ಸೋಮವಾರ, 29 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಮೈಸೂರಿನಿಂದ ಮಡಿಕೇರಿಗೆ ಹೊರಟ KSRTC ಬಸ್‌ನಲ್ಲಿ ಬೆಕ್ಕಿಗೂ ಟಿಕೆಟ್!

KSRTC Luggage Rules: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಕ್ಕಿಗೂ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ತರಹೇವಾರಿ ಚರ್ಚೆ ನಡೆಯುತ್ತಿದೆ. ಬಸ್ ಟಿಕೆಟ್‌ ಹಾಗೂ ಬೆಕ್ಕಿನ ಚಿತ್ರಗಳನ್ನು ಹಂಚಿಕೊಂಡಿರುವ ನೆಟ್ಟಿಗರು ಟೀಕಿಸಿದ್ದಾರೆ.
Last Updated 29 ಡಿಸೆಂಬರ್ 2025, 5:49 IST
ಮೈಸೂರಿನಿಂದ ಮಡಿಕೇರಿಗೆ ಹೊರಟ KSRTC ಬಸ್‌ನಲ್ಲಿ ಬೆಕ್ಕಿಗೂ ಟಿಕೆಟ್!

ಕೋಗಿಲು ಒತ್ತುವರಿ ತೆರವು | ಸಿಎಂ ಸಭೆ ಇಂದು: ಸಚಿವ ಜಮೀರ್‌ ಅಹಮದ್‌ ಖಾನ್‌

Kogilu Encroachment Drive: ಕೋಗಿಲು ಗ್ರಾಮದಲ್ಲಿ ನಡೆಸಲಾದ ಒತ್ತುವರಿ ತೆರವು ಕಾರ್ಯದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಸಭೆ ಕರೆದಿದ್ದಾರೆ ಎಂದು ಸಚಿವ ಜಮೀರ್‌ ಅಹಮದ್‌ ಹೇಳಿದರು.
Last Updated 28 ಡಿಸೆಂಬರ್ 2025, 23:30 IST
ಕೋಗಿಲು ಒತ್ತುವರಿ ತೆರವು | ಸಿಎಂ ಸಭೆ ಇಂದು: ಸಚಿವ ಜಮೀರ್‌ ಅಹಮದ್‌ ಖಾನ್‌

ಡ್ರಗ್‌ ಪೆಡ್ಲರ್‌ಗಳಿಂದ ಪೊಲೀಸರಿಗೆ ಹಣ: ಬಿಜೆಪಿ ನಾಯಕರ ಆರೋಪ

Police Corruption: ಯುವ ಜನತೆ ಡ್ರಗ್ಸ್ ಬಲಿ ಆಗುತ್ತಿರುವಾಗ, ಪೊಲೀಸ್ ಠಾಣೆಗಳಲ್ಲಿ ಡ್ರಗ್ ಪೆಡ್ಲರ್‌ಗಳಿಂದ ಹಣ ಪಡೆಯಲಾಗುತ್ತಿದೆ ಎಂದು ಶಾಸಕ ಅಶ್ವತ್ಥನಾರಾಯಣ ಮತ್ತು ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆರೋಪಿಸಿದ್ದಾರೆ.
Last Updated 28 ಡಿಸೆಂಬರ್ 2025, 18:54 IST
ಡ್ರಗ್‌ ಪೆಡ್ಲರ್‌ಗಳಿಂದ ಪೊಲೀಸರಿಗೆ ಹಣ: ಬಿಜೆಪಿ ನಾಯಕರ ಆರೋಪ

ಪಾಲಿಕೆಚುನಾವಣೆ: ಮಹಿಳಾ ಅಭ್ಯರ್ಥಿಗಳ ಅರ್ಜಿಶುಲ್ಕ ₹25 ಸಾವಿರಕ್ಕೆ ಇಳಿಕೆ; ಡಿಕೆಶಿ

ಪಾಲಿಕೆ ಚುನಾವಣೆ: ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆಯಲ್ಲಿ ಡಿ.ಕೆ.ಶಿವಕುಮಾರ್‌ ಘೋಷಣೆ
Last Updated 28 ಡಿಸೆಂಬರ್ 2025, 18:48 IST
ಪಾಲಿಕೆಚುನಾವಣೆ: ಮಹಿಳಾ ಅಭ್ಯರ್ಥಿಗಳ ಅರ್ಜಿಶುಲ್ಕ ₹25 ಸಾವಿರಕ್ಕೆ ಇಳಿಕೆ; ಡಿಕೆಶಿ

