ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಶಿಡ್ಲಘಟ್ಟ ಪೌರ ಆಯುಕ್ತೆಗೆ ಬೆದರಿಕೆ: ಕಾನೂನು ಕ್ರಮಕ್ಕೆ ಎಚ್‌ಡಿಕೆ ಒತ್ತಾಯ

HD Kumaraswamy: ಶಿಡ್ಲಘಟ್ಟದ ಪೌರ ಆಯುಕ್ತೆ ಅಮೃತಾಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದಾರೆ.
Last Updated 14 ಜನವರಿ 2026, 14:50 IST
ಶಿಡ್ಲಘಟ್ಟ ಪೌರ ಆಯುಕ್ತೆಗೆ ಬೆದರಿಕೆ: ಕಾನೂನು ಕ್ರಮಕ್ಕೆ ಎಚ್‌ಡಿಕೆ ಒತ್ತಾಯ

ವಾಲ್ಮೀಕಿ ನಿಗಮ ಹಗರಣ: ಶಾಸಕ ನಾಗೇಂದ್ರಗೆ ನಿರೀಕ್ಷಣಾ ಜಾಮೀನು

B Nagendra Bail: ಕಲ್ಯಾಣ ನಿಧಿ ಹಣ ದುರ್ಬಳಕೆ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Last Updated 14 ಜನವರಿ 2026, 14:46 IST
ವಾಲ್ಮೀಕಿ ನಿಗಮ ಹಗರಣ: ಶಾಸಕ ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ರಾಜೀವ್‌ಗೌಡ ವಿರುದ್ಧ FIR ದಾಖಲಿಸಿ, ಗೂಂಡಾ ಕಾಯ್ದೆ ಅಡಿ ಬಂಧಿಸಿ: ಛಲವಾದಿ ಆಗ್ರಹ

Employee Protection Demand: ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.
Last Updated 14 ಜನವರಿ 2026, 14:43 IST
ರಾಜೀವ್‌ಗೌಡ ವಿರುದ್ಧ FIR ದಾಖಲಿಸಿ, ಗೂಂಡಾ ಕಾಯ್ದೆ ಅಡಿ ಬಂಧಿಸಿ: ಛಲವಾದಿ ಆಗ್ರಹ

ಮುಡಾ ಆಯುಕ್ತರಾಗಿದ್ದ ನಟೇಶ್‌ಗೆ ಪದೋನ್ನತಿಗೆ ‘ಅವಸರ‘:ಪ್ರಧಾನಿ ಸಚಿವಾಲಯಕ್ಕೆ ದೂರು

MUDA Scam: ಮುಡಾ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಅವರಿಗೆ 2005ರಿಂದಲೇ ಪೂರ್ವಾನ್ವಯವಾಗುವಂತೆ ನಿಯಮಬಾಹಿರವಾಗಿ ಉಪವಿಭಾಗಾಧಿಕಾರಿ (ಎ.ಸಿ.) ಹುದ್ದೆಗೆ ಪದೋನ್ನತಿ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ
Last Updated 14 ಜನವರಿ 2026, 12:32 IST
ಮುಡಾ ಆಯುಕ್ತರಾಗಿದ್ದ ನಟೇಶ್‌ಗೆ ಪದೋನ್ನತಿಗೆ ‘ಅವಸರ‘:ಪ್ರಧಾನಿ ಸಚಿವಾಲಯಕ್ಕೆ ದೂರು

ಸಂಕ್ರಾಂತಿ ಭರವಸೆ ಸಂಕೇತ: ರಾಜ್ಯದ ಜನತೆಗೆ ಕನ್ನಡದಲ್ಲಿ ಶುಭಕೋರಿದ ಪ್ರಧಾನಿ ಮೋದಿ

Makar Sankranti 2025: ಪ್ರಧಾನಿ ಮೋದಿ ಅವರು ರಾಜ್ಯದ (ಕರ್ನಾಟಕ) ಜನತೆಗೆ ಮಕರ ಸಂಕ್ರಾತಿಯ ಶುಭಾಶಯ ಕೋರಿದ್ದಾರೆ. ಕನ್ನಡದಲ್ಲಿ ಪತ್ರ ಬರೆದು ಶುಭ ಹಾರೈಸಿರುವುದು ವಿಶೇಷ.
Last Updated 14 ಜನವರಿ 2026, 10:47 IST
ಸಂಕ್ರಾಂತಿ ಭರವಸೆ ಸಂಕೇತ: ರಾಜ್ಯದ ಜನತೆಗೆ ಕನ್ನಡದಲ್ಲಿ ಶುಭಕೋರಿದ ಪ್ರಧಾನಿ ಮೋದಿ

ಪಕ್ಷದ ನಾಯಕರ ಜತೆಗಿನ ಮಾತುಕತೆ ಕುರಿತು ಬಹಿರಂಗ ಚರ್ಚೆ ಇಲ್ಲ: ಡಿ.ಕೆ.ಶಿವಕುಮಾರ್

Political Meeting Remarks: ಡಿ.ಕೆ.ಶಿವಕುಮಾರ್ ಅವರು 'ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಹಿರಂಗ ಚರ್ಚೆಗೆ ವಿಷಯವಲ್ಲ' ಎಂದು ಸ್ಪಷ್ಟಪಡಿಸಿದರು.
Last Updated 14 ಜನವರಿ 2026, 10:26 IST
ಪಕ್ಷದ ನಾಯಕರ ಜತೆಗಿನ ಮಾತುಕತೆ ಕುರಿತು ಬಹಿರಂಗ ಚರ್ಚೆ ಇಲ್ಲ: ಡಿ.ಕೆ.ಶಿವಕುಮಾರ್

ಜ.22ರಿಂದ ಜಂಟಿ ಅಧಿವೇಶನ: ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ವಿಶೇಷ ಚರ್ಚೆ

Joint Session Debate: ಜ.22ರಿಂದ 31ರವರೆಗೆ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ವಿಶೇಷ ಚರ್ಚೆ ನಡೆಯಲಿದೆ.
Last Updated 14 ಜನವರಿ 2026, 10:22 IST
ಜ.22ರಿಂದ ಜಂಟಿ ಅಧಿವೇಶನ: ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ವಿಶೇಷ ಚರ್ಚೆ
ADVERTISEMENT

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ: ಡಿಕೆಶಿ ಮಾರ್ಮಿಕ ಪೋಸ್ಟ್

Political Message: ನಾಯಕತ್ವ ಬದಲಾವಣೆಯ ಮಾತುಗಳು ನಡೆಯುತ್ತಿರುವ ನಡುವೆಯೇ ಡಿ.ಕೆ. ಶಿವಕುಮಾರ್ ಅವರು 'ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ' ಎಂಬ ಪೋಸ್ಟ್ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
Last Updated 14 ಜನವರಿ 2026, 5:30 IST
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ: ಡಿಕೆಶಿ ಮಾರ್ಮಿಕ ಪೋಸ್ಟ್

2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Top News Today: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 14 ಜನವರಿ 2026, 2:26 IST
2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ | ನೋಟಿಸ್‌ ನೀಡಿಲ್ಲ: ಬೈರತಿ ವಾದ

Biklu Shivu Murder: ‘ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳ ವಿರುದ್ಧ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ, ಬೈರತಿ ಬಸವರಾಜ ಅವರ ವಿರುದ್ಧ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ.
Last Updated 14 ಜನವರಿ 2026, 1:32 IST
ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ | ನೋಟಿಸ್‌ ನೀಡಿಲ್ಲ: ಬೈರತಿ ವಾದ
ADVERTISEMENT
ADVERTISEMENT
ADVERTISEMENT