ಸೋಮವಾರ, 1 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಬೆಂಗಳೂರು ಟ್ರಾಫಿಕ್ ಕುಖ್ಯಾತ ಎಂದ ಉತ್ತರ ಪ್ರದೇಶ ಸಚಿವ: ಡಿಕೆಶಿ ಉತ್ತರ ಹೀಗಿತ್ತು

ಬೆಂಗಳೂರು ಟ್ರಾಫಿಕ್‌ 'ಅತ್ಯಂತ ಕುಖ್ಯಾತ' ಎಂದು ಉತ್ತರ ಪ್ರದೇಶದ ಸಂಸದ ರಾಜೀವ್‌ ರೈ ಹೇಳಿದ್ದಾರೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರ ಪ್ರತಿಕ್ರಿಯೆ..
Last Updated 1 ಡಿಸೆಂಬರ್ 2025, 11:16 IST
ಬೆಂಗಳೂರು ಟ್ರಾಫಿಕ್ ಕುಖ್ಯಾತ ಎಂದ ಉತ್ತರ ಪ್ರದೇಶ ಸಚಿವ: ಡಿಕೆಶಿ ಉತ್ತರ ಹೀಗಿತ್ತು

National Herald case | ಬಿಜೆಪಿಯಿಂದ ದ್ವೇಷ ರಾಜಕಾರಣ: ಸಿದ್ದರಾಮಯ್ಯ

Congress Protest: ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮೇಲೆ ಎಫ್‌ಐಆರ್‌ ದಾಖಲು ಬಿಜೆಪಿಯ ದ್ವೇಷ ರಾಜಕೀಯದ ಮುಂದುವರಿದ ಭಾಗವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
Last Updated 1 ಡಿಸೆಂಬರ್ 2025, 11:10 IST
National Herald case | ಬಿಜೆಪಿಯಿಂದ ದ್ವೇಷ ರಾಜಕಾರಣ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟ್ಟಾಗಿದ್ದೇವೆ: ದಿನೇಶ್ ಗುಂಡೂರಾವ್

Congress Leadership Row: ಇಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಪ್ರಬುದ್ಧತೆಯಿಂದ ನಡೆದುಕೊಳ್ಳುತ್ತಿದ್ದಾರೆ. ಸಣ್ಣಪುಟ್ಟ ಗೊಂದಲಗಳು ಬಗೆಹರಿದಿವೆ' ಎಂದರು.
Last Updated 1 ಡಿಸೆಂಬರ್ 2025, 9:51 IST
ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟ್ಟಾಗಿದ್ದೇವೆ: ದಿನೇಶ್ ಗುಂಡೂರಾವ್

ಕೋಡಿಮಠಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ: ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ

Political Meeting: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Last Updated 1 ಡಿಸೆಂಬರ್ 2025, 7:39 IST
ಕೋಡಿಮಠಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ: ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ

ಹಾಸ್ಯನಟ ಉಮೇಶ್ ನುಡಿ ನಮನ: ಆಂಗಿಕದಿಂದಲೇ ನಗಿಸಬಲ್ಲ ಚತುರ

ಅಶ್ಲೀಲ ಮಾತುಗಳನ್ನು ಆಡದೆ, ತಮ್ಮ ಆಂಗಿಕ ಅಭಿನಯದಿಂದ ನೋಡುಗರನ್ನು ನಗಿಸುವ ಸಾಮರ್ಥ್ಯ ಹೊಂದಿದ್ದ ಕೆಲವೇ ಹಾಸ್ಯನಟರಲ್ಲಿ ಉಮೇಶ್ ಒಬ್ಬರು.
Last Updated 30 ನವೆಂಬರ್ 2025, 23:30 IST
ಹಾಸ್ಯನಟ ಉಮೇಶ್ ನುಡಿ ನಮನ: ಆಂಗಿಕದಿಂದಲೇ ನಗಿಸಬಲ್ಲ ಚತುರ

ವಲಸೆ ಬಂದ ಬಾನಾಡಿಗಳು: ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ ಕಲರವ

ಹಗರಿಬೊಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ಇರುವ ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ (ಗುಲಾಬಿ ಕಬ್ಬಕ್ಕಿ) ಪಕ್ಷಿಗಳ ಕಲರವ ಮನೆಮಾಡಿದೆ. ನೋಡುಗರನ್ನು ಮುದಗೊಳಿಸುತ್ತಿವೆ.
Last Updated 30 ನವೆಂಬರ್ 2025, 23:30 IST
ವಲಸೆ ಬಂದ ಬಾನಾಡಿಗಳು: ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ ಕಲರವ

ನರೇಗಾದಡಿ ಗೌರವಧನ ನಿಲ್ಲಿಸಲು ಕೇಂದ್ರ ಆದೇಶ: ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ

ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಆರಂಭಿ ಸಿದ್ದ ‘ಕೂಸಿನ ಮನೆ’ ಆರೈಕೆದಾರರಿಗೆ ನರೇಗಾದಡಿ ಗೌರವಧನ ನೀಡಲು ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
Last Updated 30 ನವೆಂಬರ್ 2025, 23:30 IST
ನರೇಗಾದಡಿ ಗೌರವಧನ ನಿಲ್ಲಿಸಲು ಕೇಂದ್ರ ಆದೇಶ: ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ
ADVERTISEMENT

ಮೆಕ್ಕೆಜೋಳ ಖರೀದಿಸುವಂತೆ ಡಿಸ್ಟಿಲರಿಗಳಿಗೆ ಆದೇಶ: ಇಂದಿನಿಂದಲೇ ನೋಂದಣಿ ಶುರು

Maize Crop: ಮೆಕ್ಕೆಜೋಳವನ್ನು ಕಡ್ಡಾಯವಾಗಿ ಖರೀದಿ ಮಾಡುವಂತೆ ಡಿಸ್ಟಿಲರಿಗಳಿಗೆ ಆದೇಶ ಹೊರಡಿಸಿರುವ ಸರ್ಕಾರ ಡಿ.1ರಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದೆ.
Last Updated 30 ನವೆಂಬರ್ 2025, 23:30 IST
ಮೆಕ್ಕೆಜೋಳ ಖರೀದಿಸುವಂತೆ ಡಿಸ್ಟಿಲರಿಗಳಿಗೆ ಆದೇಶ: ಇಂದಿನಿಂದಲೇ ನೋಂದಣಿ ಶುರು

ಬೆಳಗಾವಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅತಿಥಿ ಉಪನ್ಯಾಸಕ ಬಂಧನ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕ, ಬಸವನ ಕುಡಚಿಯ ನಾಗೇಶ್ವರ ದೇಮಿನಕೊಪ್ಪ‌ ಎಂಬುವರನ್ನು ಕ್ಯಾಂಪ್‌ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 30 ನವೆಂಬರ್ 2025, 18:58 IST
ಬೆಳಗಾವಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅತಿಥಿ ಉಪನ್ಯಾಸಕ ಬಂಧನ

ದೇವೇಗೌಡರನ್ನು ಸ್ವಾಮೀಜಿಗಳು CM ಮಾಡಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

-
Last Updated 30 ನವೆಂಬರ್ 2025, 18:48 IST
ದೇವೇಗೌಡರನ್ನು ಸ್ವಾಮೀಜಿಗಳು CM ಮಾಡಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು
ADVERTISEMENT
ADVERTISEMENT
ADVERTISEMENT