ನಾವು ರಾಜ್ಯಪಾಲರ ವಿರುದ್ಧವಿಲ್ಲ, ಕೇಂದ್ರದ ವಿರುದ್ಧ: ಸಿದ್ದರಾಮಯ್ಯ
Karnataka Governor Row: ‘ರಾಜ್ಯಪಾಲರು ಪೂರ್ತಿ ಭಾಷಣ ಓದದೆ, ‘ಜೈ ಸಂವಿಧಾನ’ ಎನ್ನುವುದನ್ನೂ ಉಲ್ಲೇಖಿಸದೆ, ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಆತುರಾತುರವಾಗಿ ಹೋದರು. ಇದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.Last Updated 2 ಫೆಬ್ರುವರಿ 2026, 20:44 IST