ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಹನೂರು ಚನ್ನಪ್ಪರ ಕಬ್ಬಿಣದ ಕುದುರೆಗಳು ಕಾದಂಬರಿ ಜನಾರ್ಪಣೆ

ಪರಂಪರೆ ಮಿಳಿತ ಸಾಹಿತ್ಯವೇ ಗಟ್ಟಿ: ಬರಗೂರು
Last Updated 15 ಫೆಬ್ರುವರಿ 2026, 13:03 IST
ಹನೂರು ಚನ್ನಪ್ಪರ ಕಬ್ಬಿಣದ ಕುದುರೆಗಳು ಕಾದಂಬರಿ ಜನಾರ್ಪಣೆ

ಹಾವೇರಿ: ಸಿದ್ದರಾಮಯ್ಯ ಮೂರ್ತಿ ಅನಾವರಣಗೊಳಿಸಿದ ಡಿ.ಕೆ. ಶಿವಕುಮಾರ್‌

DK Shivakumar: ಹಾವೇರಿ: ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್‌ನವರು ಸಿದ್ದಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಮೆಂಟ್ ಮೂರ್ತಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ಅನಾವರಣಗೊಳಿಸಿದರು. ನಗರದಲ್ಲಿ ಶನಿವಾರ
Last Updated 15 ಫೆಬ್ರುವರಿ 2026, 11:13 IST
ಹಾವೇರಿ: ಸಿದ್ದರಾಮಯ್ಯ ಮೂರ್ತಿ ಅನಾವರಣಗೊಳಿಸಿದ ಡಿ.ಕೆ. ಶಿವಕುಮಾರ್‌

ಬಹಮನಿ ಕೋಟೆಯಲ್ಲಿ ಪೂಜೆಗೆ ಯತ್ನ; ದಿವ್ಯಾ ಹಾಗರಗಿ ಸೇರಿ ಹಲವರ ಬಂಧನ, ಬಿಡುಗಡೆ

Kalaburagi News: ಬಹಮನಿ ಕೋಟೆಯ ಸ್ವಯಂಭು ಸೋಮೇಶ್ವರ ಮಂದಿರದಲ್ಲಿ ಶಿವರಾತ್ರಿ ಪೂಜೆಗೆ ಯತ್ನಿಸಿದ ದಿವ್ಯಾ ಹಾಗರಗಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
Last Updated 15 ಫೆಬ್ರುವರಿ 2026, 11:01 IST
ಬಹಮನಿ ಕೋಟೆಯಲ್ಲಿ ಪೂಜೆಗೆ ಯತ್ನ; ದಿವ್ಯಾ ಹಾಗರಗಿ ಸೇರಿ ಹಲವರ ಬಂಧನ, ಬಿಡುಗಡೆ

ಹನೂರು: 3 ವರ್ಷದ ಗಂಡು ಹುಲಿ ಕಳೆಬರ ಪತ್ತೆ

Hanur Forest News: ಗುಂಡಾಲ್ ಜಲಾಶಯದ ಹಿನ್ನೀರಿನಲ್ಲಿ 3 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಕಾರಣ ತಿಳಿಯಲು ಅರಣ್ಯ ಇಲಾಖೆ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ.
Last Updated 15 ಫೆಬ್ರುವರಿ 2026, 9:34 IST
ಹನೂರು: 3 ವರ್ಷದ ಗಂಡು ಹುಲಿ ಕಳೆಬರ ಪತ್ತೆ

