ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಜನ ಕಷ್ಟದಲ್ಲಿದ್ದಾಗ ಕಾಂಗ್ರೆಸ್‌ ಸಂಭ್ರಮಿಸುವುದು ವಿಕೃತಿ: ಸಿ.ಟಿ.ರವಿ

Karnataka Politics: ಮಂಗಳೂರಿನಲ್ಲಿ ಸಿ.ಟಿ. ರವಿ ರಾಜ್ಯ ಸರ್ಕಾರದ ಸಾವಿರ ದಿನಗಳ ಸಂಭ್ರಮವನ್ನು ಟೀಕಿ, ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯಿಂದ ಜನ ಕಷ್ಟದಲ್ಲಿದ್ದಾರೆ ಎಂದು ಆರೋಪಿಸಿದರು.
Last Updated 14 ಫೆಬ್ರುವರಿ 2026, 11:45 IST
ಜನ ಕಷ್ಟದಲ್ಲಿದ್ದಾಗ ಕಾಂಗ್ರೆಸ್‌ ಸಂಭ್ರಮಿಸುವುದು ವಿಕೃತಿ: ಸಿ.ಟಿ.ರವಿ

ನುಂಗಪ್ಪಗಳ ಸರ್ಕಾರದಿಂದ ಕನ್ನಡಿಗರಿಗೆ ಸಾವಿರಾರು ಸಮಸ್ಯೆ: ಬಿಜೆಪಿ ವಾಗ್ದಾಳಿ

Karnataka Politics: ಸಾವಿರ ದಿನಗಳಲ್ಲಿ ಸಾವಿರ ಸುಳ್ಳು ಹೇಳಿ ನಾಡಿನ ಬಡವರಿಗೆ, ರೈತರಿಗೆ, ಮಹಿಳೆಯರಿಗೆ ಮತ್ತು ಯುವಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
Last Updated 14 ಫೆಬ್ರುವರಿ 2026, 11:31 IST
ನುಂಗಪ್ಪಗಳ ಸರ್ಕಾರದಿಂದ ಕನ್ನಡಿಗರಿಗೆ ಸಾವಿರಾರು ಸಮಸ್ಯೆ: ಬಿಜೆಪಿ ವಾಗ್ದಾಳಿ

ಡಿ.ಕೆ.ಶಿವಕುಮಾರ್‌ಗೆ ಕಪ್ಪು ಬಟ್ಟೆ ಪ್ರದರ್ಶನ; ಮುಜುಗರಕ್ಕೆ ಒಳಗಾದ ಡಿಸಿಎಂ

Banjara Community Protest: ಸಂತ ಸೇವಾಲಾಲ್ ಜಯಂತಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಒಳಮೀಸಲಾತಿ ನೀತಿಗೆ ಆಕ್ರೋಶ ವ್ಯಕ್ತವಾಗಿ ಬಂಜಾರ ಸಮುದಾಯ ಕಪ್ಪು ಬಟ್ಟೆ ಪ್ರದರ್ಶಿಸಿತು.
Last Updated 14 ಫೆಬ್ರುವರಿ 2026, 11:25 IST
ಡಿ.ಕೆ.ಶಿವಕುಮಾರ್‌ಗೆ ಕಪ್ಪು ಬಟ್ಟೆ ಪ್ರದರ್ಶನ; ಮುಜುಗರಕ್ಕೆ ಒಳಗಾದ ಡಿಸಿಎಂ

ಸಾಧನಾ ಸಮಾವೇಶ: 2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141ಸೀಟು; ಡಿ.ಕೆ.ಶಿವಕುಮಾರ್

Karnataka Politics: ಹಾವೇರಿಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸ್ಥಾನಗಳು ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Last Updated 14 ಫೆಬ್ರುವರಿ 2026, 11:14 IST
ಸಾಧನಾ ಸಮಾವೇಶ: 2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141ಸೀಟು; ಡಿ.ಕೆ.ಶಿವಕುಮಾರ್

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ನಾಪತ್ತೆ

California Student: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರ್ಕ್ಲಿಯ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ.
Last Updated 14 ಫೆಬ್ರುವರಿ 2026, 10:00 IST
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕದ ವಿದ್ಯಾರ್ಥಿ  ಸಾಕೇತ್ ನಾಪತ್ತೆ

ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!

NRIs in Oman: ಶಿಕ್ಷಣ, ಉದ್ಯೋಗ, ವ್ಯಾಪಾರ, ಟೆಕ್ ಕ್ಷೇತ್ರ ಎಂದು ವಿದೇಶಗಳಲ್ಲಿ ಲಕ್ಷಾಂತರ ಕನ್ನಡಿಗರು ಬದುಕು ಕಟ್ಟಿಕೊಂಡು ಅಲ್ಲಿಯೇ ನೆಲೆ ನಿಂತು ಕರ್ನಾಟಕದ ತಾಕತ್ತನ್ನು ಜಗತ್ತಿನೆದರು ತೆರೆದಿಡುತ್ತಿದ್ದಾರೆ. ಆ ಮೂಲಕ ಕನ್ನಡತನ ಪಸರಿಸುತ್ತಿದ್ದಾರೆ.
Last Updated 14 ಫೆಬ್ರುವರಿ 2026, 7:40 IST
ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!

ವಿಡಿಯೊ: ದಾಂಡೇಲಿ ಬಳಿ ರಸ್ತೆ ಪಕ್ಕದ ಕಟ್ಟೆ ಮೇಲೆ ಚಿರತೆಗಳ ದರ್ಶನ!

Wild Animal: ತಾಲ್ಲೂಕಿನ ಅಂಬಿಕಾ ನಗರದ ಗ್ರಾಮದಿಂದ ಪವರ್ ಹೌಸ್‌ ಸಂಪರ್ಕಿಸುವ ರಸ್ತೆಯ ಪಕ್ಕದ ಕಾಂಪೌಂಡ್ ಮೇಲೆ ಚಿರತೆ ಮತ್ತು ಮರಿ ಕಾಣಿಸಿಕೊಂಡ ಅಪರೂಪದ ದೃಶ್ಯ ಶನಿವಾರ ಪ್ರಯಾಣಿಕರ ಗಮನ ಸೆಳೆದಿದೆ. ಕಟ್ಟೆಯ ಮೇಲೆ ಕೆಲ ಹೊತ್ತು ವಿಶ್ರಾಂತಿಗಾಗಿ ಇವು ಕುಳಿತಿದ್ದವು.
Last Updated 14 ಫೆಬ್ರುವರಿ 2026, 5:47 IST
ವಿಡಿಯೊ: ದಾಂಡೇಲಿ ಬಳಿ ರಸ್ತೆ  ಪಕ್ಕದ ಕಟ್ಟೆ ಮೇಲೆ ಚಿರತೆಗಳ ದರ್ಶನ!
ADVERTISEMENT

ಕರಾವಳಿಯಲ್ಲಿ ಇನ್ನೆರಡು ದಿನ ಶಾಖ ಅಲೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

Weather Update: ಉತ್ತರಕನ್ನಡ ಜಿಲ್ಲೆಯಲ್ಲಿ ಫೆ.14–15ರಂದು ಶಾಖ ಅಲೆ ಮುಂದುವರಿಯಲಿದೆ. ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಮಧ್ಯಾಹ್ನ ಸಮಯದಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸುವಂತೆ ಸೂಚನೆ ನೀಡಲಾಗಿದೆ.
Last Updated 14 ಫೆಬ್ರುವರಿ 2026, 4:23 IST
ಕರಾವಳಿಯಲ್ಲಿ ಇನ್ನೆರಡು ದಿನ ಶಾಖ ಅಲೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

14 ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ವೈದ್ಯಾಧಿಕಾರಿಗಳ ಗಡುವು; ಮುಷ್ಕರದ ಎಚ್ಚರಿಕೆ

ಮಾರ್ಚ್‌ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವ ಎಚ್ಚರಿಕೆ
Last Updated 14 ಫೆಬ್ರುವರಿ 2026, 0:30 IST
14 ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ವೈದ್ಯಾಧಿಕಾರಿಗಳ ಗಡುವು; ಮುಷ್ಕರದ ಎಚ್ಚರಿಕೆ

ಒಂದು ಲ್ಯಾಂಬೋರ್ಗಿನಿ ಕಾರಿನ ಪ್ರಹಸನ: ಸಾರಿಗೆ ಅಧಿಕಾರಿಗೆ ಹೈಕೋರ್ಟ್ ತರಾಟೆ

High Court on Transport Officer: ಈ ಸಂಬಂಧ ಕಾರಿನ ಮಾಲೀಕ ಮತ್ತು ‘ಹಾಯ್‌ ಕಾರ್‌ ಕೇರ್‌’ ಮುಖ್ಯಸ್ಥರೂ ಆದ ಜೆ.ರಾಮಕೃಷ್ಣಯ್ಯ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
Last Updated 14 ಫೆಬ್ರುವರಿ 2026, 0:30 IST
ಒಂದು ಲ್ಯಾಂಬೋರ್ಗಿನಿ ಕಾರಿನ ಪ್ರಹಸನ: ಸಾರಿಗೆ ಅಧಿಕಾರಿಗೆ ಹೈಕೋರ್ಟ್ ತರಾಟೆ
ADVERTISEMENT
ADVERTISEMENT
ADVERTISEMENT