ಬುಧವಾರ, 4 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಲೇ ಆರೆಸ್ಸೆಸ್‌ನವ್ರಾ ...ಥೂ ನಿಮ್ಮ... ಯಾಕೆ ಕೂಗಾಡ್ತೀರಿ: ಶಾಸಕ ಶಿವಲಿಂಗೇಗೌಡ

Assembly Outburst: ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ಆರೆಸ್ಸೆಸ್, ಬಿಜೆಪಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.
Last Updated 4 ಫೆಬ್ರುವರಿ 2026, 11:30 IST
ಲೇ ಆರೆಸ್ಸೆಸ್‌ನವ್ರಾ ...ಥೂ ನಿಮ್ಮ... ಯಾಕೆ ಕೂಗಾಡ್ತೀರಿ: ಶಾಸಕ ಶಿವಲಿಂಗೇಗೌಡ

ಸಂಸತ್ತಿನಲ್ಲಿ‌ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ: ಸಿದ್ದರಾಮಯ್ಯ

Parliament Controversy: ಸಂಸತ್ತಿನಲ್ಲಿ‌ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಸಿದ್ದರಾಮಯ್ಯ ಲೋಕಸಭೆಯಲ್ಲಿ ರಾಹುಲ್ ಗಾಂಧಿಗೆ ಅವಕಾಶ ನಿರಾಕರಿಸಿದ ವಿಚಾರವಾಗಿ ಕಿಡಿಕಾರಿದ್ದಾರೆ.
Last Updated 4 ಫೆಬ್ರುವರಿ 2026, 11:14 IST
ಸಂಸತ್ತಿನಲ್ಲಿ‌ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ: ಸಿದ್ದರಾಮಯ್ಯ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ರಾಜ್ಯದ ಯೋಜನೆಗಳ ಬಗ್ಗೆ HDK ಚರ್ಚೆ

Railway Corridor Plan: ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
Last Updated 4 ಫೆಬ್ರುವರಿ 2026, 10:56 IST
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ರಾಜ್ಯದ ಯೋಜನೆಗಳ ಬಗ್ಗೆ HDK ಚರ್ಚೆ

ಕಮಲಾಕರ್‌ರನ್ನು ಬೆಳೆಸಿದೆ ಎಂಬ ಹರಿಪ್ರಸಾದ್ ಪೋಸ್ಟ್‌ಗೆ ಸುರೇಶ್ ಕುಮಾರ್ ಕಿಡಿ

Political Blame Game: ಬೆಂಗಳೂರಿನಲ್ಲಿ ನಡೆದ ಸಿದ್ದಾಪುರ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್‌ನನ್ನು ಬೆಂಬಲಿಸಿದ್ದಾರೆ ಎಂಬ ಹರಿಪ್ರಸಾದ್ ಆರೋಪಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಫೇಸ್ಬುಕ್‌ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
Last Updated 4 ಫೆಬ್ರುವರಿ 2026, 10:15 IST
ಕಮಲಾಕರ್‌ರನ್ನು ಬೆಳೆಸಿದೆ ಎಂಬ ಹರಿಪ್ರಸಾದ್ ಪೋಸ್ಟ್‌ಗೆ ಸುರೇಶ್ ಕುಮಾರ್ ಕಿಡಿ

ದಲಿತ ಸಚಿವರಿಗೆ ತೊಂದರೆ ನೀಡಲು ಬಿಜೆಪಿ ಪ್ರಯತ್ನ: ಡಿಕೆಶಿ ಕಿಡಿ

BJP Accusation: ಬೆಂಗಳೂರು: ‘ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರು, ದಲಿತ ಸಚಿವನಿಗೆ ತೊಂದರೆ ನೀಡಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
Last Updated 4 ಫೆಬ್ರುವರಿ 2026, 9:16 IST
ದಲಿತ ಸಚಿವರಿಗೆ ತೊಂದರೆ ನೀಡಲು ಬಿಜೆಪಿ ಪ್ರಯತ್ನ: ಡಿಕೆಶಿ ಕಿಡಿ

ಪರಮೇಶ್ವರ ನೇತೃತ್ವದಲ್ಲಿ ಸಚಿವರ ಸಭೆ: ‘ದಲಿತ ಸಿಎಂ’ ಹಕ್ಕು ಮಂಡನೆ ಬಗ್ಗೆ ಚರ್ಚೆ

Congress Leadership: ಬೆಂಗಳೂರು: ದಲಿತ ಸಚಿವರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಸಭೆ ಸೇರಿರುವುದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Last Updated 4 ಫೆಬ್ರುವರಿ 2026, 9:12 IST
ಪರಮೇಶ್ವರ ನೇತೃತ್ವದಲ್ಲಿ ಸಚಿವರ ಸಭೆ: ‘ದಲಿತ ಸಿಎಂ’ ಹಕ್ಕು ಮಂಡನೆ ಬಗ್ಗೆ ಚರ್ಚೆ

ಏನು ಸಾಕ್ಷ್ಯ ಇದೆ ನನ್ನ ವಿರುದ್ಧ ?; ಇದೊಂದು ರಾಜಕೀಯ ಷಡ್ಯಂತ್ರ: ಸಚಿವ ತಿಮ್ಮಾಪುರ

Political Conspiracy: ಭ್ರಷ್ಟಾಚಾರ ಆರೋಪದ ನಡುವೆ ತಮ್ಮ ರಾಜೀನಾಮೆಗೆ ಬಿಜೆಪಿ, ಜೆಡಿಎಸ್‌ ಒತ್ತಾಯಿಸಿದ ಸಂದರ್ಭದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
Last Updated 4 ಫೆಬ್ರುವರಿ 2026, 8:22 IST
ಏನು ಸಾಕ್ಷ್ಯ ಇದೆ ನನ್ನ ವಿರುದ್ಧ ?; ಇದೊಂದು ರಾಜಕೀಯ ಷಡ್ಯಂತ್ರ: ಸಚಿವ ತಿಮ್ಮಾಪುರ
ADVERTISEMENT

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಎಚ್.ಡಿ.ಕುಮಾರಸ್ವಾಮಿ

Wildlife Policy: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
Last Updated 4 ಫೆಬ್ರುವರಿ 2026, 8:14 IST
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಎಚ್.ಡಿ.ಕುಮಾರಸ್ವಾಮಿ

43 ಶಾಸಕರಿಗೆ ನಿಗಮ– ಮಂಡಳಿಗಳ ಅಧ್ಯಕ್ಷಗಿರಿ: ಕಾನೂನು ಉಲ್ಲಂಘನೆಯ ವರದಿಗೆ ಸೂಚನೆ

ಅಗತ್ಯ ದಾಖಲೆಗಳೊಂದಿಗೆ ವಾಸ್ತವ ವರದಿ ಸಲ್ಲಿಸಲು ರಾಜ್ಯಪಾಲರಿಂದ ಮುಖ್ಯ ಕಾರ್ಯದರ್ಶಿಗೆ ಪತ್ರ
Last Updated 4 ಫೆಬ್ರುವರಿ 2026, 0:28 IST
43 ಶಾಸಕರಿಗೆ ನಿಗಮ– ಮಂಡಳಿಗಳ ಅಧ್ಯಕ್ಷಗಿರಿ: ಕಾನೂನು ಉಲ್ಲಂಘನೆಯ ವರದಿಗೆ ಸೂಚನೆ

ಕೆಎಸ್‌ಡಿಎಲ್‌: ಜನವರಿ ತಿಂಗಳೊಂದರಲ್ಲೇ 4,894 ಟನ್ ಸಾಬೂನು ಉತ್ಪಾದನೆ ದಾಖಲೆ!

Mysore Sandal Soap: ಜನವರಿ ತಿಂಗಳೊಂದರಲ್ಲೇ 4,894 ಟನ್‌ ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್‌ಡಿಎಲ್‌) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
Last Updated 4 ಫೆಬ್ರುವರಿ 2026, 0:20 IST
ಕೆಎಸ್‌ಡಿಎಲ್‌: ಜನವರಿ ತಿಂಗಳೊಂದರಲ್ಲೇ 4,894 ಟನ್ ಸಾಬೂನು ಉತ್ಪಾದನೆ ದಾಖಲೆ!
ADVERTISEMENT
ADVERTISEMENT
ADVERTISEMENT