ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವೊಂದು ಅಂಶಗಳಿಗೆ ಸುಪ್ರೀಂ ಕೋರ್ಟ್ ತಡೆ

Supreme Court Stay: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಸೆಕ್ಷನ್ 3(1)(r), 3C(2), 3C(3), 3C(4) ಕುರಿತು ಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.
Last Updated 15 ಸೆಪ್ಟೆಂಬರ್ 2025, 6:28 IST
ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವೊಂದು ಅಂಶಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್‌ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ಇಂದು ಪ್ರಕಟ

ಎರಡು ಕಡೆ ವಾದ ಆಲಿಸಿದ್ದ ಸುಪ್ರೀಂ ಕೋರ್ಟ್‌‌
Last Updated 14 ಸೆಪ್ಟೆಂಬರ್ 2025, 23:30 IST
ವಕ್ಫ್‌ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ಇಂದು ಪ್ರಕಟ

ಹೈದರಾಬಾದ್‌ನಲ್ಲಿ ಭಾರಿ ಮಳೆ: ಕೊಚ್ಚಿಹೋದ ಇಬ್ಬರು

ಹೈದರಾಬಾದ್‌ನಲ್ಲಿ ಭಾನುವಾರ ಸಂಜೆ ಭಾರಿ ಮಳೆ ಸುರಿದು ನಗರದಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಅಫ್ಜಲ್‌ನಗರದಲ್ಲಿ ಚರಂಡಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಇಬ್ಬರು ಕೊಚ್ಚಿಹೋಗಿದ್ದಾರೆ. ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
Last Updated 14 ಸೆಪ್ಟೆಂಬರ್ 2025, 19:42 IST
ಹೈದರಾಬಾದ್‌ನಲ್ಲಿ ಭಾರಿ ಮಳೆ: ಕೊಚ್ಚಿಹೋದ ಇಬ್ಬರು

ಕೇರಳ: ಮಹಾವಿಷ್ಣು ಕ್ಷೀರಮ್‌ ದೇವಾಲಯಕ್ಕೆ ಯಾಂತ್ರಿಕ ಆನೆ ಕೊಡುಗೆ ನೀಡಿದ ರಾಹುಲ್

KL Rahul PETA Initiative: ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಪೆಟಾ ಇಂಡಿಯಾ ಕೇರಳದ ಪದ್ಮನಾಭಪುರಂ ಮಹಾವಿಷ್ಣು ಕ್ಷೀರಮ್ ದೇವಾಲಯಕ್ಕೆ ಯಾಂತ್ರಿಕ ಆನೆಯನ್ನು ಕೊಡುಗೆಯಾಗಿ ನೀಡಿದರು. ಆನೆಗೆ ‘ಪದ್ಮನಾಭನ್’ ಎಂದು ಹೆಸರಿಡಲಾಗಿದೆ.
Last Updated 14 ಸೆಪ್ಟೆಂಬರ್ 2025, 17:39 IST
ಕೇರಳ: ಮಹಾವಿಷ್ಣು ಕ್ಷೀರಮ್‌ ದೇವಾಲಯಕ್ಕೆ ಯಾಂತ್ರಿಕ ಆನೆ ಕೊಡುಗೆ ನೀಡಿದ ರಾಹುಲ್

ಅಸ್ಸಾಂ: ಒಂದೂವರೆ ತಾಸಿನಲ್ಲಿ ನಾಲ್ಕು ಬಾರಿ ಭೂಕಂಪ

Earthquake Assam: ಅಸ್ಸಾಂನ ಗುವಾಹಟಿಯಲ್ಲಿ ರಿಕ್ಟರ್‌ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿರುವ ಭೂಕಂಪ ಸಂಭವಿಸಿದೆ. ತಕ್ಷಣಕ್ಕೆ ಯಾವುದೇ ಹಾಣಿಯಾದ ವರದಿಗಳಿಲ್ಲ ಎಂದು ಭೂಕಂಪನ ಶಾಸ್ತ್ರ ಕೇಂದ್ರ ತಿಳಿಸಿದೆ.
Last Updated 14 ಸೆಪ್ಟೆಂಬರ್ 2025, 17:03 IST
ಅಸ್ಸಾಂ: ಒಂದೂವರೆ ತಾಸಿನಲ್ಲಿ ನಾಲ್ಕು ಬಾರಿ ಭೂಕಂಪ

