ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಕರ್ನೂಲ್‌ ಬಸ್‌ ದುರಂತ: ಸಂತಾಪ ಸೂಚಿಸಿದ ಆಂಧ್ರ ಸಿಎಂ ನಾಯ್ಡು, ಸಿದ್ದರಾಮಯ್ಯ

CM Statement: ಕರ್ನೂಲ್‌ನ ಬೆಂಗಳೂರು–ಹೈದರಾಬಾದ್ ಹೆದ್ದಾರಿಯಲ್ಲಿ ಬಸ್ ಅಪಘಾತದಿಂದ ಸುಮಾರು 15 ಮಂದಿ ಸಾವನ್ನಪ್ಪಿದ ಘಟನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.
Last Updated 24 ಅಕ್ಟೋಬರ್ 2025, 6:14 IST
ಕರ್ನೂಲ್‌ ಬಸ್‌ ದುರಂತ: ಸಂತಾಪ ಸೂಚಿಸಿದ ಆಂಧ್ರ ಸಿಎಂ ನಾಯ್ಡು, ಸಿದ್ದರಾಮಯ್ಯ

ಕರ್ನೂಲ್ ಬಸ್‌ ದುರಂತ ಸ್ಥಳಕ್ಕೆ ತೆರಳಿದ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ

Andhra Bus Fire: ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ 15 ಮಂದಿ ಸಜೀವ ದಹನವಾಗಿದ್ದು, ಸ್ಥಳಕ್ಕೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ತೆರಳಿದ್ದಾರೆ.
Last Updated 24 ಅಕ್ಟೋಬರ್ 2025, 4:34 IST
ಕರ್ನೂಲ್ ಬಸ್‌ ದುರಂತ ಸ್ಥಳಕ್ಕೆ ತೆರಳಿದ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ

ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ನಿಧನ

Sringeri Pontiff: ನೆಲಮಂಗಲ ತಾಲ್ಲೂಕು ಡಾಬಸ್‌ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಮಧ್ಯಾಹ್ನ 12ಕ್ಕೆ ಶಿವಗಂಗಾ ಮಠದಲ್ಲಿ ನಡೆಯಲಿದೆ.
Last Updated 24 ಅಕ್ಟೋಬರ್ 2025, 4:01 IST
ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ನಿಧನ

ಡೆಕಾಯ್‌ ಕಾರ್ಯಾಚರಣೆ: ಮುಖ್ಯಮಂತ್ರಿ ಕ್ಷೇತ್ರದಲ್ಲೂ ‘ಭ್ರೂಣಹತ್ಯೆ’ ದಂಧೆ!

ಮಂಡ್ಯ ಡಿಎಚ್‌ಒ ನೇತೃತ್ವದಲ್ಲಿ 3ನೇ ಬಾರಿಗೆ ‘ಡೆಕಾಯ್‌’ ಕಾರ್ಯಾಚರಣೆ: 7 ಆರೋಪಿಗಳ ವಿರುದ್ಧ ಎಫ್‌ಐಆರ್‌
Last Updated 24 ಅಕ್ಟೋಬರ್ 2025, 2:42 IST
ಡೆಕಾಯ್‌ ಕಾರ್ಯಾಚರಣೆ: ಮುಖ್ಯಮಂತ್ರಿ ಕ್ಷೇತ್ರದಲ್ಲೂ ‘ಭ್ರೂಣಹತ್ಯೆ’ ದಂಧೆ!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ಶಾಲಾ ಶಿಕ್ಷಕರ ವರ್ಗಾವಣೆಗೆ ತಡೆ