ಶಿವರಾತ್ರಿ | ಗೋಕರ್ಣದಲ್ಲಿ ಆತ್ಮಲಿಂಗಕ್ಕೆ ಪೂಜೆಗೈದು ಪಾವನರಾದ ಶಿವ ಭಕ್ತರು

Gokarna Temple Rituals: ಶಿವರಾತ್ರಿ ಅಂಗವಾಗಿ ಗೋಕರ್ಣದ ಕೋಟಿತೀರ್ಥದಲ್ಲಿ ಸ್ನಾನ ಮಾಡಿ ಮಹಾಬಲೇಶ್ವರ ಆತ್ಮಲಿಂಗಕ್ಕೆ ಸಾವಿರಾರು ಭಕ್ತರು ಪೂಜೆ ಸಲ್ಲಿಸಿದರು. ಭಕ್ತರಿಗಾಗಿ ದೇವಸ್ಥಾನದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
Last Updated 15 ಫೆಬ್ರುವರಿ 2026, 5:30 IST
ಶಿವರಾತ್ರಿ | ಗೋಕರ್ಣದಲ್ಲಿ ಆತ್ಮಲಿಂಗಕ್ಕೆ ಪೂಜೆಗೈದು ಪಾವನರಾದ ಶಿವ ಭಕ್ತರು

ಅಮೆರಿಕದಲ್ಲಿ ಕಾಣೆಯಾಗಿದ್ದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

Berkeley Student Death: ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ಪೊಲೀಸರು ದೃಢಪಡಿಸಿದ್ದು, ಕುಟುಂಬಕ್ಕೆ ನೆರವು ನೀಡಲು ಭಾರತೀಯ ಕಾನ್ಸುಲೇಟ್ ಕ್ರಮ ಕೈಗೊಂಡಿದೆ.
Last Updated 15 ಫೆಬ್ರುವರಿ 2026, 3:57 IST
ಅಮೆರಿಕದಲ್ಲಿ ಕಾಣೆಯಾಗಿದ್ದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು

Ballari Hosapete Railway: ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಾರ್ಗಗಳ ನಿರ್ಮಾಣಕ್ಕೆ ₹2,372 ಕೋಟಿ ವೆಚ್ಚವಾಗಲಿದೆ.
Last Updated 15 ಫೆಬ್ರುವರಿ 2026, 0:30 IST
ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು
ADVERTISEMENT

ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಪುನರ್ವಸತಿ: ಸಹಜ ಜೀವನಕ್ಕೆ ಮರಳಿಸುವ ಪ್ರಯತ್ನ

ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 30 ಹಾಸಿಗೆಗಳ ಆರೈಕೆ ಕೇಂದ್ರ *ಸರ್ಕಾರೇತರ ಸಂಸ್ಥೆಗಳ ನೆರವಿನಿಂದ ಸಹಜ ಜೀವನಕ್ಕೆ ಮರಳಿಸುವ ಪ್ರಯತ್ನ
Last Updated 15 ಫೆಬ್ರುವರಿ 2026, 0:30 IST
ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಪುನರ್ವಸತಿ: ಸಹಜ ಜೀವನಕ್ಕೆ ಮರಳಿಸುವ ಪ್ರಯತ್ನ

ಸಮಯಕ್ಕೆ ಬಾರದ ಆಂಬುಲೆನ್ಸ್: ಡೋಲಿಯಲ್ಲಿ ವೃದ್ಧೆಯ ಹೊ‌ತ್ತೊಯ್ದರು

ಗ್ರಾಮಸ್ಥರ ಆರೋಪ
Last Updated 15 ಫೆಬ್ರುವರಿ 2026, 0:30 IST
ಸಮಯಕ್ಕೆ ಬಾರದ ಆಂಬುಲೆನ್ಸ್: ಡೋಲಿಯಲ್ಲಿ ವೃದ್ಧೆಯ ಹೊ‌ತ್ತೊಯ್ದರು

ಅಧಿಕಾರ ಹಂಚಿಕೆ | ಪದೇ ಪದೇ ಕೇಳಬೇಡಿ, ಹೈಕಮಾಂಡ್ ಹೇಳಲಿ: ಸಿಎಂ ಸಿದ್ದರಾಮಯ್ಯ

Siddaramaiah: ಹಾವೇರಿ: ‘ಪದೇ ಪದೇ ಕೇಳಬೇಡಿ. ಹೈಕಮಾಂಡ್ ಹೇಳಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 15 ಫೆಬ್ರುವರಿ 2026, 0:30 IST
ಅಧಿಕಾರ ಹಂಚಿಕೆ | ಪದೇ ಪದೇ ಕೇಳಬೇಡಿ, ಹೈಕಮಾಂಡ್ ಹೇಳಲಿ: ಸಿಎಂ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT