ಶುಕ್ರವಾರ, 30 ಜನವರಿ 2026
×
ADVERTISEMENT

ರಾಜ್ಯ

ADVERTISEMENT

ವಿಧಾನ ಪರಿಷತ್‌ ಪ್ರಶ್ನೋತ್ತರ: 2,443 ರೈತರ ಕುಟುಂಬಕ್ಕೆ ಪರಿಹಾರ

Agriculture Minister: ರಾಜ್ಯದಲ್ಲಿ 2023ರಿಂದ 2025ರವರೆಗೆ 2,846 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 2,443 ರೈತ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯ ಸ್ವಾಮಿ ಮಾಹಿತಿ ನೀಡಿದ್ದಾರೆ.
Last Updated 30 ಜನವರಿ 2026, 21:14 IST
ವಿಧಾನ ಪರಿಷತ್‌ ಪ್ರಶ್ನೋತ್ತರ: 2,443 ರೈತರ ಕುಟುಂಬಕ್ಕೆ ಪರಿಹಾರ

ಶೇ 40ರಷ್ಟು ಕಮಿಷನ್: ಬಿಜೆಪಿ ಸರ್ಕಾರದ ವಿರುದ್ಧ ಯಾವ ಪುರಾವೆ ಇತ್ತು?– ಸುಧಾಕರ್

BJP vs Congress: ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನವರು ಶೇ 40ರಷ್ಟು ಕಮಿಷನ್ ಎಂದು ಸುಳ್ಳು ಆರೋಪ ಮಾಡಿದರು. ಆಗ ಇವರ ಬಳಿ ಯಾವ ಪುರಾವೆ ಇತ್ತು’ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
Last Updated 30 ಜನವರಿ 2026, 21:03 IST
ಶೇ 40ರಷ್ಟು ಕಮಿಷನ್: ಬಿಜೆಪಿ ಸರ್ಕಾರದ ವಿರುದ್ಧ ಯಾವ ಪುರಾವೆ ಇತ್ತು?– ಸುಧಾಕರ್

ಲಕ್ಕುಂಡಿ: ಉತ್ಖನನ ಸ್ಥಳದಲ್ಲಿ ಹಾವು ಗೋಚರ

Lakkundi Excavation: ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿರುವ ಉತ್ಖನನ ಸ್ಥಳದಲ್ಲಿ ಶುಕ್ರವಾರ ಪ್ರಾಚ್ಯ ಅವಶೇಷಗಳು ಪತ್ತೆಯಾಗಲಿಲ್ಲ. ಆದರೆ, ಉತ್ಖನನ ನಡೆದ ‘ಎ’ ಬ್ಲಾಕ್‌ನಲ್ಲಿ ಹಾವು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.
Last Updated 30 ಜನವರಿ 2026, 20:30 IST
ಲಕ್ಕುಂಡಿ: ಉತ್ಖನನ ಸ್ಥಳದಲ್ಲಿ ಹಾವು ಗೋಚರ

ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ.ಕೇಶವ ನಿಧನ

Archaeologist Death: ಲಕ್ಕುಂಡಿ ಉತ್ಖನನದ ನಿರ್ದೇಶಕರಾಗಿದ್ದ ಡಾ.ಟಿ.ಎಂ.ಕೇಶವ (77) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ತಿಳಿಸಿದ್ದಾರೆ.
Last Updated 30 ಜನವರಿ 2026, 20:23 IST
ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ.ಕೇಶವ ನಿಧನ

ಭ್ರಷ್ಟಾಚಾರದ ಬಗ್ಗೆ ಸಾಕ್ಷ್ಯ ನೀಡಿದರೆ ರಾಜೀನಾಮೆ: ಸಚಿವ ತಿಮ್ಮಾಪುರ ಸವಾಲು

RB Thimmapur: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಹಾಗೂ ಹಣ ಪಡೆದಿರುವ ಬಗ್ಗೆ ಸಾಕ್ಷ್ಯಾಧಾರ ನೀಡಿದರೆ ಆ ಕ್ಷಣವೇ ನಾನು ರಾಜೀನಾಮೆ ನೀಡುತ್ತೇನೆ’ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರು ಪ್ರತಿಪಕ್ಷಕ್ಕೆ ಸವಾಲು ಹಾಕಿದರು.
Last Updated 30 ಜನವರಿ 2026, 20:08 IST
ಭ್ರಷ್ಟಾಚಾರದ ಬಗ್ಗೆ ಸಾಕ್ಷ್ಯ ನೀಡಿದರೆ ರಾಜೀನಾಮೆ: ಸಚಿವ ತಿಮ್ಮಾಪುರ ಸವಾಲು

ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಕಬಳಿಕೆ: ಬಿ.ಪಿ.ಹರೀಶ್ ಆರೋಪ

Government Land: ದಾವಣಗೆರೆ ಜಿಲ್ಲೆಯಲ್ಲಿ ದುಷ್ಟರು ಮತ್ತು ಶ್ರೀಮಂತರ ಕೂಟ ಸರ್ಕಾರಿ ಆಸ್ತಿಯನ್ನು ಕಬಳಿಸುತ್ತಿದ್ದು, ಹಳ್ಳ–ಕೊಳ್ಳಗಳನ್ನೂ ಬಿಡುತ್ತಿಲ್ಲ. ಇದನ್ನು ತಡೆಯುವವರೇ ಇಲ್ಲ ಎಂದು ಬಿಜೆಪಿಯ ಬಿ.ಪಿ.ಹರೀಶ್ ವಿಧಾನಸಭೆಯಲ್ಲಿ ದೂರಿದರು.
Last Updated 30 ಜನವರಿ 2026, 17:51 IST
ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಕಬಳಿಕೆ: ಬಿ.ಪಿ.ಹರೀಶ್ ಆರೋಪ

ಕುವೆಂಪು ಸ್ಮಾರಕ: ಕುಟುಂಬದಿಂದ ಹೆಚ್ಚಿನ ಹಣ ಬೇಡಿಕೆ - ಸಚಿವ ಶಿವರಾಜ ತಂಗಡಗಿ

Kannada Culture: ಮೈಸೂರಿನಲ್ಲಿರುವ ಕುವೆಂಪು ನಿವಾಸ ‘ಉದಯ ರವಿ’ಯನ್ನು ಸ್ಮಾರಕವನ್ನಾಗಿಸಲು ಸರ್ಕಾರ ಸಿದ್ಧವಿದೆ. ಆ ನಿವಾಸವನ್ನು ನೀಡಲು ಅವರ ಕುಟುಂಬದವರು ಹೆಚ್ಚಿನ ಹಣ ಹಾಗೂ ಕೆಲವು ಬೇಡಿಕೆಗಳನ್ನಿರಿಸಿದ್ದಾರೆ.
Last Updated 30 ಜನವರಿ 2026, 17:34 IST
ಕುವೆಂಪು ಸ್ಮಾರಕ: ಕುಟುಂಬದಿಂದ ಹೆಚ್ಚಿನ ಹಣ ಬೇಡಿಕೆ - ಸಚಿವ ಶಿವರಾಜ ತಂಗಡಗಿ
ADVERTISEMENT

ಭಾರತಕ್ಕೆ 3 ಪುರಾತನ ವಿಗ್ರಹಗಳನ್ನು ನೀಡಲು ಮುಂದಾದ ಅಮೆರಿಕ

Bronze Statues: ಭಾರತದ ದೇಗುಲಗಳಿಂದ ಅಕ್ರಮವಾಗಿ ತೆರವುಗೊಂಡಿದ್ದ ಮೂರು ಪುರಾತನ ಕಂಚಿನ ವಿಗ್ರಹಗಳನ್ನು ಭಾರತಕ್ಕೆ ಮರಳಿಸಲು ಅಮೆರಿಕ ನಿರ್ಧರಿಸಿದೆ.
Last Updated 30 ಜನವರಿ 2026, 16:16 IST
ಭಾರತಕ್ಕೆ 3 ಪುರಾತನ ವಿಗ್ರಹಗಳನ್ನು ನೀಡಲು ಮುಂದಾದ ಅಮೆರಿಕ

ಗಾಂಧೀಜಿ ವ್ಯಕ್ವಿತ್ವ ಭಂಜನೆ ಮಾಡುವ ಪಕ್ಷಗಳ ಮೇಲೆ ಎಚ್ಚರವಿಡಿ: ಸಾಹಿತಿ ಬರಗೂರು

Baraguru Ramachandrappa: ‘ರಾಜಕಾರಣಕ್ಕೋಸ್ಕರ ಮಹಾತ್ಮ ಗಾಂಧಿ ಅವರನ್ನು ಅಪ್ಪಿಕೊಳ್ಳುವ, ಅವರ ವ್ಯಕ್ತಿತ್ವ ಭಂಜನೆ ಮಾಡುವ ಪಕ್ಷಗಳ ನಡೆಯನ್ನು ಎಚ್ಚರಿಕೆಯಿಂದ ನೋಡಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.
Last Updated 30 ಜನವರಿ 2026, 16:12 IST
ಗಾಂಧೀಜಿ ವ್ಯಕ್ವಿತ್ವ ಭಂಜನೆ ಮಾಡುವ ಪಕ್ಷಗಳ ಮೇಲೆ ಎಚ್ಚರವಿಡಿ: ಸಾಹಿತಿ ಬರಗೂರು

ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್‌

Visa Renewal Rights: ಭಾರತದಿಂದ ಯಾವುದೇ ವಿದೇಶಿಯರನ್ನು ಹೊರಹಾಕಲು ಸೂಕ್ತ ಆದೇಶ ಹೊರಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ ಎಂದು ಪ್ರಕರಣವೊಂದರಲ್ಲಿ ಉಲ್ಲೇಖಿಸಿರುವ ಕರ್ನಾಟಕ ಹೈಕೋರ್ಟ್ ಈ ಮಹತ್ವದ ಆದೇಶ ನೀಡಿದೆ.
Last Updated 30 ಜನವರಿ 2026, 16:11 IST
ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT