ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಜ್ಯ
ADVERTISEMENT
ಗಾಯಾಳು ಆರೈಕೆಗೆ ಬೇಕು ಮೃತರ ಚರ್ಮ: ದಾನಿಗಳಿಗಾಗಿ ಕಾಯುತ್ತಿದೆ ಸ್ಕಿನ್ ಬ್ಯಾಂಕ್
Skin Bank Crisis: ರಾಜ್ಯದ ಮೊದಲ, ಏಕೈಕ ಸರ್ಕಾರಿ ಸ್ಕಿನ್ ಬ್ಯಾಂಕ್ನಲ್ಲಿರುವ ಮೃತರ ಚರ್ಮಕ್ಕೆ ಭಾರಿ ಬೇಡಿಕೆಯಿದ್ದು, ಚರ್ಮ ದಾಸ್ತಾನು ಸೀಮಿತವಾಗಿದೆ. ಹೀಗಾಗಿ, ಬೆಂಕಿ ಅವಘಡ ಸೇರಿ ವಿವಿಧ ಸಂದರ್ಭದಲ್ಲಿ ಗಾಯಾಳುಗಳಿಗೆ ಚರ್ಮ ಒದಗಿಸುವುದು ಸವಾಲಾಗಿದೆ.
Last Updated 17 ಜನವರಿ 2026, 1:40 IST
ಹಂದಿಗುಂದ: ವಿದ್ಯಾರ್ಥಿಗಳ ಓದಿಗಾಗಿ ನಿತ್ಯ 2 ತಾಸು ಟಿವಿ, ಮೊಬೈಲ್ ಬಂದ್
Kappalaguddi Village Initiative: ಹಂದಿಗುಂದ: ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ.
Last Updated 17 ಜನವರಿ 2026, 1:30 IST
ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ವಿಭಾಗದಲ್ಲಿ ಪದವಿ ಅಧ್ಯಾಪಕರ ಬೋಧನೆ
Higher Education Quality: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅನುಭವಿ ಅಧ್ಯಾಪಕರನ್ನು ಸೇವಾ ಜ್ಯೇಷ್ಠತೆಯ ಆಧಾರದಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ವಿಭಾಗಗಳಿಗೆ ಗರಿಷ್ಠ ಐದು ವರ್ಷ ನಿಯೋಜನೆ ಮೇಲೆ ಕಳುಹಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಉನ್ನತ ಶಿಕ್ಷಣ ಬಲಗೊಳಿಸಲು ಹಲವು
Last Updated 17 ಜನವರಿ 2026, 0:56 IST
ಬಳ್ಳಾರಿ ಘರ್ಷಣೆ: ಸಿಬಿಐ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ಸಮಾವೇಶ
BJP Protest Rally: ಬಳ್ಳಾರಿ ಘರ್ಷಣೆ ಪ್ರಕರಣದ ಸಂಬಂಧ ಶಾಸಕ ನಾರಾ ಭರತ್ ರೆಡ್ಡಿ, ಅವರ ಬೆಂಬಲಿಗರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಶನಿವಾರ (ಜನವರಿ 17) ನಗರದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ. ‘ಎಪಿಎಂಸಿ ಪ್ರಾಂಗಣದಲ್ಲಿ
Last Updated 16 ಜನವರಿ 2026, 23:41 IST
ಬೆಂಗಳೂರು ಹಬ್ಬ–2026 | ಕನ್ನಡ ವಾತಾವರಣ ನಿರ್ಮಾಣ ನಮ್ಮದೇ ಹೊಣೆ: ಸಿದ್ದರಾಮಯ್ಯ
CM Siddaramaiah: ‘ಕನ್ನಡ ನಮ್ಮ ನಾಡು ಮತ್ತು ತಾಯಿ ನುಡಿಯಾಗಿದ್ದು, ಬೆಂಗಳೂರಿನಲ್ಲಿ ಕನ್ನಡದ ವಾತಾವರಣ ನಿರ್ಮಾಣದ ಹೊಣೆಯು ಕನ್ನಡಿಗರದ್ದೇ ಆಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶುಕ್ರವಾರ ಸಂಜೆ ಚಾಲನೆ ನೀಡಿದರು.
Last Updated 16 ಜನವರಿ 2026, 19:57 IST
ಅಣ್ತಮ್ಮಗೆ ಲೂಟಿಯ ಚಪಲ: ಡಿ.ಕೆ ಸೋದರರ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
Karnataka Politics: ಬೆಂಗಳೂರು: ‘ಕೆಲವರಿಗೆ ದುಡ್ಡು ಮಾಡುವ ಚಪಲ. ನನಗೆ, ಜನರ ಜತೆ ನಿಂತು ಅವರ ಸೇವೆ ಮಾಡುವ ಚಪಲ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕುಮಾರಸ್ವಾಮಿ ಬಾಯಿ ಚಪಲಕ್ಕೆ ಮಾತನಾಡುತ್ತಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.
Last Updated 16 ಜನವರಿ 2026, 19:53 IST
ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ: ಸಿದ್ದರಾಮಯ್ಯ
CM Condoles Death: ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಬರೆದುಕೊಂಡಿದ್ದಾರೆ.
Last Updated 16 ಜನವರಿ 2026, 19:04 IST
ADVERTISEMENT
ಭೀಮಣ್ಣ ಖಂಡ್ರೆ: ಹೋರಾಟದ ಕೆಚ್ಚು, ಸ್ವಾಭಿಮಾನದ ಕಿಚ್ಚು...
Veteran Leader Life: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರೂ ಆದ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಇಡೀ ವ್ಯಕ್ತಿತ್ವವನ್ನು ವರ್ಣಿಸಲು ಈ ಮೇಲಿನ ಸಾಲು ಸಾಕು. ಸಮಾಜವಾದಿ ವಿಚಾರಧಾರೆಯ ಜಯಪ್ರಕಾಶ ನಾರಾಯಣ ಅವರಿಂದ ಇವರು ಪ್ರಭಾವಿತರಾಗಿದ್ದರು.
Last Updated 16 ಜನವರಿ 2026, 18:29 IST
ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
Last Updated 16 ಜನವರಿ 2026, 17:57 IST
ಆದಾಯ ಖೋತಾಕ್ಕೆ ಸರ್ಕಾರದ ವೈಫಲ್ಯಕ್ಕೆ ಕನ್ನಡಿ: ಲಹರ್ ಸಿಂಗ್ ಸಿರೋಯಾ
Karnataka Budget Loss: ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗದೇ ರಾಜ್ಯ ಸರ್ಕಾರವು ತನ್ನ ಆದಾಯದಲ್ಲಿ ₹13 ಸಾವಿರ ಕೋಟಿ ಖೋತಾ ಅನುಭವಿಸುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಸರ್ವಾಂಗೀಣ ವೈಫಲ್ಯಕ್ಕೆ ಸೂಚನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ.
Last Updated 16 ಜನವರಿ 2026, 17:54 IST
ADVERTISEMENT
<
1
2
...
1000
>
ADVERTISEMENT
ADVERTISEMENT