ಜಿಬಿಎ ನಡೆಸುತ್ತಿರುವ ಶಾಲೆ ಹಾಗೂ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಅವರು ಸದ್ಯ ಕೆಲಸ ಮಾಡುತ್ತಿರುವ ಸ್ಥಳದಿಂದ ಬೇರೆಡೆ ನಿಯೋಜನೆ ಅಥವಾ ವರ್ಗಾವಣೆ ಮಾಡಬಾರದು’ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
Last Updated 24 ಅಕ್ಟೋಬರ್ 2025, 0:19 IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ಶಾಲಾ ಶಿಕ್ಷಕರ ವರ್ಗಾವಣೆಗೆ ತಡೆ

ಕನ್ನಡ ಸಿರಿ ಪ್ರಶಸ್ತಿ ಪ್ರಕಟ: ಕವಿ ಬಿ.ಆರ್‌.ಲಕ್ಷ್ಮಣರಾವ್‌ ಆಯ್ಕೆ

ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆಯ ಪಿಂಚಣಿದಾರರ ಸಂಘ ನೀಡುವ 2025ನೇ ಸಾಲಿನ ಕನ್ನಡ ಸಿರಿ ಪ್ರಶಸ್ತಿಗೆ ಕವಿ ಬಿ.ಆರ್‌.ಲಕ್ಷ್ಮಣರಾವ್‌ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 24 ಅಕ್ಟೋಬರ್ 2025, 0:18 IST
ಕನ್ನಡ ಸಿರಿ ಪ್ರಶಸ್ತಿ ಪ್ರಕಟ: ಕವಿ ಬಿ.ಆರ್‌.ಲಕ್ಷ್ಮಣರಾವ್‌  ಆಯ್ಕೆ

ಜಿಬಿಎ ಚುನಾವಣೆ: ಬಿಜೆಪಿ ಸಂಯೋಜಕರ ತಂಡ ರಚನೆ

ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಸಂಯೋಜಕರ ತಂಡವನ್ನು ರಚಿಸಿದೆ.
Last Updated 24 ಅಕ್ಟೋಬರ್ 2025, 0:09 IST
ಜಿಬಿಎ ಚುನಾವಣೆ: ಬಿಜೆಪಿ ಸಂಯೋಜಕರ ತಂಡ ರಚನೆ
ADVERTISEMENT

ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

‌ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ ಸುಮಾರು 25 ಲಕ್ಷ ಜನಸಂಖ್ಯೆ; ಭವಿಷ್ಯದಲ್ಲಿ ಸೇರ್ಪಡೆ: ಡಿಸಿಎಂ
Last Updated 24 ಅಕ್ಟೋಬರ್ 2025, 0:05 IST
ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ರೌಡಿ ಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ| ಬೈರತಿ ಬಸವರಾಜ್‌ ವಿರುದ್ಧ ಕೋಕಾ: ಆಕ್ಷೇಪ

‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರ ವಿರುದ್ಧ ಕೋಕಾ ಕಾಯ್ದೆ ಹೇರುವಿಕೆ ಕಾನೂನುಬಾಹಿರ’ ಎಂದು ಅವರ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Last Updated 24 ಅಕ್ಟೋಬರ್ 2025, 0:03 IST
ರೌಡಿ ಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ| ಬೈರತಿ ಬಸವರಾಜ್‌ ವಿರುದ್ಧ ಕೋಕಾ: ಆಕ್ಷೇಪ

‍ಪ್ರಚೋದನಕಾರಿ ಭಾಷಣ: ರಿಟ್‌ ಅರ್ಜಿ ವಾಪಸು ಪಡೆದ ಕೆ.ಎಸ್.ಈಶ್ವರಪ್ಪ

ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಾಪಸು ಪಡೆದುಕೊಂಡಿದ್ದಾರೆ.
Last Updated 23 ಅಕ್ಟೋಬರ್ 2025, 23:57 IST
‍ಪ್ರಚೋದನಕಾರಿ ಭಾಷಣ: ರಿಟ್‌ ಅರ್ಜಿ ವಾಪಸು ಪಡೆದ  ಕೆ.ಎಸ್.ಈಶ್ವರಪ್ಪ
ADVERTISEMENT
ADVERTISEMENT
ADVERTISEMENT