated 24 ಫೆಬ್ರುವರಿ 2026, 20:01 IST
ಭಟ್ಕಳ | ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಏಳು ಬಾಲಕರ ಬಂಧನ

ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

Hate Speech Case: ಪಟ್ಟಣದಲ್ಲಿ ಶನಿವಾರ (ಫೆ.21) ನಡೆದ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ ಅವರು ಭಾಷಣ ಮಾಡುತ್ತಿದ್ದ ವೇಳೆ ಮುಸ್ಲಿಂ ಸಮುದಾಯ, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರೂ, ಟಿಪ್ಪು ಸುಲ್ತಾನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Last Updated 24 ಫೆಬ್ರುವರಿ 2026, 19:58 IST
ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು
ADVERTISEMENT
ADVERTISEMENT
ADVERTISEMENT