ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಮೈಸೂರು (ಜಿಲ್ಲೆ)
ADVERTISEMENT
ನಂಜನಗೂಡು | ದನಗಳ ಜಾತ್ರೆಯಲ್ಲಿ 200 ರಾಸುಗಳು ಭಾಗಿ
ಸ್ಪರ್ಧೆಯಲ್ಲಿ ಗಮನ ಸೆಳೆಯುತ್ತಿವೆ ₹12 ಲಕ್ಷ ಬೆಲೆಬಾಳುವ ಹಳ್ಳಿಕಾರ್ ಜಾತಿಯ ಹೋರಿ
Last Updated 18 ಜನವರಿ 2026, 4:29 IST
ಮೈಸೂರು | ಮೃಗಾಲಯದ ಹೆಣ್ಣು ಹುಲಿ ‘ಪ್ರೀತಿ’ ಸಾವು
Zoo Animal Death: ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಸಂದರ್ಶಕರನ್ನು ಆಕರ್ಷಿಸುತ್ತಿದ್ದ 3.9 ವರ್ಷ ವಯಸ್ಸಿನ ಹೆಣ್ಣು ಹುಲಿ ‘ಪ್ರೀತಿ’ ಅನಾರೋಗ್ಯದಿಂದ ಶನಿವಾರ ನಸುಕಿನಲ್ಲಿ ಮೃತಪಟ್ಟಿತು ಎಂದು zoo ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ಜನವರಿ 2026, 4:25 IST
ಮೈಸೂರು | ಬಜೆಟ್ ‘ಗಾತ್ರ’: ಎಂಸಿಸಿಗೋ, ಬಿಎಂಸಿಸಿಗೋ?!
Civic Budget Scope: ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯಿಂದ ಬೃಹತ್ ಮೈಸೂರು ಮಹಾನಗರಪಾಲಿಕೆ ರೂಪುಗೊಂಡ ಹಿನ್ನೆಲೆಯಲ್ಲಿ ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ ಉಂಟಾಗಿದೆ. ಸರ್ಕಾರದ ಸ್ಪಷ್ಟನೆ ನಿರೀಕ್ಷೆಯಲ್ಲಿ ಪಾಲಿಕೆ ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ.
Last Updated 18 ಜನವರಿ 2026, 4:23 IST
ಸರ್ವ ಧರ್ಮಕ್ಕೂ ಕಾಂಗ್ರೆಸ್ ನ್ಯಾಯ ಒದಗಿಸುತ್ತಿದೆ : ಅನಿಲ್ ಚಿಕ್ಕಮಾದು
Inclusive Politics: ಕಾಂಗ್ರೆಸ್ ಪಕ್ಷವು ಸರ್ವ ಧರ್ಮಕ್ಕೂ ನ್ಯಾಯ ಒದಗಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಎಚ್.ಡಿ. ಕೋಟೆಯಲ್ಲಿ ನಡೆದ ವಾಯ್ಸ್ ಆಫ್ ಓಬಿಸಿ ಕಾರ್ಯಕ್ರಮದಲ್ಲಿ ಹೇಳಿದರು.
Last Updated 18 ಜನವರಿ 2026, 4:19 IST
ಹುಲಿಕುರ | ವೇಣುಗೋಪಾಲಸ್ವಾಮಿ ಜಾತ್ರೆ ಸಂಭ್ರಮ
Temple Festivities: ಸಮೀಪದ ಹುಲಿಕುರ ಗ್ರಾಮದಲ್ಲಿ ನಡೆದ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕಪಿಲಾ ನದಿಯಲ್ಲಿ ಗಂಗೆ ಪೂಜೆ, ತೆಪ್ಪೋತ್ಸವ ಮತ್ತು ಅನ್ನಸಂತರ್ಪಣೆ ಭಕ್ತರಲ್ಲಿ ಭಕ್ತಿ ಭಾವನೆ ತುಂಬಿದವು.
Last Updated 18 ಜನವರಿ 2026, 4:16 IST
ತಿ.ನರಸೀಪುರ | ಮಾದಿಗ ಸಮಾಜಕ್ಕೆ ನೈತಿಕ ಬಲ ತುಂಬಲು ಮಹಾ ಸಭಾ ಸ್ಥಾಪನೆ
Community Empowerment: ಮಾದಿಗ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಮಾದರ ಮಹಸಭಾ ಆರಂಭಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿ.ನರಸೀಪುರದಲ್ಲಿ ಹೇಳಿದರು.
Last Updated 18 ಜನವರಿ 2026, 4:14 IST
ಮೈಸೂರು | ನಾಡಿನ ಮಠಗಳಿಗೆ ಸುತ್ತೂರು ಮಾದರಿ: ಕೆ.ಎಚ್. ಮುನಿಯಪ್ಪ
Spiritual Leadership: ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಚಿಂತನೆಗಳನ್ನು ಕಾರ್ಯರೂಪಕ್ಕೆ ತಂದಿರುವ ಸುತ್ತೂರು ಮಠ ಎಲ್ಲ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
Last Updated 18 ಜನವರಿ 2026, 4:10 IST
ADVERTISEMENT
ಸುತ್ತೂರು | ಶಿವರಾತ್ರೀಶ್ವರರ ರಥೋತ್ಸವಕ್ಕೆ ಹರಿದುಬಂದ ಭಕ್ತಗಣ
Devotee Celebration: ಶನಿವಾರ ಸುತ್ತೂರಿನಲ್ಲಿ ನಡೆದ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ರಥದ ಮಿಣಿ ಎಳೆಯುವ ಭಕ್ತರ ಉತ್ಸಾಹ ಪ್ರಶಂಸೆಗೆ ಪಾತ್ರವಾಯಿತು.
Last Updated 18 ಜನವರಿ 2026, 4:08 IST
ಮೈಸೂರು | 'ಬಿನಾಲೆ’ಯಲ್ಲಿ ಮೈಸೂರು ಪ್ರತಿಭೆಯ ಕಲಾಕೃತಿ
International Art Exhibit: ಕೇರಳದ ಕೊಚ್ಚಿನ್ನ ಬಿನಾಲೆ ಅಂತರರಾಷ್ಟ್ರೀಯ ಕಲಾ ಪ್ರದರ್ಶನದಲ್ಲಿ ಮೈಸೂರಿನ ಕಲಾವಿದ ಪಿ.ಎಸ್. ಕೃಷ್ಣಮೂರ್ತಿ ಅವರ ‘ಡೆತ್ ಸರ್ಕಲ್’ ಕಲಾಕೃತಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
Last Updated 18 ಜನವರಿ 2026, 4:05 IST
ಮೈಸೂರು | ಅಪಾಯದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ: ಲಕ್ಷ್ಮಣನ್
Democracy Crisis: ಅಂಬೇಡ್ಕರ್ ರಚಿತ ಸಂವಿಧಾನವು ಕೋಮುವಾದಿ ಹಾಗೂ ಸರ್ವಾಧಿಕಾರಿ ಶಕ್ತಿಗಳಿಂದ ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ಅಡಿಪಾಯ ಕುಸಿಯುತ್ತಿದೆ ಎಂದು ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಚಿಂತಕರು ಅಭಿಪ್ರಾಯಪಟ್ಟರು.
Last Updated 18 ಜನವರಿ 2026, 4:03 IST
ADVERTISEMENT
<
1
2
...
1000
>
ADVERTISEMENT
ADVERTISEMENT