ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಶಿಕ್ಷೆ ಅಮಾನತು ಕೋರಿದ ಪ್ರಜ್ವಲ್ ರೇವಣ್ಣ ಅರ್ಜಿ: SITಗೆ ಆಕ್ಷೇಪಣೆಗೆ ನಿರ್ದೇಶನ

SIT Objection: ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ವಂಶವಾಹಿ (ಡಿಎನ್‌ಎ) ಮತ್ತು ಡಿಜಿಟಲ್‌ ಸಾಕ್ಷ್ಯಗಳ ರೆಕಾರ್ಡಿಂಗ್‌ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ಎಸ್‌ಐಟಿಗೆ ನಿರ್ದೇಶಿಸಿದೆ.
Last Updated 19 ಜನವರಿ 2026, 16:31 IST
ಶಿಕ್ಷೆ ಅಮಾನತು ಕೋರಿದ ಪ್ರಜ್ವಲ್ ರೇವಣ್ಣ ಅರ್ಜಿ: SITಗೆ ಆಕ್ಷೇಪಣೆಗೆ ನಿರ್ದೇಶನ

ತಮ್ಮ ಶಾಸಕನ ರಕ್ಷಣೆಗೆ ನಿಂತ ಸಿಎಂ ಸಿದ್ದರಾಮಯ್ಯ: ಜನಾರ್ದನ ರೆಡ್ಡಿ

Janardhan Reddy;
Last Updated 19 ಜನವರಿ 2026, 16:22 IST
ತಮ್ಮ ಶಾಸಕನ ರಕ್ಷಣೆಗೆ ನಿಂತ ಸಿಎಂ ಸಿದ್ದರಾಮಯ್ಯ: ಜನಾರ್ದನ ರೆಡ್ಡಿ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ: ಸಮಯ ಬದಲಾವಣೆ

Karnataka SSLC Exam Timings: ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಶಾಲಾ ಶಿಕ್ಷಣ ಇಲಾಖೆ, ಎಸ್‌ಎಸ್‌ಎಲ್‌ಸಿ ಎರಡನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಯವನ್ನು ಬದಲಾವಣೆ ಮಾಡಿದೆ. ಇದೇ ಜ.27ರಿಂದ ಫೆ.2ರವರೆಗೆ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ.
Last Updated 19 ಜನವರಿ 2026, 16:19 IST
ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ: ಸಮಯ ಬದಲಾವಣೆ

KEA SevaSindhu: ಸೇವಾಸಿಂಧು ಮೂಲಕ ಪ್ರಮಾಣಪತ್ರ– ಕೆಇಎ ಪತ್ರ

KEA SevaSindhuಸೇವಾ ಸಿಂಧು ಪೋರ್ಟಲ್‌ (ಆನ್‌ಲೈನ್) ಮೂಲಕ ವಿತರಿಸಲು ಕ್ರಮಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶಾಲಾ ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ.
Last Updated 19 ಜನವರಿ 2026, 16:18 IST
KEA SevaSindhu: ಸೇವಾಸಿಂಧು ಮೂಲಕ ಪ್ರಮಾಣಪತ್ರ– ಕೆಇಎ ಪತ್ರ

ಪತ್ರಕರ್ತ ಟಿ. ಗುರುರಾಜ್‌ಗೆ ಜೈಲು ಶಿಕ್ಷೆ: ಹೈಕೋರ್ಟ್‌ ಆದೇಶಕ್ಕೆ ತಡೆ

Journalist T. Gururaj ಪೊಲೀಸ್‌ ಅಧಿಕಾರಿಯೊಬ್ಬರ ವಿರುದ್ಧ ಲಂಚದ ಆರೋಪ ಹೊರಿಸಿ ಮಾನಹಾನಿಕರ ಸುದ್ದಿ ಪ್ರಕಟಿಸಿದ ಅಂದಿನ ಸಂಜೆ ದಿನಪತ್ರಿಕೆ (ಈಗ ಬೆಳಗಿನ ದಿನಪತ್ರಿಕೆ) ಹಲೋ ಮೈಸೂರು’ ಸಂಪಾದಕ ಟಿ.ಗುರುರಾಜ್‌ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ
Last Updated 19 ಜನವರಿ 2026, 16:14 IST
ಪತ್ರಕರ್ತ ಟಿ. ಗುರುರಾಜ್‌ಗೆ ಜೈಲು ಶಿಕ್ಷೆ: ಹೈಕೋರ್ಟ್‌ ಆದೇಶಕ್ಕೆ ತಡೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ದಾಖಲೆಗಳಿದ್ದರೆ ಸಲ್ಲಿಸಿ: ಪ್ರಿಯಾಂಕ್ ಸವಾಲು

Priyank Kharge challenges bjp: ‘ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಆ ಬಗ್ಗೆ ದಾಖಲೆಗಳಿದ್ದರೆ ವಿಧಾನಮಂಡಲದ ಅಧಿವೇಶನದಲ್ಲಿ ಸಲ್ಲಿಸಿ, ಚರ್ಚೆಗೆ ಮುಂದಾಗಲಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
Last Updated 19 ಜನವರಿ 2026, 16:10 IST
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ದಾಖಲೆಗಳಿದ್ದರೆ ಸಲ್ಲಿಸಿ: ಪ್ರಿಯಾಂಕ್ ಸವಾಲು

ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಕಠಿಣ ಕ್ರಮ ಅಗತ್ಯ: ‌ಸುರೇಶ್‌ ಕುಮಾರ್

Suresh Kumar on DGP: ಬೆಂಗಳೂರು: ‘ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಘನಕಾರ್ಯದ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕೆಲಸ ಮಾಡಿದ್ದು ಅವರ ವಿರುದ್ಧ ಕಠಿಣ ಕ್ರಮ
Last Updated 19 ಜನವರಿ 2026, 16:06 IST
ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಕಠಿಣ ಕ್ರಮ ಅಗತ್ಯ: ‌ಸುರೇಶ್‌ ಕುಮಾರ್
ADVERTISEMENT

ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲಾತಿ ನಿಗದಿ ವಿಚಾರ: ಸರ್ಕಾರಕ್ಕೆ ಹೈಕೋರ್ಟ್‌ ಸಲಹೆ

local body elections: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿಗದಿಪಡಿಸುವ ಮೀಸಲಾತಿಯನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆಗಳಿರುತ್ತವೆ. ಆದ್ದರಿಂದ, ಮೀಸಲಾತಿ ನಿಗದಿಪಡಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ಎಚ್ಚರಿಸಿದೆ.
Last Updated 19 ಜನವರಿ 2026, 16:03 IST
ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲಾತಿ ನಿಗದಿ ವಿಚಾರ: ಸರ್ಕಾರಕ್ಕೆ ಹೈಕೋರ್ಟ್‌ ಸಲಹೆ

ಬಿಕ್ಲು ಕೊಲೆ: ಬಿಜೆಪಿ ಶಾಸಕ ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಬಿಕ್ಲು ಶಿವು ಕೊಲೆ ಪ್ರಕರಣ
Last Updated 19 ಜನವರಿ 2026, 15:53 IST
ಬಿಕ್ಲು ಕೊಲೆ: ಬಿಜೆಪಿ ಶಾಸಕ ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಕನಕಪುರದ ಕೆರೆಯಲ್ಲಿ ಶೌಚಾಲಯ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Kanakapura lake: ನಕಪುರ ತಾಲ್ಲೂಕು ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದ ಸರ್ಕಾರಿ ಕೆರೆ ಜಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 19 ಜನವರಿ 2026, 15:03 IST
ಕನಕಪುರದ ಕೆರೆಯಲ್ಲಿ ಶೌಚಾಲಯ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ADVERTISEMENT
ADVERTISEMENT
ADVERTISEMENT