ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ

Karnataka Politics: ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿದ್ದು, ತಾನು ಅಧಿಕಾರಕ್ಕೆ ಬರಲು ಆಡಳಿತ ಪಕ್ಷ ಹಾಳಾಗುವುದನ್ನು ಕಾಯುತ್ತಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿಗೆ ಎಂದಿಗೂ ಬಹುಮತ ಬಂದಿಲ್ಲ.
Last Updated 1 ಮಾರ್ಚ್ 2026, 9:30 IST
ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ

ಆಯತೊಲ್ಲಾ ಅಲಿ ಖಮೇನಿ ಹತ್ಯೆ: ಸಿಎಂ ಸಿದ್ದರಾಮಯ್ಯ ಖಂಡನೆ

Khamenei Death: ಇರಾನ್‌ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದೆ ಎಂಬ ಸಂಗತಿ ಟಿವಿಯಲ್ಲಿ ಬರುತ್ತಿದೆ. ಅದು ಕೂಡ ಖಂಡನೀಯ. ಅವರ ಆತ್ಮಕ್ಕೆ ಚಿರಶಾಂತಿಯ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Last Updated 1 ಮಾರ್ಚ್ 2026, 9:10 IST
ಆಯತೊಲ್ಲಾ ಅಲಿ ಖಮೇನಿ ಹತ್ಯೆ: ಸಿಎಂ ಸಿದ್ದರಾಮಯ್ಯ ಖಂಡನೆ

ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು

Alipur Shia Muslims: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿ ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿನ ಶಿಯಾ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ. ಬೆಳ್ಳಿಗ್ಗೆಯೇ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ.
Last Updated 1 ಮಾರ್ಚ್ 2026, 4:52 IST
ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ: ಇಂದು ಲಿಖಿತ ಪರೀಕ್ಷೆ

Karnataka Examinations Authority: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್‌ 1ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲ ಕೇಂದ್ರಗಳನ್ನೂ ಸಜ್ಜುಗೊಳಿಸಲಾಗಿದೆ.
Last Updated 1 ಮಾರ್ಚ್ 2026, 0:14 IST
ವಸತಿ ಶಾಲೆಗಳ 6ನೇ ತರಗತಿ ಪ್ರವೇಶ: ಇಂದು ಲಿಖಿತ ಪರೀಕ್ಷೆ

ಹಿಂದೂ ಸಂಗಮ - ದಿಕ್ಸೂಚಿ ಭಾಷಣಕ್ಕೆ ಒಪ್ಪಿಗೆ: ಸಕ್ರಿಯ ರಾಜಕಾರಣದತ್ತ ಅನಂತಕುಮಾರ

Uttara Kannada Politics: ಎರಡು ವರ್ಷಗಳ ಬಳಿಕ ಲೋಕಸಭೆಯ ಮಾಜಿ ಸದಸ್ಯ ಅನಂತಕುಮಾರ ಹೆಗಡೆ ಮತ್ತೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಲಿದ್ದಾರೆ ಎಂಬ ಚರ್ಚೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿದೆ.
Last Updated 28 ಫೆಬ್ರುವರಿ 2026, 23:30 IST
ಹಿಂದೂ ಸಂಗಮ - ದಿಕ್ಸೂಚಿ ಭಾಷಣಕ್ಕೆ ಒಪ್ಪಿಗೆ: ಸಕ್ರಿಯ ರಾಜಕಾರಣದತ್ತ ಅನಂತಕುಮಾರ

ಇರಾನ್‌ನಲ್ಲಿ ಯುದ್ಧ: ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ, ಪ್ರಾರ್ಥನೆ

Gauribidanur Alipur: ಇರಾನ್‌ನಲ್ಲಿ ಯುದ್ಧ ಆರಂಭವಾದರೆ ಗೌರಿಬಿದನೂರು ತಾಲ್ಲೂಕಿನ ಅಲೀಪುರದ ಗಲ್ಲಿ, ಗಲ್ಲಿಗಳಲ್ಲಿ, ಹತ್ತು ಹಲವು ಮನೆಗಳಲ್ಲಿ ಆತಂಕ ಶುರುವಾಗುತ್ತದೆ. ಈ ಭಾಗದ ಅನೇಕರು ಉದ್ಯೋಗಕ್ಕಾಗಿ ಇರಾನ್ ಸೇರಿದಂತೆ ಕೊಲ್ಲಿ ರಾಷ್ಟ್ರಗಳನ್ನು ನಂಬಿಕೊಂಡಿದ್ದಾರೆ.
Last Updated 28 ಫೆಬ್ರುವರಿ 2026, 23:30 IST
ಇರಾನ್‌ನಲ್ಲಿ ಯುದ್ಧ: ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ, ಪ್ರಾರ್ಥನೆ

ಅಧಿಕಾರ ಹಸ್ತಾಂತರ ವಿಚಾರದಲ್ಲಿ ಡಿಕೆಶಿಗೆ ಹಿನ್ನಡೆಯಾಗುತ್ತಿಲ್ಲ: ಶಾಸಕ ಶಿವಗಂಗಾ

Karnataka Congress: ಹೈಕಮಾಂಡ್‌ ತೀರ್ಮಾನ ಮಾಡಿದರೆ ಎಲ್ಲವೂ ಬಗೆಹರಿಯಲಿದೆ’ ಎಂದು ಚನ್ನಗಿರಿಯ ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜು ಹೇಳಿದರು. ಅಧಿಕಾರ ಹಸ್ತಾಂತರ ವಿಚಾರದಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಪೂರಕವಾದ ವಾತಾವರಣವೇ ಇದೆ.
Last Updated 28 ಫೆಬ್ರುವರಿ 2026, 20:54 IST
ಅಧಿಕಾರ ಹಸ್ತಾಂತರ ವಿಚಾರದಲ್ಲಿ ಡಿಕೆಶಿಗೆ ಹಿನ್ನಡೆಯಾಗುತ್ತಿಲ್ಲ: ಶಾಸಕ ಶಿವಗಂಗಾ
ADVERTISEMENT

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ವಸತಿ ಶಾಲೆ ಮಾಲೀಕ, ಪ್ರಾಂಶುಪಾಲೆ ಬಂಧನ

Child Abuse Case: ಶಾಲೆಯ ಮಾಲೀಕ ಧನಂಜಯ್ ಹಾಗೂ ಪ್ರಾಂಶುಪಾಲೆ ಶೈಲಜಾ ಬಂಧಿತರು. ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
Last Updated 28 ಫೆಬ್ರುವರಿ 2026, 20:51 IST
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ವಸತಿ ಶಾಲೆ ಮಾಲೀಕ, ಪ್ರಾಂಶುಪಾಲೆ ಬಂಧನ

3ನೇ ಡೇಟ್‌ನೊಳಗೆ ಡಿಕೆಶಿ ಸಿ.ಎಂ ಆಗದಿದ್ದರೆ ರಾಜಕಾರಣವೇ ಬೇಡ: ಇಕ್ಬಾಲ್‌ ಹುಸೇನ್‌

Ramanagara News: ರಾಮನಗರ: ‘ಧ್ಯಾನಕ್ಕೆ ಕುಳಿತಿರುವ ನಮ್ಮ ಗುರುಗಳು ಇನ್ನೂ ಎದ್ದಿಲ್ಲ. ಅವರು ಎದ್ದ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದಕ್ಕೆ ಅಂತಿಮ ದಿನಾಂಕ ಕೊಡುತ್ತಾರೆ’ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
Last Updated 28 ಫೆಬ್ರುವರಿ 2026, 20:37 IST
3ನೇ ಡೇಟ್‌ನೊಳಗೆ ಡಿಕೆಶಿ ಸಿ.ಎಂ ಆಗದಿದ್ದರೆ ರಾಜಕಾರಣವೇ ಬೇಡ: ಇಕ್ಬಾಲ್‌ ಹುಸೇನ್‌

ಉಡುಪಿ | ನಿಷೇಧಾಜ್ಞೆ ಉಲ್ಲಂಘನೆ: ಸಂಸದ, ಶಾಸಕರ ವಿರುದ್ಧ ಪ್ರಕರಣ

Manipal Police: ಉಡುಪಿ: ನಿಷೇಧಾಜ್ಞೆ ಉಲ್ಲಂಘಿಸಿ 80 ಬಡಗಬೆಟ್ಟು ಗ್ರಾಮದಲ್ಲಿ ಉಡುಪಿ ಕಂಬಳದ ಕರೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪದ ಮೇರೆಗೆ ಸಂಸದ, ಶಾಸಕರು ಸೇರಿದಂತೆ 37 ಮಂದಿಯ ವಿರುದ್ಧ ಮಣಿಪಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 28 ಫೆಬ್ರುವರಿ 2026, 20:32 IST
ಉಡುಪಿ | ನಿಷೇಧಾಜ್ಞೆ ಉಲ್ಲಂಘನೆ: ಸಂಸದ, ಶಾಸಕರ ವಿರುದ್ಧ ಪ್ರಕರಣ
ADVERTISEMENT
ADVERTISEMENT
ADVERTISEMENT