ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ; ವೇಳಾಪಟ್ಟಿ ಇಲ್ಲಿದೆ

2nd PUC Board Exam: ರಾಜ್ಯದಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ ಇಪ್ಪತ್ತೆಂಟರಿಂದ ಆರಂಭವಾಗಲಿದೆ. ಮೊದಲ ದಿನ ಕನ್ನಡ, ಅರೆಬಿಕ್‌ ಭಾಷಾ ಪರೀಕ್ಷೆಗಳು ನಡೆಯಲಿವೆ. ಈ ಭಾರಿ ಐದು ಸಾವಿರಕ್ಕೂ ಹೆಚ್ಚು ಕಾಲೇಜುಗಳ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
Last Updated 27 ಫೆಬ್ರುವರಿ 2026, 7:30 IST
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ; ವೇಳಾಪಟ್ಟಿ ಇಲ್ಲಿದೆ

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

NS Subbareddy: ಬಾಗೇಪಲ್ಲಿ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಅಫಿಡವಿಟ್ ಸಲ್ಲಿಸಲು 6 ವಾರಗಳ ಕಾಲಾವಕಾಶ ನೀಡಲಾಗಿದೆ.
Last Updated 27 ಫೆಬ್ರುವರಿ 2026, 7:04 IST
ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ಯೋಗೀಶ್‌ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

Supreme Court: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Last Updated 27 ಫೆಬ್ರುವರಿ 2026, 6:30 IST
ಯೋಗೀಶ್‌ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ತೊಗರಿ ಖರೀದಿ ಕೇಂದ್ರ | ಬಾರದ ರೈತರು: 14 ಜಿಲ್ಲೆಗಳ ಪೈಕಿ 8ರಲ್ಲಿ ಮಾತ್ರ ಮಾರಾಟ

MSP Procurement: ಬೆಳಗಾವಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ತೊಗರಿ ಖರೀದಿಗೆಂದೇ ರಾಜ್ಯ ಸರ್ಕಾರವು 14 ಜಿಲ್ಲೆಗಳಲ್ಲಿ ಒಟ್ಟು 567 ಖರೀದಿ ಕೇಂದ್ರಗಳನ್ನು ತೆರೆದಿದೆ. ಎಫ್‌ಎಕ್ಯೂ ಗುಣಮಟ್ಟದ ತೊಗರಿಗೆ ಕ್ವಿಂಟಲ್‌ಗೆ ₹ 8 ಸಾವಿರ ದರ ನಿಗದಿಪಡಿಸಿದೆ.
Last Updated 27 ಫೆಬ್ರುವರಿ 2026, 0:06 IST
ತೊಗರಿ ಖರೀದಿ ಕೇಂದ್ರ | ಬಾರದ ರೈತರು: 14 ಜಿಲ್ಲೆಗಳ ಪೈಕಿ 8ರಲ್ಲಿ ಮಾತ್ರ ಮಾರಾಟ

‘ಆಶಾಕಿರಣ’ ಯೋಜನೆಯಡಿ ನೇತ್ರ ತಪಾಸಣೆ: 24.50 ಲಕ್ಷ ಜನರಲ್ಲಿ ದೃಷ್ಟಿದೋಷ ಪತ್ತೆ

Asha Kirana Eye Care: ರಾಜ್ಯದಲ್ಲಿ ಆಶಾ ಕಿರಣ ಯೋಜನೆಯಡಿ 1.40 ಕೋಟಿ ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 24.50 ಲಕ್ಷ ಜನರಲ್ಲಿ ದೃಷ್ಟಿದೋಷ ಪತ್ತೆಯಾಗಿದೆ. 4.19 ಲಕ್ಷ ಮಂದಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.
Last Updated 26 ಫೆಬ್ರುವರಿ 2026, 23:31 IST
‘ಆಶಾಕಿರಣ’ ಯೋಜನೆಯಡಿ ನೇತ್ರ ತಪಾಸಣೆ: 24.50 ಲಕ್ಷ ಜನರಲ್ಲಿ ದೃಷ್ಟಿದೋಷ ಪತ್ತೆ

Karnataka Budget | ಬಜೆಟ್‌ ನಿರೀಕ್ಷೆ: ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಿ

Budget Expectations: ಬೆಂಗಳೂರಿನ ಸಂಚಾರ, ರಸ್ತೆ, ಕಸದ ನಿರ್ವಹಣೆ, ನೀರು ಮತ್ತು ಸಾರ್ವಜನಿಕ ಸಾರಿಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಬಜೆಟ್‌ನಲ್ಲಿ ಆದ್ಯತೆ ನೀಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
Last Updated 26 ಫೆಬ್ರುವರಿ 2026, 23:31 IST
Karnataka Budget | ಬಜೆಟ್‌ ನಿರೀಕ್ಷೆ: ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಿ

Karnataka Politics: ಉಪ ಸಭಾಪತಿ ಪ್ರಾಣೇಶ್‌ ಪದಚ್ಯುತಿಗೆ ಕಾರ್ಯತಂತ್ರ

ಪಕ್ಷೇತರ ಸದಸ್ಯ ಲಖನ್‌ ಜಾರಕಿಹೊಳಿ, ಸಭಾಪತಿ ವಿವೇಚನಾ ಮತಗಳತ್ತ ಕಾಂಗ್ರೆಸ್‌ ಚಿತ್ತ
Last Updated 26 ಫೆಬ್ರುವರಿ 2026, 23:31 IST
Karnataka Politics: ಉಪ ಸಭಾಪತಿ ಪ್ರಾಣೇಶ್‌  ಪದಚ್ಯುತಿಗೆ ಕಾರ್ಯತಂತ್ರ
ADVERTISEMENT

ಹಾವು ಕಡಿತಕ್ಕೆ ‘ಆ್ಯಂಟಿ ವೆನಮ್‌’: ಆರೋಗ್ಯ ಮತ್ತು ಜೈವಿಕ ಸಂಸ್ಥೆಯಿಂದ ಅಭಿವೃದ್ಧಿ

Innovative Antivenom: ಬೀದರ್‌ನ ಪಶು ವೈದ್ಯಕೀಯ ವಿವಿಯು ಹಾವಿನ ವಿಷಕ್ಕೆ ಕೋಳಿ ಮೊಟ್ಟೆಗಳನ್ನು ಬಳಸಿ ಹೊಸ ಮಾದರಿಯ ‘ಆ್ಯಂಟಿ ವೆನಮ್‌’ ಸಿದ್ಧಪಡಿಸಿದೆ. ಕುದುರೆಗಳ ಬದಲಿಗೆ ಕೋಳಿಗಳನ್ನು ಬಳಸುವ ಈ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಮೈಲಿಗಲ್ಲು.
Last Updated 26 ಫೆಬ್ರುವರಿ 2026, 23:30 IST
ಹಾವು ಕಡಿತಕ್ಕೆ ‘ಆ್ಯಂಟಿ ವೆನಮ್‌’: ಆರೋಗ್ಯ ಮತ್ತು ಜೈವಿಕ ಸಂಸ್ಥೆಯಿಂದ ಅಭಿವೃದ್ಧಿ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Karnataka Board Exams: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭ ಆಗಲಿದ್ದು, ಮೊದಲ ದಿನ ಕನ್ನಡ, ಅರೆಬಿಕ್‌ ಭಾಷಾ ಪರೀಕ್ಷೆಗಳು ನಡೆಯಲಿವೆ. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.
Last Updated 26 ಫೆಬ್ರುವರಿ 2026, 23:30 IST
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

ಪ್ರಾದೇಶಿಕ ಅಸಮತೋಲನ ನಿವಾರಣೆ: ಗೋವಿಂದರಾವ್‌ ಸಮಿತಿ ಶಿಫಾರಸಿಗೆ ಸಂಪುಟ ಅಸ್ತು

M Govinda Rao Committee: ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಿಹಾರ ಕಂಡುಕೊಳ್ಳಲು ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್‌ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
Last Updated 26 ಫೆಬ್ರುವರಿ 2026, 23:30 IST
ಪ್ರಾದೇಶಿಕ ಅಸಮತೋಲನ ನಿವಾರಣೆ: ಗೋವಿಂದರಾವ್‌ ಸಮಿತಿ ಶಿಫಾರಸಿಗೆ ಸಂಪುಟ ಅಸ್ತು
ADVERTISEMENT
ADVERTISEMENT
ADVERTISEMENT