ಅಕ್ರಮ ಬೆಟ್ಟಿಂಗ್‌ ಆ್ಯಪ್‌ ಪ್ರಕರಣ: ಬಾಲಿವುಡ್‌ ನಟಿ ಊರ್ವಶಿ ರೌಟೇಲಗೆ ED ಸಮನ್ಸ್

Betting App Case: ಅಕ್ರಮ ಬೆಟ್ಟಿಂಗ್‌ ಆ್ಯಪ್‌ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಊರ್ವಶಿ ರೌಟೇಲ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ಸಮನ್ಸ್‌ ನೀಡಿದೆ.
Last Updated 14 ಸೆಪ್ಟೆಂಬರ್ 2025, 15:51 IST
ಅಕ್ರಮ ಬೆಟ್ಟಿಂಗ್‌ ಆ್ಯಪ್‌ ಪ್ರಕರಣ: ಬಾಲಿವುಡ್‌ ನಟಿ ಊರ್ವಶಿ ರೌಟೇಲಗೆ ED ಸಮನ್ಸ್

ನಕಲಿ ಸುದ್ದಿಗಳಿಗೆ ಕಡಿವಾಣ: ಕಾನೂನು ಪರಿಹಾರಕ್ಕೆ ಸಂಸದೀಯ ಸಮಿತಿ ಶಿಫಾರಸು

ಕೃತಕ ಬುದ್ಧಿಮತ್ತೆ ಆಧರಿಸಿ ನಕಲಿ ಸುದ್ದಿಗಳಿಗೆ ಕಡಿವಾಣ
Last Updated 14 ಸೆಪ್ಟೆಂಬರ್ 2025, 15:49 IST
ನಕಲಿ ಸುದ್ದಿಗಳಿಗೆ ಕಡಿವಾಣ: ಕಾನೂನು ಪರಿಹಾರಕ್ಕೆ ಸಂಸದೀಯ ಸಮಿತಿ ಶಿಫಾರಸು
ADVERTISEMENT

ಭಾರತ–ಪಾಕ್‌ ಕ್ರಿಕೆಟ್‌ ಪಂದ್ಯವನ್ನು ಬಹಿಷ್ಕರಿಸಬೇಕಾಗಿತ್ತು: ಅಸಾವರಿ ಜಗದಾಲೆ

Pahalgam Attack Impact: ಪಾಕಿಸ್ತಾನ ಜತೆಗಿನ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕಾಗಿತ್ತು ಎಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ತಂದೆಯನ್ನು ಕಳೆದುಕೊಂಡ ಅಸಾವರಿ ಜಗದಾಲೆ ಅವರು ಕರೆ ನೀಡಿದ್ದಾರೆ.
Last Updated 14 ಸೆಪ್ಟೆಂಬರ್ 2025, 15:43 IST
ಭಾರತ–ಪಾಕ್‌ ಕ್ರಿಕೆಟ್‌ ಪಂದ್ಯವನ್ನು ಬಹಿಷ್ಕರಿಸಬೇಕಾಗಿತ್ತು: ಅಸಾವರಿ ಜಗದಾಲೆ

ಸಹಜೀವನ ಬಳಿಕ ಮದುವೆಗೆ ನಿರಾಕರಿಸಿದರೆ ಅಪರಾಧವಲ್ಲ: ಅಲಹಾಬಾದ್‌ ಹೈಕೋರ್ಟ್‌

Allahabad High Court Ruling: ಪ್ರಯಾಗರಾಜ್ (ಉತ್ತರ ಪ್ರದೇಶ): ಸಹಜೀವನದಲ್ಲಿದ್ದು ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ ಬಳಿಕ ಮದುವೆಯಾಗುವುದಕ್ಕೆ ಪುರುಷನೊಬ್ಬ ನಿರಾಕರಿಸಿದಲ್ಲಿ ಅದು ಗಂಭೀರ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿದೆ.
Last Updated 14 ಸೆಪ್ಟೆಂಬರ್ 2025, 15:37 IST
ಸಹಜೀವನ ಬಳಿಕ ಮದುವೆಗೆ ನಿರಾಕರಿಸಿದರೆ ಅಪರಾಧವಲ್ಲ: ಅಲಹಾಬಾದ್‌ ಹೈಕೋರ್ಟ್‌

ಪಾಕ್‌ ಜೊತೆ ಕ್ರಿಕೆಟ್‌ ‘ದೇಶದ್ರೋಹ’: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಕಿಡಿ

India Pakistan Cricket: ದುಬೈನಲ್ಲಿ ಭಾನುವಾರ ನಡೆದ ಪಾಕಿಸ್ತಾನ ಮತ್ತು ಭಾರತ ನಡುವಿನ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯದ ವಿಚಾರ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಭಾನುವಾರ ಟೀಕಾಪ್ರಹಾರ ನಡೆಸಿವೆ.
Last Updated 14 ಸೆಪ್ಟೆಂಬರ್ 2025, 14:34 IST
ಪಾಕ್‌ ಜೊತೆ ಕ್ರಿಕೆಟ್‌ ‘ದೇಶದ್ರೋಹ’: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಕಿಡಿ
ADVERTISEMENT
ADVERTISEMENT
ADVERTISEMENT