ಶನಿವಾರ, 28 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ರಾಜ್ಯ
ADVERTISEMENT
ಸಂಪುಟದ ತೀರ್ಮಾನಕ್ಕೆ ಒಪಿಎಸ್: ಮುಖ್ಯಮಂತ್ರಿ ಸಿದ್ದರಾಮಯ್ಯ
Old Pension Scheme: ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 16:12 IST
ಒಳ ಮೀಸಲಾತಿ | ಶೇ 15ರ ಮಿತಿಯ ಅನುಷ್ಠಾನಕ್ಕೆ ಶೀಘ್ರ ನಿರ್ಧಾರ: ಮುನಿಯಪ್ಪ
Reservation Policy Karnataka: ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ ಸಿಕ್ಕಿದ್ದು, ಶೇ 15ರ ಮಿತಿಯಲ್ಲಿ ಅನುಷ್ಠಾನ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 16:09 IST
ಸಾರ್ವಜನಿಕ ಚರ್ಚೆಗೆ ಎಸ್ಇಪಿ: ಒತ್ತಾಯ
Karnataka Education Reform: ರಾಜ್ಯ ಶಿಕ್ಷಣ ನೀತಿ ವರದಿ ಕುರಿತು ಸಾರ್ವಜನಿಕ ಚರ್ಚೆ ನಡೆಸಿ, ಶಿಫಾರಸುಗಳ ಅನುಷ್ಠಾನವನ್ನು ಬಜೆಟ್ನಲ್ಲಿ ಘೋಷಿಸಬೇಕು ಎಂದು ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ.
Last Updated 28 ಫೆಬ್ರುವರಿ 2026, 16:07 IST
ಮಗುವಿಗೆ ತಂದೆಯ ಉಪನಾಮವೇ ಇರಬೇಕೆಂದಿಲ್ಲ: ಹೈಕೋರ್ಟ್
Child Surname Case: ಮಗುವಿಗೆ ತಂದೆಯ ಉಪನಾಮ ಕಡ್ಡಾಯವಲ್ಲ, ತಾಯಿಯ ವಂಶಾವಳಿ ನಮೂದಿಸಲು ಸಾಂವಿಧಾನಿಕ ಅಡಚಣೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
Last Updated 28 ಫೆಬ್ರುವರಿ 2026, 16:03 IST
ಹಣೆಬರಹದಲ್ಲಿದ್ದರೆ ನನ್ನ ಅಣ್ಣ ಮುಖ್ಯಮಂತ್ರಿ ಆಗುತ್ತಾರೆ: ಡಿ.ಕೆ.ಸುರೇಶ್
Karnataka Politics: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಹಣೆಬರಹದ ಮೇಲೆ ಅವಲಂಬಿತ ಎಂದು ಡಿ.ಕೆ. ಸುರೇಶ್ ಹೇಳಿದರು. ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದರು.
Last Updated 28 ಫೆಬ್ರುವರಿ 2026, 15:40 IST
ಬೆಂಗಳೂರು | ಪಿಯು: ಮೊದಲ ದಿನದ ಪರೀಕ್ಷೆ ಸುಸೂತ್ರ
PUC Exam: ದ್ವಿತೀಯ ಪಿಯು ಕನ್ನಡ ಮತ್ತು ಅರೇಬಿಕ್ ಪರೀಕ್ಷೆ 1,217 ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ 96.87ರಷ್ಟು ವಿದ್ಯಾರ್ಥಿಗಳು ಹಾಜರಾದರು. ನಕಲು ಪ್ರಕರಣಗಳು ವರದಿಯಾಗಿಲ್ಲ.
Last Updated 28 ಫೆಬ್ರುವರಿ 2026, 15:26 IST
ನಿಗಮ, ಪ್ರಾಧಿಕಾರ: ಅಧ್ಯಕ್ಷರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ
Karnataka Administration: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ರಮ.
Last Updated 28 ಫೆಬ್ರುವರಿ 2026, 14:51 IST
ADVERTISEMENT
ಊಟ, ತಿಂಡಿಗೂ ತೊಂದರೆಯಾಗಿದೆ..: ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಭೋಜೇಗೌಡ
Stranded in Dubai: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ.
Last Updated 28 ಫೆಬ್ರುವರಿ 2026, 13:14 IST
ಸದ್ಯದ ರಾಜಕೀಯ ಬೆಳವಣಿಗೆ ನೋಡಿ ವೈರಾಗ್ಯ ಆವರಿಸುತ್ತಿದೆ: ಎಚ್ ಡಿ. ಕುಮಾರಸ್ವಾಮಿ
Karnataka Politics: ‘ಸದ್ಯದ ರಾಜಕೀಯ ಬೆಳವಣಿಗೆ ನೋಡಿ ನನಗೆ ವೈರಾಗ್ಯ ಆವರಿಸುತ್ತಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರ ಮಾಡಿರುವ ದೇವಾಲಯ ಉದ್ಘಾಟಿಸಿದರು.
Last Updated 28 ಫೆಬ್ರುವರಿ 2026, 12:46 IST
ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ
Congress Government: ರಾಜ್ಯದಲ್ಲಿ ದಿನನಿತ್ಯ ಪ್ರತಿಭಟನೆಗಳು, ಹಗರಣಗಳು, ಕುರ್ಚಿ ಕಾಳಗ, ಆಡಳಿತ ಪಕ್ಷದ ಶಾಸಕರ ಬ್ರೇಕ್ಫಾಸ್ಟ್ ಹಾಗೂ ಡಿನ್ನರ್ ಮೀಟಿಂಗ್ಗಳು ಸೇರಿ ಒಟ್ಟು ಕಾಂಗ್ರೆಸ್ ಸರ್ಕಾರವು ಸಾವಿರ ದಿನಗಳನ್ನು ಪೂರೈಸಿದೆ.
Last Updated 28 ಫೆಬ್ರುವರಿ 2026, 11:42 IST
ADVERTISEMENT
<
1
2
...
1000
>
ADVERTISEMENT
ADVERTISEMENT