ಕುವೆಂಪು ಅವರ ಜಯಂತಿ ಅಂಗವಾಗಿ ಕವನ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ
Vishwa Manava Day: ತಿ.ನರಸೀಪುರ: ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಅಂಗವಾಗಿ ತಾಲ್ಲೂಕಿನ ಕೇತುಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಚುಟುಕು, ಕವನ, ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.Last Updated 2 ಜನವರಿ 2026, 6:05 IST