ದ್ವಿಭಾಷಾ ನೀತಿ: ಸಂಪುಟದಲ್ಲಿ ಚರ್ಚಿಸಿ ತೀರ್ಮಾನ; ಸಿ.ಎಂ.ಸಿದ್ದರಾಮಯ್ಯ ಭರವಸೆ

ಕನ್ನಡ ಪರ ಸಂಘಟನೆಗಳ ಜನರಾಜ್ಯೋತ್ಸವದಲ್ಲಿ ಸಿ.ಎಂ.ಸಿದ್ದರಾಮಯ್ಯ ಭರವಸೆ
Last Updated 28 ಡಿಸೆಂಬರ್ 2025, 18:39 IST
ದ್ವಿಭಾಷಾ ನೀತಿ: ಸಂಪುಟದಲ್ಲಿ ಚರ್ಚಿಸಿ ತೀರ್ಮಾನ; ಸಿ.ಎಂ.ಸಿದ್ದರಾಮಯ್ಯ ಭರವಸೆ

ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲ: ಆರ್‌.ಅಶೋಕ

R Ashoka Criticizes Congress: ‘ರಾಜ್ಯ ಸರ್ಕಾರ ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯದ ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.
Last Updated 28 ಡಿಸೆಂಬರ್ 2025, 16:31 IST
ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ  ವಿಫಲ: ಆರ್‌.ಅಶೋಕ

ಬೆಂಗಳೂರು | ₹1.20 ಕೋಟಿ ಮೌಲ್ಯದ ಡ್ರಗ್ಸ್‌ ಕಚ್ಚಾ ವಸ್ತು ವಶ: ಪರಮೇಶ್ವರ

Drugs Manufacturing Raw Materials: ಎಎನ್‌ಟಿಎಫ್‌ ಮತ್ತು ಬೆಂಗಳೂರು ಪೊಲೀಸರು ಜಂಟಿಯಾಗಿ ನಗರದ ಕಾರ್ಖಾನೆಯೊಂದರ ಮೇಲೆ ಶನಿವಾರ ದಾಳಿ ನಡೆಸಿ ₹1.20 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು ಜಪ್ತಿ ಮಾಡಿದ್ದಾರೆ ಎಂದು ಜಿ.ಪರಮೇಶ್ವರ ಹೇಳಿದರು.
Last Updated 28 ಡಿಸೆಂಬರ್ 2025, 16:21 IST
ಬೆಂಗಳೂರು | ₹1.20 ಕೋಟಿ ಮೌಲ್ಯದ ಡ್ರಗ್ಸ್‌ ಕಚ್ಚಾ ವಸ್ತು ವಶ: ಪರಮೇಶ್ವರ
ADVERTISEMENT

ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ | ಕೇರಳದ ಹಸ್ತಕ್ಷೇಪ ಖಂಡನೀಯ: ಬಿಜೆಪಿ

BJP Slams Kerala Leaders: ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ ವಿಚಾರದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯೆ ಪ್ರವೇಶಿಸಿರುವುದು ಖಂಡನೀಯ ಎಂದು ಬಿಜೆಪಿ ನಾಯಕರು ಆಕ್ಷೇಪಿಸಿದ್ದಾರೆ.
Last Updated 28 ಡಿಸೆಂಬರ್ 2025, 15:59 IST
ಕೋಗಿಲು ಸಮೀಪ ಅಕ್ರಮ ಕಟ್ಟಡಗಳ ನೆಲಸಮ | ಕೇರಳದ ಹಸ್ತಕ್ಷೇಪ ಖಂಡನೀಯ: ಬಿಜೆಪಿ

ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ನಡೆಸಲು ಕೆಪಿಸಿಸಿಯಿಂದ ಉನ್ನತ ಮಟ್ಟದ ಸಮಿತಿ

College Union Election: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು ಅಧ್ಯಯನ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
Last Updated 28 ಡಿಸೆಂಬರ್ 2025, 15:44 IST
ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ನಡೆಸಲು  ಕೆಪಿಸಿಸಿಯಿಂದ ಉನ್ನತ ಮಟ್ಟದ ಸಮಿತಿ

ಅಶ್ಲೀಲ ಸಂದೇಶ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆ ದಾಖಲು

Cyber Crime: ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೇಳಿಕೆ ದಾಖಿಲಿಸಿಕೊಂಡಿದ್ದಾರೆ.
Last Updated 28 ಡಿಸೆಂಬರ್ 2025, 15:38 IST
ಅಶ್ಲೀಲ ಸಂದೇಶ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೇಳಿಕೆ ದಾಖಲು
ADVERTISEMENT
ADVERTISEMENT
ADVERTISEMENT