ಮಂಗಳವಾರ, 2 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಪ್ರಯಾಣಿಕನಿಗೆ ಚಿಕಿತ್ಸೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

Medical Emergency: ಮಂಗಳೂರು: ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ತುರ್ತು ಎದುರಾದ್ದರಿಂದ ರಿಯಾದ್‌ನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವನ್ನು ಸೋಮವಾರ ತಡರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಯಿತು.
Last Updated 2 ಡಿಸೆಂಬರ್ 2025, 20:01 IST
ಪ್ರಯಾಣಿಕನಿಗೆ ಚಿಕಿತ್ಸೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ

Government Job Delay: ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಹಂಚಿಕೆಯಾದ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ 10 ತಿಂಗಳಿನಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ.
Last Updated 2 ಡಿಸೆಂಬರ್ 2025, 19:01 IST
ಮುದ್ರಾಂಕ ಇಲಾಖೆ: ಅನುಕಂಪದ ನೌಕರಿಗೆ ಅಲೆದಾಟ

ಫೇಮ್-2 ಯೋಜನೆ | ಬೆಂಗಳೂರಿಗೆ 1,221 ಎಲೆಕ್ಟ್ರಿಕ್‌ ಬಸ್‌: ಸಚಿವ ಭೂಪತಿರಾಜು

ಫೇಮ್-2 ಯೋಜನೆಯಡಿ ಬೆಂಗಳೂರಿಗೆ 1,221 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಭಾರಿ ಕೈಗಾರಿಕೆ ಇಲಾಖೆಯ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2025, 18:53 IST
ಫೇಮ್-2 ಯೋಜನೆ | ಬೆಂಗಳೂರಿಗೆ 1,221 ಎಲೆಕ್ಟ್ರಿಕ್‌ ಬಸ್‌: ಸಚಿವ ಭೂಪತಿರಾಜು

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ ಹಿಂದೆ ವ್ಯವಸ್ಥಿತ ಷಡ್ಯಂತ್ರ: ನ್ಯಾಯಾಲಯ

ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಪ್ರಕರಣ; 154 ಪುಟಗಳ ಆದೇಶದಲ್ಲಿ ಉಲ್ಲೇಖ
Last Updated 2 ಡಿಸೆಂಬರ್ 2025, 18:25 IST
ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ ಹಿಂದೆ ವ್ಯವಸ್ಥಿತ ಷಡ್ಯಂತ್ರ: ನ್ಯಾಯಾಲಯ

ಮೆಕ್ಕೆಜೋಳ | ಗದಗದಲ್ಲಿ ಖರೀದಿ ಆರಂಭ: 17 ದಿನಗಳ ರೈತರ ಹೋರಾಟ ಅಂತ್ಯ

Farmer Protest Ends: ಮೆಕ್ಕೆಜೋಳದ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ರೈತರ ಅನಿರ್ದಿಷ್ಟಾವಧಿ ಧರಣಿ ಸೋಮವಾರ ರಾತ್ರಿ ಅಂತ್ಯಗೊಂಡಿತು.
Last Updated 2 ಡಿಸೆಂಬರ್ 2025, 18:18 IST
ಮೆಕ್ಕೆಜೋಳ | ಗದಗದಲ್ಲಿ ಖರೀದಿ ಆರಂಭ: 17 ದಿನಗಳ ರೈತರ ಹೋರಾಟ ಅಂತ್ಯ

ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿ: ಜಾನಪದ ವಿ.ವಿ ಕುಲಸಚಿವ ಕೆ.ಶಿವಶಂಕರ್ ರಾಜೀನಾಮೆ

Vice Chancellor Conflict: ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿಯ ಬಳಿಕ ಕುಲಸಚಿವ (ಪ್ರಭಾರ) ಕೆ. ಶಿವಶಂಕರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕುಲಪತಿ ಟಿ.ಎಂ. ಭಾಸ್ಕರ್ ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2025, 18:13 IST
ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿ: ಜಾನಪದ ವಿ.ವಿ ಕುಲಸಚಿವ ಕೆ.ಶಿವಶಂಕರ್ ರಾಜೀನಾಮೆ

ರಾಯಬಾಗ: ‘ಬಸವ ತಾಲಿಬಾನಿಗಳು’ ಎಂದು ಟೀಕಿಸಿದ ಕನೇರಿ ಸ್ವಾಮೀಜಿ

Controversial Statement: ‘ಹನುಮ ಮಾಲಾಧಾರಣೆ ಮಾಡಿ ಯುವಜನರನ್ನು ದುಶ್ಚಟಗಳಿಂದ ದೂರ ಇರುವಂತೆ ಮಾಡುತ್ತೇವೆ. ಈ ಸಂಪ್ರದಾಯ ಸಹಿಸದ ಕೆಲ ಬಸವ ತಾಲಿಬಾನಿಗಳು, ಕಮ್ಯುನಿಸ್ಟರು ಟೀಕಿಸುತ್ತಾರೆ’ ಎಂದು ಮಹಾರಾಷ್ಟ್ರದ ಕೊಲ್ಹಾಪುರದ ಕಣೇರಿ ಮಠಾಧೀಶ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
Last Updated 2 ಡಿಸೆಂಬರ್ 2025, 18:07 IST
ರಾಯಬಾಗ: ‘ಬಸವ ತಾಲಿಬಾನಿಗಳು’ ಎಂದು ಟೀಕಿಸಿದ ಕನೇರಿ ಸ್ವಾಮೀಜಿ
ADVERTISEMENT

ಮೆಕ್ಕೆಜೋಳ ವಿಷಯವನ್ನು ಸಂಸತ್ತಿನಲ್ಲಿ ಪ್ರಶ್ನಿಸದ BJP ಸಂಸದರು: ಶಿವಾನಂದ ಪಾಟೀಲ

Maize Procurement Politics: ‘ಮೆಕ್ಕೆಜೋಳ ಖರೀದಿ ವಿಷಯವು ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟಿದ್ದು. ಸಂಸತ್ತಿನ ಅಧಿವೇಶನ ನಡೆದರೂ ರಾಜ್ಯದ ಬಿಜೆಪಿ ಸಂಸದರು ಮಾತನಾಡುತ್ತಿಲ್ಲ’ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆರೋಪಿಸಿದರು.
Last Updated 2 ಡಿಸೆಂಬರ್ 2025, 18:03 IST
ಮೆಕ್ಕೆಜೋಳ ವಿಷಯವನ್ನು ಸಂಸತ್ತಿನಲ್ಲಿ ಪ್ರಶ್ನಿಸದ BJP ಸಂಸದರು: ಶಿವಾನಂದ ಪಾಟೀಲ

ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ: 3ನೇ ಆರೋಪಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ

Court Rejects Bail: ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಎದುರು 2013ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ 3ನೇ ಆರೋಪಿಯಾದ ತಮಿಳುನಾಡಿನ ಕಿಚನ್‌ ಬುಹಾರಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.
Last Updated 2 ಡಿಸೆಂಬರ್ 2025, 17:34 IST
ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ: 3ನೇ ಆರೋಪಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ

Bomb Threat: ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ

Bomb Threat : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಒರಾಯನ್ ಮಾಲ್, ಮಂತ್ರಿ ಸ್ಕ್ವೇರ್ ಸೇರಿದಂತೆ ಹಲವು ಕಡೆ ಬಾಂಬ್ ಸ್ಪೋಟಿಸುವುದಾಗಿ ಇ ಮೇಲ್‌ ಬೆದರಿಕೆ ಸಂದೇಶ ಕಳುಹಿಸಿರುವ ಸಂಬಂಧ ಸೈಬರ್‌ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 2 ಡಿಸೆಂಬರ್ 2025, 17:01 IST
Bomb Threat: ಬೆಂಗಳೂರು ವಿಮಾನ ನಿಲ್ದಾಣ, ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ
ADVERTISEMENT
ADVERTISEMENT
ADVERTISEMENT