ಮೈಸೂರು: ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವಿಚಾರ ಮಂಥನ, ಸಮಾಗಮ
Kannada Research and Studies: ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಿಂದ ಅಂತರರಾಷ್ಟ್ರೀಯ ವಿಚಾರಗಳ ಮಂಥನ ಮತ್ತು ಸಮಾಗಮ ನಡೆಯಿತು. ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆಗಳು ಬಿಡುಗಡೆಯಾದವು.Last Updated 24 ಡಿಸೆಂಬರ್ 2025, 12:43 IST