ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ನ್ಯಾಯಯುತ ಬೆಲೆಗೆ ತಂಬಾಕು ಖರೀದಿಸಿ: ಐಟಿಸಿ ಕಂಪನಿಗೆ ಸಚಿವ ವೆಂಕಟೇಶ್ ಎಚ್ಚರಿಕೆ

Mysuru Tobacco: ಮೈಸೂರು: ‘ಐಟಿಸಿ ಕಂಪನಿಯು ಹರಾಜಿನಲ್ಲಿ ನ್ಯಾಯಯುತ ಬೆಲೆಗೆ ತಂಬಾಕು ಖರೀದಿಸಬೇಕು. ರೈತರಿಗೆ ಅನ್ಯಾಯವಾದರೆ ಕಂಪನಿಯ ಗೋದಾಮುಗಳನ್ನು ಜಪ್ತಿ ಮಾಡಲಾಗುವುದು’ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಸೋಮವರ ಇಲ್ಲಿ ಎಚ್ಚರಿಸಿದರು.
Last Updated 23 ಫೆಬ್ರುವರಿ 2026, 19:48 IST
ನ್ಯಾಯಯುತ ಬೆಲೆಗೆ ತಂಬಾಕು ಖರೀದಿಸಿ: ಐಟಿಸಿ ಕಂಪನಿಗೆ ಸಚಿವ ವೆಂಕಟೇಶ್ ಎಚ್ಚರಿಕೆ

Leadership Row | ಸಿಎಂ ಹುದ್ದೆ ರೇಸ್‌ನಲ್ಲಿ ನಾನಿಲ್ಲ: ಸಚಿವ ಸತೀಶ ಜಾರಕಿಹೊಳಿ

Karnataka CM: ‘ದಲಿತರನ್ನು ಸಿ.ಎಂ ಮಾಡಬೇಕು ಎಂದಾಕ್ಷಣ, ಮಾಡಲು ಆಗದು. ಸದ್ಯಕ್ಕೆ ಸಿ.ಎಂ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ನಾನು ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿಲ್ಲ’ ಎಂದು ಲೋಕೋಪಯೋಗಿ ಸಚಿವ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 23 ಫೆಬ್ರುವರಿ 2026, 19:36 IST
Leadership Row | ಸಿಎಂ ಹುದ್ದೆ ರೇಸ್‌ನಲ್ಲಿ ನಾನಿಲ್ಲ: ಸಚಿವ ಸತೀಶ ಜಾರಕಿಹೊಳಿ

ಒಳಮೀಸಲಾತಿ ಪೂರ್ಣ ಜಾರಿಗೆ ಆಗ್ರಹ: ತುಮಕೂರಿನಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

Tumakuru Protest: ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಒತ್ತಾಯಿಸಿ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ತುಮಕೂರಿನಲ್ಲಿ ಬೃಹತ್ ಮೆರವಣಿಗೆ ನಡೆಯಿತು.
Last Updated 23 ಫೆಬ್ರುವರಿ 2026, 19:33 IST
ಒಳಮೀಸಲಾತಿ ಪೂರ್ಣ ಜಾರಿಗೆ ಆಗ್ರಹ: ತುಮಕೂರಿನಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ

ಅಧಿಕಾರ ಹಂಚಿಕೆ | ಸಾರ್ವಜನಿಕ ಚರ್ಚೆ ಸಲ್ಲದು: ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ

M Veerappa Moily: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತ ಸಾರ್ವಜನಿಕ ಚರ್ಚೆಗಳು ಸರಿಯಲ್ಲ, ಹೈಕಮಾಂಡ್ ಈ ಬಗ್ಗೆ ನಿರ್ಧರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಉಡುಪಿಯಲ್ಲಿ ಹೇಳಿದ್ದಾರೆ.
Last Updated 23 ಫೆಬ್ರುವರಿ 2026, 19:31 IST
ಅಧಿಕಾರ ಹಂಚಿಕೆ | ಸಾರ್ವಜನಿಕ ಚರ್ಚೆ ಸಲ್ಲದು: ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ

7ವರ್ಷ ಅಧಿಕಾರ ಅನುಭವಿಸಿದ್ದಾರೆ|ಸಿದ್ದರಾಮಯ್ಯಗೆ ಅನ್ಯಾಯವೆಂದರೆ ಏನರ್ಥ: ಬೊಮ್ಮಾಯಿ

Political Criticism: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ಅಧಿಕಾರಾವಧಿಯ ದಾಖಲೆ ಮುರಿದಿದ್ದಾರೆ, ಹೀಗಿರುವಾಗ ಅವರಿಗೆ ಅನ್ಯಾಯವಾಗಿದೆ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಟೀಕಿಸಿದ್ದಾರೆ.
Last Updated 23 ಫೆಬ್ರುವರಿ 2026, 19:25 IST
7ವರ್ಷ ಅಧಿಕಾರ ಅನುಭವಿಸಿದ್ದಾರೆ|ಸಿದ್ದರಾಮಯ್ಯಗೆ ಅನ್ಯಾಯವೆಂದರೆ ಏನರ್ಥ: ಬೊಮ್ಮಾಯಿ

ಬೆಟ್ಟಿಂಗ್ ದಂಧೆ | ಪಪ್ಪಿಯೊಂದಿಗೆ ಅಕ್ರಮದಲ್ಲಿ ಶಾಮೀಲು: ದೋಷಾರೋಪ ಪಟ್ಟಿ ಸಲ್ಲಿಕೆ

ED Charge Sheet: ಆನ್‌ಲೈನ್ ಬೆಟ್ಟಿಂಗ್ ಹಾಗೂ ಜೂಜಾಟ ಪ್ರಕರಣದ ಪ್ರಮುಖ ಆರೋಪಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹೆಚ್ಚುವರಿ ದೋಷಾರೋಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
Last Updated 23 ಫೆಬ್ರುವರಿ 2026, 17:37 IST
ಬೆಟ್ಟಿಂಗ್ ದಂಧೆ | ಪಪ್ಪಿಯೊಂದಿಗೆ ಅಕ್ರಮದಲ್ಲಿ ಶಾಮೀಲು: ದೋಷಾರೋಪ ಪಟ್ಟಿ ಸಲ್ಲಿಕೆ

ಬ್ಯಾಟರಾಯನಪುರ: ಬಿಜೆಪಿ ಸೇರಿದ ಕಾಂಗ್ರೆಸ್‌ ನಾಯಕರು

Party Shift: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೆಂಪಾಪುರ ವಾರ್ಡ್‌ನಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
Last Updated 23 ಫೆಬ್ರುವರಿ 2026, 17:22 IST
ಬ್ಯಾಟರಾಯನಪುರ: ಬಿಜೆಪಿ ಸೇರಿದ ಕಾಂಗ್ರೆಸ್‌ ನಾಯಕರು
ADVERTISEMENT

‘ಮೈಸೂರು ಕಿರ್ಲೋಸ್ಕರ್ ಲಿಮಿಟೆಡ್‌’ ಆಸ್ತಿ ಹರಾಜಿಗೆ ಹೈಕೋರ್ಟ್‌ ಆದೇಶ

ಹರಿಹರದಲ್ಲಿನ ಕಿರ್ಲೋಸ್ಕರ್‌ ಆಸ್ತಿ ಕೆಐಎಎಂಎಸ್‌ಗೆ ವರ್ಗಾವಣೆ: ಹೈಕೋರ್ಟ್‌ ಅಸಮಾಧಾನ
Last Updated 23 ಫೆಬ್ರುವರಿ 2026, 17:18 IST
‘ಮೈಸೂರು ಕಿರ್ಲೋಸ್ಕರ್ ಲಿಮಿಟೆಡ್‌’ ಆಸ್ತಿ ಹರಾಜಿಗೆ ಹೈಕೋರ್ಟ್‌ ಆದೇಶ

ಹುಬ್ಬಳ್ಳಿ ಎನ್‌ಕೌಂಟರ್‌ ಪ್ರಕರಣ: ಫೆ.27ಕ್ಕೆ ಆದೇಶ ಪ್ರಕಟಿಸಲಿರುವ ಹೈಕೋರ್ಟ್‌

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಪಾಟ್ನಾದ ರಿತೇಶ್ ಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ಆದೇಶವನ್ನು ಹೈಕೋರ್ಟ್‌ ಇದೇ 27ರಂದು ಪ್ರಕಟಿಸಲಿದೆ.
Last Updated 23 ಫೆಬ್ರುವರಿ 2026, 17:15 IST
ಹುಬ್ಬಳ್ಳಿ ಎನ್‌ಕೌಂಟರ್‌ ಪ್ರಕರಣ: ಫೆ.27ಕ್ಕೆ ಆದೇಶ ಪ್ರಕಟಿಸಲಿರುವ ಹೈಕೋರ್ಟ್‌

ದಲಿತ ಸಿಎಂ ಮಾಡುವ ಕಳಕಳಿ ಕಾಂಗ್ರೆಸ್ಸಿಗಿಲ್ಲ: ಪ್ರಲ್ಹಾದ ಜೋಶಿ

Pralhad Joshi: ದಲಿತ ಮುಖ್ಯಮಂತ್ರಿ ಮಾಡುವ ನೈಜ ಕಳಕಳಿ ಕಾಂಗ್ರೆಸ್‌ ನಾಯಕರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.
Last Updated 23 ಫೆಬ್ರುವರಿ 2026, 16:14 IST
ದಲಿತ ಸಿಎಂ ಮಾಡುವ ಕಳಕಳಿ ಕಾಂಗ್ರೆಸ್ಸಿಗಿಲ್ಲ: ಪ್ರಲ್ಹಾದ ಜೋಶಿ
ADVERTISEMENT
ADVERTISEMENT
ADVERTISEMENT