ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ದೆಹಲಿಗೆ ಹೊರಡಲು ರನ್ವೇಗೆ ಬಂದಿದ್ದ ಏರ್ ಇಂಡಿಯಾ ಎಐ 505 ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಇದರಿಂದ, ವಿಮಾನ ರನ್ ವೇನಲ್ಲಿ ನಿಂತಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ವಿಮಾನ ಟೆಕ್ ಆಫ್ ಸಮಯದಲ್ಲಿ ಮುಂಭಾಗದ ಚಕ್ರ ಜಾಮ್ ಆಗಿದ್ದರಿಂದ ತಾಂತ್ರಿಕ ದೋಷ ಕಂಡು ಬಂದಿತು. ಹೊಸ ರನ್ ವೇ ಮೂಲಕ ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ಗೆ ಅವಕಾಶ ಮಾಡಿಕೊಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.