ಸೋಮವಾರ, 29 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka Rain Alert: ಡಿಸೆಂಬರ್ 31 ಹಾಗೂ ಜನವರಿ 1ರಂದು ಮೈಸೂರು, ಮಂಡ್ಯ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೀದರ್‌ನಲ್ಲಿ ಶೀತಗಾಳಿ ಮುಂದುವರಿದಿದ್ದು, ಕನಿಷ್ಠ ತಾಪಮಾನ ದಾಖಲಾಗಿದೆ.
Last Updated 29 ಡಿಸೆಂಬರ್ 2025, 16:21 IST
ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಸದಸ್ಯರ ವಜಾ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ: ಹೈಕೋರ್ಟ್‌ ಸ್ಪಷ್ಟನೆ

Karnataka High Court: ವಕ್ಫ್ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಅಥವಾ ಮುತವಲ್ಲಿಗಳನ್ನು ವಜಾಗೊಳಿಸುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ ಇದೆಯೇ ಹೊರತು ಸಮಿತಿಗಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
Last Updated 29 ಡಿಸೆಂಬರ್ 2025, 16:04 IST
ಸದಸ್ಯರ ವಜಾ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ: ಹೈಕೋರ್ಟ್‌ ಸ್ಪಷ್ಟನೆ

ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ: ಶಶಿಧರ್ ಕೋಸಂಬೆ ಒತ್ತಾಯ

Karnataka Child Rights Commission: ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Last Updated 29 ಡಿಸೆಂಬರ್ 2025, 16:01 IST
ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ: ಶಶಿಧರ್ ಕೋಸಂಬೆ ಒತ್ತಾಯ

ಕುವೆಂಪುಗೆ ಭಾರತ ರತ್ನ ಘೋಷಣೆಯಾಗಲಿ: ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ

Kuvempu Jayanti: ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಹಾಗೂ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಶಾಸಕ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ. ಕುವೆಂಪು ಜಯಂತಿ ಕಾರ್ಯಕ್ರಮದ ವಿವರ ಇಲ್ಲಿದೆ.
Last Updated 29 ಡಿಸೆಂಬರ್ 2025, 15:59 IST
ಕುವೆಂಪುಗೆ ಭಾರತ ರತ್ನ ಘೋಷಣೆಯಾಗಲಿ: ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ

BJP State Committee: ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ಜನವರಿ 5 ರಂದು ನಡೆಯಲಿದ್ದು, ಬಳಿಕ ಜನವರಿ 13ರವರೆಗೆ ಪಕ್ಷದ ವಿವಿಧ ಜಿಲ್ಲಾ ಘಟಕಗಳ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ಎಸ್‌ ನಂದೀಶ್‌ ರೆಡ್ಡಿ ತಿಳಿಸಿದ್ದಾರೆ.
Last Updated 29 ಡಿಸೆಂಬರ್ 2025, 15:58 IST
ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ

ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಪ್ರಕರಣ: ಎಚ್.ಡಿ.ರೇವಣ್ಣ ನಿರಾಳ

Domestic Worker Case: ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪ ಎದುರಿಸುತ್ತಿದ್ದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದ ಅಪರಾಧ ಪರಿಗಣಿಸಲು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.
Last Updated 29 ಡಿಸೆಂಬರ್ 2025, 15:42 IST
ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಪ್ರಕರಣ: ಎಚ್.ಡಿ.ರೇವಣ್ಣ ನಿರಾಳ

ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆ| ಬಳಕೆಯಾಗದ ₹8,666 ಕೋಟಿ: ಟೆಂಡರ್‌ಗೆ ಸೂಚನೆ

Karnataka Infrastructure Funds: ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 2025-26ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ₹8,666.50 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಬಳಕೆಗೆ ಮೂರು ತಿಂಗಳಷ್ಟೇ ಉಳಿದಿದ್ದರೂ ಟೆಂಡರ್ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ.
Last Updated 29 ಡಿಸೆಂಬರ್ 2025, 15:36 IST
ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆ| ಬಳಕೆಯಾಗದ ₹8,666 ಕೋಟಿ: ಟೆಂಡರ್‌ಗೆ ಸೂಚನೆ
ADVERTISEMENT

ಹೊಸ ವರ್ಷಾಚರಣೆ|ವ್ಹೀಲಿಂಗ್ ಮೇಲೆ ನಿಗಾ, ಮಹಿಳಾ ಸುರಕ್ಷತೆಗೆ ಆದ್ಯತೆ:ಸಿದ್ದರಾಮಯ್ಯ

New Year Police Deployment: ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಣ್ಗಾವಲಿಗಾಗಿ ಬೆಂಗಳೂರಿನಲ್ಲಿ 20 ಸಾವಿರ, ಜಿಲ್ಲೆಗಳಿಗೆ ತಲಾ 1,200 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 29 ಡಿಸೆಂಬರ್ 2025, 15:32 IST
ಹೊಸ ವರ್ಷಾಚರಣೆ|ವ್ಹೀಲಿಂಗ್ ಮೇಲೆ ನಿಗಾ, ಮಹಿಳಾ ಸುರಕ್ಷತೆಗೆ ಆದ್ಯತೆ:ಸಿದ್ದರಾಮಯ್ಯ

ಹೊಸ ವರ್ಷಾಚರಣೆ: ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

Health Department: ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಅಸ್ವಸ್ಥಗೊಳ್ಳುವ, ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಆಂಬುಲೆನ್ಸ್ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಯ ಸೇವೆ ಒದಗಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ
Last Updated 29 ಡಿಸೆಂಬರ್ 2025, 15:30 IST
ಹೊಸ ವರ್ಷಾಚರಣೆ: ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಜಯದೇವಿ ತಾಯಿ ಲಿಗಾಡೆ, ಪ್ರಭುರಾವ್ ಕಂಬಳಿವಾಲೆ ಹೆಸರಲ್ಲಿ ಟ್ರಸ್ಟ್: ಸಚಿವ ತಂಗಡಗಿ

Karnataka Culture Ministry: ಸಾಹಿತಿ ಜಯದೇವಿ ತಾಯಿ ಲಿಗಾಡೆ ಮತ್ತು ಕನ್ನಡ ಪರ ಹೋರಾಟಗಾರ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್‌ ರಚಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
Last Updated 29 ಡಿಸೆಂಬರ್ 2025, 15:21 IST
ಜಯದೇವಿ ತಾಯಿ ಲಿಗಾಡೆ, ಪ್ರಭುರಾವ್ ಕಂಬಳಿವಾಲೆ ಹೆಸರಲ್ಲಿ ಟ್ರಸ್ಟ್: ಸಚಿವ ತಂಗಡಗಿ
ADVERTISEMENT
ADVERTISEMENT
ADVERTISEMENT